ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ತರಕಾರಿಗಳು: ಸಕ್ಕರೆ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗ್ಲೈಸೆಮಿಕ್ ಇಂಡೆಕ್ಸ್ (15)ಕ್ಕಿಂತ ಕಡಿಮೆ ಇರುವಂತಹ ಆಹಾರವನ್ನು ವಿಶೇಷವಾಗಿ ಸೇವಿಸಬೇಕು. ಮಧುಮೇಹ ರೋಗಿಗಳ ಆರೋಗ್ಯಕ್ಕೆ ರಾಮಬಾಣವಾಗಿರುವ ಕೆಲವು ತರಕಾರಿಗಳ ಹೆಸರನ್ನು ಇಂದು ನಾವು ನಿಮಗೆ ಹೇಳುತ್ತೇವೆ.
Diabetes Control Tips: ಮಧುಮೇಹವನ್ನು ನಿಯಂತ್ರಿಸಲು ಈ ಹಣ್ಣು ಅತ್ಯುತ್ತಮ ಆಹಾರವಾಗಿದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಇನ್ಸುಲಿನ್ ಸಮೃದ್ಧ ಹಣ್ಣುಗಳನ್ನು ತೆಗೆದುಕೊಳ್ಳುವುದು ತುಂಬಾ ಮುಖ್ಯ.
Diabetes Symptoms: ಇತ್ತೀಚೀನ ದಿನಗಳಲ್ಲಿ ಎಳೆ ಮಕ್ಕಳಿಂದ ದೊಡ್ಡವರವರೆಗೂ ಒಂದಲ್ಲ ಒಂದು ರೋಗ ಆವರಿಸಿ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲಿ ಮುಖ್ಯವಾಗಿ ಮಧುಮೇಹದ ಸಮಸ್ಯೆ ಪ್ರತಿಯೊಬ್ಬರರಲ್ಲಿ ಕಾಡುವ ಸಮಸ್ಯೆಯಾಗಿದೆ.
Blood Sugar Level: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಜನರು ರಕ್ತದೊತ್ತಡ, ಮಧುಮೇಹ, ಥೈರಾಯ್ಡ್, ಅಧಿಕ ರಕ್ತದೊತ್ತಡಗಳಂತಹ ಕಾಯಿಲೆಗಳ ಹಿಡಿತಕ್ಕೆ ಸಿಲುಕಿ ಬೀಳುತ್ತಿದ್ದಾರೆ ಈ ಲೇಖನದಲ್ಲಿ, ರಕ್ತದಲ್ಲಿನ ಸಕ್ಕರೆಯ ಬಗ್ಗೆ ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಅಂದರೆ, ಯಾವ ವಯಸ್ಸಿನಲ್ಲಿ ಸಕ್ಕರೆಯ ಮಟ್ಟವು ಎಷ್ಟು ಇರಬೇಕು.
ಮಧುಮೇಹ ರೋಗಿಗಳಿಗೆ ಹಾಗಲಕಾಯಿ ಜ್ಯೂಸ್: ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಮಧುಮೇಹವು ವೇಗವಾಗಿ ಹೆಚ್ಚುತ್ತಿದೆ. ವಿಶೇಷವಾಗಿ ಭಾರತದಲ್ಲಿ ಕೋಟ್ಯಂತರ ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹದ ಸಂದರ್ಭದಲ್ಲಿ ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹದಲ್ಲಿ ಹಾಗಲಕಾಯಿ ಹೇಗೆ ಪ್ರಯೋಜನಕಾರಿ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
Diabetes: ಯಾವುದೇ ಒಂದು ನಿರ್ಧಿಷ್ಟ ಔಷಧಿ ಇಲ್ಲದ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಆದರೆ, ಅದನ್ನು ನಾವು ವಿವಿಧ ರೀತಿಯಲ್ಲಿ ನಿಯಂತ್ರಣಕ್ಕೆ ತರಬಹುದು. ಆಯುರ್ವೇದದ ಪ್ರಕಾರ, ನಮ್ಮ ದಿನಚರಿಯಲ್ಲಿ ಕೆಲ ನಿರ್ಧಿಷ್ಟ ಬದಲಾವಣೆಗಳನ್ನು ತರುವ ಮೂಲಕ ನಾವು ಈ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು.
Diabetes Control Tips : ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳದಿದ್ದರೆ, ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಕಾಡುವುದಕ್ಕೆ ಆರಂಭವಾಗುತ್ತದೆ. ಕೆಲವು ಹಸಿರು ಎಲೆಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇಲ್ಲಿ ನಾವು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾದ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಹೇಳಲಿದ್ದೇವೆ. ಈ ಪುಡಿಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿಕೊಳ್ಳಬಹುದು. ಈ ಪುಡಿಗಳನ್ನು ಸೇವಿಸುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕೂಡಾ ಬೀರುವುದಿಲ್ಲ.
Diabetes Home Remedy : ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಹೇಗೆ ಪ್ರಯೋಜನಕಾರಿಯಾಗಿದೆ ಎನ್ನುವ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
Diabetes: ಯಾವುದೇ ಒಂದು ನಿರ್ಧಿಷ್ಟ ಔಷಧಿ ಇಲ್ಲದ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಆದರೆ, ಅದನ್ನು ನಾವು ವಿವಿಧ ರೀತಿಯಲ್ಲಿ ನಿಯಂತ್ರಣಕ್ಕೆ ತರಬಹುದು. ಆಯುರ್ವೇದದ ಪ್ರಕಾರ, ನಮ್ಮ ದಿನಚರಿಯಲ್ಲಿ ಕೆಲ ನಿರ್ಧಿಷ್ಟ ಬದಲಾವಣೆಗಳನ್ನು ತರುವ ಮೂಲಕ ನಾವು ಈ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು.
Ashwagandha for Diabetes: ಮಧುಮೇಹವು ಪ್ರಪಂಚದಾದ್ಯಂತದ ಜನರನ್ನು ಬಾಧಿಸುವ ಅತ್ಯಂತ ಭಯಾನಕ ಜೀವನಶೈಲಿ ರೋಗಗಳಲ್ಲಿ ಒಂದಾಗಿದೆ. ಭಾರತದಲ್ಲಿಯೂ ಸುಮಾರು 7 ರಿಂದ 8 ಕೋಟಿ ಜನರು ಈ ಕಾಯಿಲೆಗೆ ಬಲಿಯಾಗಿದ್ದಾರೆ ಮತ್ತು ಅನೇಕ ಬಾರಿ ಇದು ಅಕಾಲಿಕ ಮರಣಕ್ಕೆ ಕಾರಣವಾಗುತ್ತದೆ.
Reduce BP and sugar level: ಇತ್ತೀಚಿನ ಅಧ್ಯಯನದ ಪ್ರಕಾರ, ನೀವು ಕೆಲಸ ಮಾಡುತ್ತಿದ್ದರೆ ಅಥವಾ ದೀರ್ಘಕಾಲ ಕುಳಿತು ಟಿವಿ ನೋಡುತ್ತಿದ್ದರೆ, ನಂತರ ಪ್ರತಿ ಅರ್ಧಗಂಟೆಗೆ 5 ನಿಮಿಷಗಳ ಕಾಲ ನಡೆಯಿರಿ. ಇದು ಕಾರ್ಡಿಯೊಮೆಟಾಬಾಲಿಕ್ (ಹೃದಯ ಕಾಯಿಲೆ, ಮಧುಮೇಹ ಇತ್ಯಾದಿ) ಅಪಾಯಕಾರಿ ಅಂಶಗಳನ್ನು ಕಡಿಮೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಧಿಕವಾದರೂ ಅಪಾಯ, ಕಡಿಮೆಯಾದರೂ ಅಪಾಯ. ಎರಡೂ ಹಂತದಲ್ಲಿ ರೋಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಿದ್ದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಎಷ್ಟಿರಬೇಕು ನೋಡೋಣ ..
ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಮಧುಮೇಹ ಕಾಯಿಲೆ ಬರುತ್ತಿದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯಬೇಕು, ಇಲ್ಲದಿದ್ದರೆ ಅಪಾಯವಾಗಿ ಪರಿಣಮಿಸುತ್ತದೆ.
Diabetes Remedy Stevia ನಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆ ಇದರ ಪೌಡರ್ ಅಂದರೆ ಸಿಹಿ ತುಳಸಿ ಪೌಡರ್ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
White Onion Benefits: ಇದು ಬಲವಾದ ವಾಸನೆ ಹೊಂದಿರುತ್ತದೆ, ಆದ್ದರಿಂದ ಅನೇಕ ಜನರು ಇದನ್ನು ತಿನ್ನಲು ಇಷ್ಟಪಡುವುದಿಲ್ಲ, ಆದರೆ ಇದು ಅನೇಕ ಗಂಭೀರ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ.
ಮಧುಮೇಹ ರೋಗಿಗಳು ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲವಾದರೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣ ತಪ್ಪುತ್ತದೆ. ಮಧುಮೇಹ ರೋಗಿಗಳು ಈ ಕೆಳಗೆ ಹೇಳಲಾದ ಹಣ್ಣುಗಳನ್ನು ಸೇವಿಸಲೇ ಬಾರದು.
Diabetes Control Tips : ಆಯುರ್ವೇದದಲ್ಲಿ ನಿಮ್ಮನ್ನು ಆರೋಗ್ಯವಾಗಿಡಬಲ್ಲ ಇಂತಹ ಔಷಧಿಗಳು ಎಷ್ಟಿವೆಯೋ ಗೊತ್ತಿಲ್ಲ. ಆದರೆ ಸಕ್ಕರೆ ಕಾಯಿಲೆಯಂತಹ ಮಾರಣಾಂತಿಕ ಕಾಯಿಲೆಗೂ ಔಷಧಿಯ ಮೂಲಕ ಉಪಶಮನ ನೀಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.