Suchitra on Vijay Antony daughter : ಸಂಗೀತ ಸಂಯೋಜಕ ಮತ್ತು ನಟ ವಿಜಯ್ ಆಂಟೋನಿ ಅವರ ಪುತ್ರಿ ಕಳೆದ ವರ್ಷ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಕುರಿತು ಖ್ಯಾತ ಗಾಯಕಿ ಸುಚಿತ್ರಾ ನೀಡಿರುವ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ.
Samyukta Hornad Birthday : ಸ್ಯಾಂಡಲ್ವುಡ್ ನಟಿ ಸಂಯುಕ್ತ ಹೊರನಾಡ್ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. 23 ಮೇ 1991 ರಂದು ಹುಟ್ಟಿದ ಸುಂದರಿ 33ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಖ್ಯಾತ ಹಿರಿಯ ನಟಿ ಸುಧಾ ಬೆಳವಾಡಿ ಪುತ್ರಿ ಸಂಯುಕ್ತ 2007 ರಲ್ಲಿ ಬಿಡುಗಡೆಯಾದ ಆ ದಿನಗಳು ಸಿನಿಮಾದ ಮೂಲಕ ನಟಿಯಾಗಿ ಕನ್ನಡ ಸಿನಿರಂಗಕ್ಕೆ ಸಂಯುಕ್ತ ಕಾಲಿಟ್ಟರು. ತನ್ನ ಮೊದಲನೇ ಚಿತ್ರದಲ್ಲೇ ಯಶಸ್ಸು ಪಡೆದುಕೊಳ್ಳುವ ಮೂಲಕ ಜನಮನ ಗೆದ್ದರು. ಟಾಪ್ ಸಿನಿಮಾಗಳ ಲಿಸ್ಟ್ ಈ ರೀತಿ ಇದೆ..
udho udho sari renuka yellamma serial: ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುತ್ತಾ ಬಂದಿದೆ.
South Star Actress: ಮದುವೆಯ ನಂತರ ಅನೇಕ ನಾಯಕಿಯರು ಚಿತ್ರರಂಗವನ್ನು ತೊರೆದು.. ಗಂಡ ಮಕ್ಕಳೊಂದಿಗೆ ನೆಮ್ಮದಿಯ ಕೌಟುಂಬಿಕ ಜೀವನವನ್ನು ಕಳೆಯುತ್ತಿದ್ದಾರೆ.. ಇದೀಗ ಅಂತಹ ಸೌತ್ ಹೀರೋಯಿನ್ ಒಬ್ಬರ ಬಗ್ಗೆ ಹೇಳಲಿದ್ದೇವೆ..
Anand Devarakonda on Vijay : ಫ್ಯಾಮಿಲಿ ಸ್ಟಾರ್ ಕೆಟ್ಟ ಸಿನಿಮಾ ಅಲ್ಲ. ವಿಜಯ್ ದೇವರಕೊಂಡ ಬಗ್ಗೆ ಕೆಲವರು ನೆಗೆಟಿವ್ ಟಾಕ್ ಹಬ್ಬಿಸುತ್ತಿದ್ದಾರೆ ಎಂಬ ವಾದ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾಮಿಲಿ ಸ್ಟಾರ್ ಮೇಲೆ ನೆಗೆಟಿವ್ ಪ್ರಚಾರ ಮಾಡಿದ ಕೆಲ ವಾಹಿನಿಗಳ ಮೇಲೂ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಆನಂದ್ ದೇವರಕೊಂಡ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ.
Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
Anchor Anushree Father: ಸ್ಯಾಂಡಲ್ವುಡ್ ನಟಿ, ನಿರೂಪಕಿ ಅನುಶ್ರೀ ಮೊದಲ ಬಾರಿಗೆ ತುಳುವಿನ ಪಾಡ್ ಕಾಸ್ಟ್ ಚಿಲ್ಲಿಂಗ್ ವಿಥ್ ಚಿಲಿಂಬಿ ಕಾರ್ಯಕ್ರಮದಲ್ಲಿ ತಮ್ಮ ತಂದೆಯ ಬಗ್ಗೆ ಮಾತನಾಡಿದ್ದಾರೆ.
Zee Kannada News Standup Comedy :ನಿಮ್ಮ ಮನಸ್ಸಿನಲ್ಲಿ ಸ್ಟಾಂಡಪ್ ಕಾಮಿಡಿಯನ್ ಆಗುವ ಆಸೆ, ಕನಸು ಇದೆಯೇ? ಹಾಗಿದ್ದರೆ ನಿಮಗೆ ಸೂಕ್ತ ವೇದಿಕೆ ಒದಗಿಸಿ ಕೊಡಲಿದೆ ಜೀ ಕನ್ನಡ ನ್ಯೂಸ್.
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
Amruthadhaare Kannada Serial Actress: ಕನ್ನಡ ಚಿತ್ರರಂಗದ ಮೂಲಕ ಸಿನಿ ಜೀವನವನ್ನು ಆರಂಭಿಸಿದ ನಟಿ ಛಾಯಾಸಿಂಗ್.. ಇವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ.. ಸದ್ಯ ಕಿರುತೆರೆಯಲ್ಲೂ ಸದ್ದು ಮಾಡುತ್ತಿರುವ ಇವರ ವಿದ್ಯಾರ್ಹತೆ ಏನು ಎನ್ನುವುದನ್ನು ಇದೀಗ ತಿಳಿಯೋಣ..
Simhaguhe Film Teaser: ಸಮರ್ಥ, ತಾಜಾ ಚಿತ್ರಗಳ ನಂತರ ಎಸ್.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
Aishwarya Rai Bachchan fractured arm: ಐಶ್ವರ್ಯ ರೈ ಬಚ್ಚನ್ ಸದ್ಯಕ್ಕೆ ಯಾವುದೇ ಚಿತ್ರದ ಚಿತ್ರೀಕರಣದಲ್ಲಿಲ್ಲ.. ಆದರೆ, ಆಕೆಯ ಕೈಗೆ ಹೇಗೆ ಪೆಟ್ಟಾಯಿತು ಎಂದು ಅಭಿಮಾನಿಗಳು ಯೋಚಿಸುತ್ತಿದ್ದಾರೆ... ಇದೀಗ ಐಶ್ವರ್ಯಾ ಕೈ ಗಾಯಕ್ಕೆ ಕಾರಣವೇನು ಎಂಬುದು ಬೆಳಕಿಗೆ ಬಂದಿದೆ.
Shah Rukh Khan Health updates : ಅಹಮದಾಬಾದ್ನ ಆಸ್ಪತ್ರೆಗೆ ದಾಖಲಾಗಿರುವ ನಟ ಶಾರುಖ್ ಖಾನ್ ಕೊಂಚ ಚೇತರಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಸ್ನೇಹಿತೆ ಮತ್ತು ನಟಿ ಜೂಹಿ ಚಾವ್ಲಾ ತಿಳಿಸಿದ್ದಾರೆ.
Famous Anchor: ಜಬರ್ದಸ್ತ್ ಶೋನಲ್ಲಿ ಆಂಕರ್ ಸಿರಿ ವಿಚಿತ್ರ ಅನುಭವಗಳನ್ನು ಎದುರಿಸುತ್ತಿದ್ದು, ಇತ್ತೀಚೆಗಷ್ಟೇ ಜಬರ್ದಸ್ತ್ ಕಾಮಿಡಿಯನ್ ಆಕೆಯನ್ನು ಮಲಗೋಣ ಎಂದು ಕರೆದಿದ್ದು ಈಗ ಸದ್ದು ಮಾಡುತ್ತಿದೆ.
Priyanka Chopra diamond necklace : ಇತ್ತೀಚೆಗೆ ಬಲ್ಗೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಧರಿಸಿದ್ದ ನೆಕ್ಲೇಸ್ ಮೌಲ್ಯ ಸಖತ್ ಸದ್ದು ಮಾಡುತ್ತಿದೆ. ಈವೆಂಟ್ನಲ್ಲಿ ನಟಿ ಬಿಳಿ ಮತ್ತು ಕಪ್ಪು ಆಫ್ ಶೋಲ್ಡರ್ ಗೌನ್ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ಆದರೆ ಹೆಚ್ಚು ಚರ್ಚೆಯಾಗಿದ್ದು, ಮಾತ್ರ ಪಿಂಕಿ ಕೊರಳಲ್ಲಿ ಧರಿಸಿರುವ ಕೋಟಿಗಟ್ಟಲೆ ಮೌಲ್ಯದ ವಜ್ರದ ನೆಕ್ಲೇಸ್.
Bhoomi shetty : ಭಾರತೀಯ ನಟಿ. ಕನ್ನಡ ಕಿರುತೆರೆ ಧಾರಾವಾಹಿ ಕಿನ್ನರಿ ಮೂಲಕ ಖ್ಯಾತಿಯನ್ನು ಪಡೆವರು ಭೂಮಿ ಶೆಟ್ಟಿ. ತೆಲುಗು ನಿನ್ನೇ ಪೆಲ್ಲದತಾ ಧಾರಾವಾಹಿಯಲ್ಲಿಯೂ ನಟಿಸಿದ್ದಾರೆ. ಇವರು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ 5 ನೇ ಸೀಸನ್ ನ ಸ್ಪರ್ಧಿಯಾಗಿದ್ದರು. ಮತ್ತು 2021ರಲ್ಲಿ ಇಕ್ಕತ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
Rishab Shetty : ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ಶಾರದೆಯ ಸನ್ನಿಧಾನದಲ್ಲಿ ತಮ್ಮ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದರು. ಈ ಕುರಿತು ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಗತಿ ಶೆಟ್ಟಿ-ರಿಷಬ್ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಡಲಾಗಿದೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಿದ್ದಾರೆ.
A movie Actress chandini : ಉಪೇಂದ್ರ ನಿರ್ದೇಶನದ ʼAʼ ಸಿನಿಮಾದ ಕನ್ನಡ ಸಿನಿರಂಗದ ಬ್ಲಾಕ್ಬಸ್ಟರ್ ಹಿಟ್ ಮೂವಿಗಳಲ್ಲಿ ಒಂದು. ಉಪ್ಪಿ ನಟಿಸಿ ನಿರ್ದೇಶಿಸಿದ್ದ ಈ ಸಿನಿಮಾದ ಮೂಲಕ ಚಾಂದಿನಿ ಸಿನಿ ಲೋಕಕ್ಕೆ ಕಾಲಿಟ್ಟಿದ್ದರು. 1998ರಂದ ತೆರೆ ಕಂಡಿದ್ದ ಈ ಚಿತ್ರ ಮೇ 17ರಂದು, ರೀ ರಿಲೀಸ್ ಆಯ್ತು. ಈ ಸಿನಿಮಾದಲ್ಲಿ ನಟಿಸಿದ್ದ ಚಾಂದಿನಿ ಇಂದಿಗೂ ಕನ್ನಡಿಗರಿಗೂ ಚಿರಪರಿಚಿಗೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.