2024 - 25 ನೇ ಸಾಲಿನ ಡಿಪ್ಲೊಮಾ ಕೋರ್ಸ್ಗಳಾದ ಟೂಲ್ ಅಂಡ್ ಡೈ ಮೇಕಿಂಗ್,ಮೆಕಾಟ್ರಾನಿಕ್ಸ್, ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವÀವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೈಸೂರಿನ ಸರ್ಕಾರಿ ಅಂದ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24 ವರ್ಷಗಳಿಂದಲೂ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೋಮೊ ಇನ್ ಸ್ಪೇಷಲ್ ಎಜ್ಯುಕೇಷನ್ (ಹೆಚ್.ಐ) ಹಾಗೂ (ವಿ.ಐ)ನ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Career News: ಈ ಮುಂಚೆ, ಫೆ.20ರಂದು ಅಧಿಸೂಚನೆ ಹೊರಡಿಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 3ರವರೆಗೆ ಅವಕಾಶ ಕೊಡಲಾಗಿತ್ತು. ಆದರೆ ಆನ್ಲೈನ್ ಅರ್ಜಿಯಲ್ಲಿ ಆದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ, ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.
Career Updates: ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪರ್ಸ್ & ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ, ಯುವತಿಯರು ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ದಿಮೆ ಸ್ಥಾಪಿಸಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವಿಸ್, ಮೊಬೈಲ್ ರಿಪೇರಿ ಮತ್ತು ದುರಸ್ತಿ, ಕಂಪ್ಯೂಟರ್ ಡೆಸ್ಕ್ಟಾಪ್ ಪಬ್ಲಿಷಿಂಗ್ ಮತ್ತು ಕುರಿ ಸಾಕಾಣಿಕೆ ಕುರಿತು ಉಚಿತ ತರಬೇಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Latest Career News: ಅಂದು ಬೆಳಿಗ್ಗೆ 10 ರಿಂದ 1:30 ಗಂಟೆಯವರೆಗೆ ವಾಕ್ ಇನ್ ಇಂಟರ್ವ್ಯೂವ್ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 18 ರಿಂದ 30 ವರ್ಷ ವಯೋಮಾನದ ಪಿಯುಸಿ/ತತ್ಸಮಾನ, ಐಟಿಐ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರ ಅಉಪನಿಯಮ 17(ಎ) ರತ್ಯಾ ಉಪ ವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದಿಂದ ಆದೇಶಿಸಲಾಗಿದ್ದು, ಸದರಿ ಸಮಿತಿಯಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರದ 2 ಎನ್.ಜಿ.ಓ ಗಳ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು "ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ"ವನ್ನು ಆಯೋಜಿಸಿದೆ.
Karnataka Contract Driver Recruitment Interview: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಇವರ ಅಡಿಯಲ್ಲಿ ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಚಾರಿ ಐಸಿಟಿಸಿ ವಾಹನಕ್ಕೆ ಒಂದು ವಾಹನ ಚಾಲಕರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಫೆಬ್ರವರಿ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಪೊಲೀಸ್ ಅಧೀಕ್ಷಕರು ಹಾಗೂ ಗೃಹ ರಕ್ಷಕ ದಳದ ಆಯ್ಕೆ ಸಮೀತಿಯ ಅಧ್ಯಕ್ಷಕರು, ಕೊಪ್ಪಳ ಇವರ ಆದೇಶದಂತೆ ಕೊಪ್ಪಳ ಜಿಲ್ಲೆಯ ವಿವಿಧ ನಗರ ಮತ್ತು ತಾಲ್ಲೂಕಾ ಘಟಕಗಳಲ್ಲಿ ಖಾಲಿ ಇರುವ 128 ಸ್ಥಾನಗಳಿಗೆ ಹೊಸದಾಗಿ ಗೃಹ ರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಡಿ “ಶಕ್ತಿ ಸದನ” ಪೋಷಣ ಅಭಿಯಾನ, ಹಾಗೂ ಸಖಿ ಒನ್ ಸ್ಟಾಪ್ ಕೇಂದ್ರಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಆಹಾರ ಸಂಸ್ಕರಣಾ ತಂತ್ರಜ್ಞಾನ ವಿಭಾಗ, ಬಿ.ಟೆಕ್. (ಫುಡ್ ಟೆಕ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)(ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷಯನ್ನು ಫೆಬ್ರವರಿ 25, 2024 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.