Diabetes Control Tips : ಮಧುಮೇಹದ ವಿಷಯವು ವ್ಯಾಪಕವಾಗಿ ಚರ್ಚಿಸಲ್ಪಡುತ್ತಿದ್ದರೂ, ಹೈಪೋಗ್ಲೈಸೀಮಿಯಾದ ಸಮಸ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯವೇ ಆಗಿದೆ. ಇದು, ರಕ್ತದಲ್ಲಿನ ಗ್ಲುಕೋಸ್ ಮಟ್ಟವು ಸಾಧಾರಣ ಶ್ರೇಣಿಗಿಂತ ಕಡಿಮೆ ಇರುವಂತಹ ಪರಿಸ್ಥಿತಿಯಾಗಿದೆ.
Diabetes control tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಅಪಾಯವನ್ನುಂಟುಮಾಡುವ ಆರೋಗ್ಯ ಸ್ಥಿತಿಗಳಲ್ಲಿ ಮಧುಮೇಹವು ಒಂದಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುತ್ತದೆ. ಇನ್ಸುಲಿನ್ ಉತ್ಪಾದನೆಯು ಅಸಮರ್ಪಕವಾಗಿರುತ್ತದೆ.
Blood Sugar Level Control: ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ, ನಾವು ಮಧುಮೇಹಕ್ಕೆ ಬಲಿಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಯಾವ ವಯಸ್ಸಿನಲ್ಲಿ ವ್ಯಕ್ತಿಯ ರಕ್ತದಲ್ಲಿನ ಸಕ್ಕರೆಯ ಮಟ್ಟ ಎಷ್ಟಿರಬೇಕು ಎಂದು ತಿಳಿಯಬೇಕು.
ಮಧುಮೇಹ ರೋಗಿಗಳಿಗೆ ಮೆಂತ್ಯವು ತುಂಬಾ ಪ್ರಯೋಜನಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಮಧುಮೇಹಿಗಳು ಮೆಂತ್ಯವನ್ನು ಪ್ರತಿದಿನ ಸೇವಿಸುವುದರಿಂದ ಆರೋಗ್ಯಕರ ಲಾಭ ಸಿಗುತ್ತದೆ.
ಜಗತ್ತಿನಲ್ಲಿ 415 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಇವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಹ ಸೇರಿದ್ದಾರೆ. ಹೆಚ್ಚಿನ ಜನರು ಸಾಮಾನ್ಯವಾಗಿ ನಿರ್ಲಕ್ಷಿಸುವ ಅಥವಾ ತಿಳಿದಿರದ ಪ್ರಮುಖ ವಿಷಯವೆಂದರೆ ಮಧುಮೇಹದ ವೇಳೆ ಪಾದದ ಆರೈಕೆ.
ಮಧುಮೇಹ ಸಮಸ್ಯೆ ಇರುವವರು ತಮ್ಮ ನಿತ್ಯ ಆಹಾರದಲ್ಲಿ ಕೆಲವು ಪದಾರ್ಥಗಳನ್ನು ಬಳಸುವುದರಿಂದ ಇನ್ಸುಲಿನ್ ಉತ್ಪಾದನೆ ಹೆಚ್ಚಿಸುವುದರ ಜೊತೆಗೆ ಬ್ಲಡ್ ಶುಗರ್ ಲೆವೆಲ್ ಅನ್ನು ಸಹ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
Diabetes Control Tips: ಯಾರಿಗಾದರೂ ಸಕ್ಕರೆ ಕಾಯಿಲೆ ಬಂದರೆ, ಅವರ ದಿನನಿತ್ಯದ ಆಹಾರದ ಲಿಸ್ಟ್ ಸಿದ್ಧಗೊಳ್ಳುತ್ತದೆ. ಹೀಗಿರುವಾಗ ಒಂದು ವಿದೇಶಿ ಹಣ್ಣನ್ನು ನೀವು ನಿಮ್ಮ ದಿನನಿತ್ಯದ ಆಹಾರದಲ್ಲಿ ಶಾಮೀಲುಗೊಳಿಸಬಹುದು.
Anemia: ಒಣ ದ್ರಾಕ್ಷಿ ಸೇವನೆಯಿಂದಲೂ ಕೊಡ ದೇಹದಲ್ಲಿನ ರಕ್ತದ ಕೊರತೆ ದೂರಾಗುತ್ತದೆ. ಇದು ಹೇಗೆ ಸಾಧ್ಯ ಎಂದು ಈಗ ನೀವು ಯೋಚಿಸುತ್ತಿರಬಹುದು. ಹಾಗಾದರೆ ಬನ್ನಿ ದೇಹದ ಆರೋಗ್ಯ ರಕ್ಷಣೆಯಲ್ಲಿ ಒಣ ದ್ರಾಕ್ಷಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Leaves for diabetes : ಈ ಎರಡು ರೀತಿಯ ಎಲೆಗಳನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ. ಈ ಎಲೆಗಳು ನಿಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ನಿಮ್ಮ ರಕ್ತದೊತ್ತಡವನ್ನು ಕೂಡಾ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ, ನಮಗೆ ಹೆಚ್ಚು ಬಾಯಾರಿಕೆಯಾಗುತ್ತದೆ, ಆದ್ದರಿಂದ ನಾವು ಹೆಚ್ಚು ನೀರು ಕುಡಿಯುತ್ತೇವೆ. ಆದರೆ ಅನೇಕ ಬಾರಿ ತಪ್ಪಾದ ಸಮಯದಲ್ಲಿ ನೀರು ಕುಡಿಯುವುದರಿಂದ ಪ್ರಯೋಜನದ ಬದಲು ಹಾನಿ ಉಂಟಾಗುತ್ತದೆ.
Type 2 Diabetes : ಟೈಪ್ 2 ಡಯಾಬಿಟಿಸ್ ರೋಗಿಗಳು ತಮ್ಮ ದೈನಂದಿನ ಆಹಾರಕ್ರಮದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ, ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, ಆದ್ದರಿಂದ ಈ ಸಾಮಾನ್ಯ ಆಹಾರವನ್ನು ಸೇವಿಸುವುದರಿಂದ ಈ ರೋಗದ ಅಪಾಯವನ್ನು ಕಡಿಮೆ ಮಾಡಬಹುದು.
ನಿತ್ಯಹರಿದ್ವರ್ಣ ಗಿಡದ ಎಲೆಗಳು ಮಧುಮೇಹ (Diabetes) ರೋಗಿಗಳಿಗೆ ಪ್ರಯೋಜನಕಾರಿ. ನಿಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ನೀವು ಬಯಸಿದರೆ, ನೀವು ನಿತ್ಯಹರಿದ್ವರ್ಣ ಎಲೆಗಳನ್ನು ಪ್ರತಿದಿನ ಅಗಿಯಬೇಕು ಎಂದು ನಂಬಲಾಗಿದೆ.
Type 2 Diabetes: ಭಾರತದಲ್ಲಿ ಟೈಪ್ 2 ಡಯಾಬಿಟಿಸ್ ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ, ಅವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಕೆಲವು ಹಸಿರು ಎಲೆಗಳನ್ನು ಜಗಿಯುವುದರಿಂದ ಮಧುಮೇಹಕ್ಕೆ ಪರಿಹಾರ ದೊರೆಯುತ್ತದೆ.
ಇನ್ಸುಲಿನ್ ಕೊರತೆಯು ಅನೇಕ ಜೀವಕೋಶಗಳು ಮತ್ತು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಕಾರಣದಿಂದ ಹೃದಯಾಘಾತ , ಕಣ್ಣಿನ ದೌರ್ಬಲ್ಯ ಮತ್ತು ಮೂತ್ರಪಿಂಡದ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ.
ಸಾಮಾನ್ಯವಾಗಿ ಸಕ್ಕರೆಯ ಮಟ್ಟವು ಬೆಳಿಗ್ಗೆ ಏರುತ್ತದೆ. ಹಾರ್ಮೋನುಗಳ ಬದಲಾವಣೆಯು ಇದರ ಹಿಂದಿನ ದೊಡ್ಡ ಕಾರಣವಾಗಿರುತ್ತದೆ. ರಾತ್ರಿ ಮಲಗುವಾಗ ಹಾರ್ಮೋನ್ಗಳನ್ನು ನಿಯಂತ್ರಿಸಲು ದೇಹವು ಹೆಚ್ಚಿನ ಪ್ರಮಾಣದ ಇನ್ಸುಲಿನ್ ಅನ್ನು ಉತ್ಪಾದಿಸುತ್ತದೆ ಎನ್ನಲಾಗಿದೆ. ಈ ಕಾರಣದಿಂದಾಗಿ, ಬೆಳಿಗ್ಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
ಕೆಲವೊಂದು ಆಹಾರ ಸೇವನೆ ಮೂಲಕ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ತಜ್ಞರ ಪ್ರಕಾರ, ಆಹಾರದಲ್ಲಿ ಹಣ್ಣುಗಳು, ಹಸಿರು ತರಕಾರಿಗಳು, ಧಾನ್ಯಗಳು, ಹೆಲ್ದಿ ಫಾಟ್ ಮತ್ತು ಪ್ರೋಟೀನ್ ಗಳನ್ನು ಸೇರಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.