Gujarat Titans vs Chennai Super Kings, IPL 2023: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಚೆನ್ನೈ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಚೆನ್ನೈ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 178 ರನ್ ಗಳಿಸಿತು. ಬಳಿಕ ಗುಜರಾತ್ 19.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು.
Chennai Super Kings coach Stephen Fleming: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನಾಡುತ್ತಿದ್ದ ಸಂದರ್ಭದಲ್ಲಿ ಎಂ ಎಸ್ ಧೋನಿ ಅವರ ಮೊಣಕಾಲಿಗೆ ಗಾಯವಾಗಿತ್ತು. ಇದೀಗ ಧೋನಿ ಗಾಯದ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿ ನೀಡಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ೨೦೨೩ ರ ಆವೃತ್ತಿ ಮೊದಲ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ವಿರುದ್ಧ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
CSK Vs GT History : ಇನ್ನೇನು ಕೆಲವೇ ಕ್ಷಣಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಪಂದ್ಯ ಆರಂಭವಾಗಲಿದೆ. ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿ ಮತ್ತು ಹಾರ್ದಿಕ್ ಪಾಂಡ್ಯ ಎದುರು ಬದುರಾಗಲಿದ್ದಾರೆ.
GT vs CSK 2023:ಸಿಎಸ್ಕೆ ಮತ್ತು ಜಿಟಿ ಈ ಹಿಂದೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿಲ್ಲ. ಐಪಿಎಲ್ 2022 ರಲ್ಲಿ ಎರಡು ತಂಡಗಳು ಎದುರು ಬದುರಾಗಿತ್ತು. ಎರಡೂ ಪಂದ್ಯಗಳಲ್ಲಿ ಜಿಟಿ ಜಯ ಗಳಿಸಿತ್ತು.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ನ 16ನೇ ಸೀಸನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ನಾಯಕತ್ವದ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ.
Chennai Super Kings IPL 2023: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ತ್ರಿಮೂರ್ತಿಗಳಿದ್ದಾರೆ. ಅವರೆಂದರೆ ಬೆನ್ ಸ್ಟೋಕ್ಸ್, ರವೀಂದ್ರ ಜಡೇಜಾ ಮತ್ತು ಮೊಯಿನ್ ಅಲಿ. ವಿಶ್ವ ಕ್ರಿಕೆಟ್’ನ ಈ ಮೂವರು ಅತ್ಯುತ್ತಮ ಆಲ್ರೌಂಡರ್ಗಳು ಐಪಿಎಲ್ 2023 ರಲ್ಲಿ ಒಟ್ಟಿಗೆ ಆಡಲಿದ್ದಾರೆ.
Chennai Super Kings 2023: ಅನುಭವಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಪಂದ್ಯದಲ್ಲಿ ಮಾರ್ಚ್ 31 ರಂದು ಮೈದಾನಕ್ಕಿಳಿಯಲಿದೆ. ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ. ಗುಜರಾತ್ ತಂಡದ ನಾಯಕತ್ವವನ್ನು ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಿರ್ವಹಿಸುತ್ತಿದ್ದಾರೆ.
CSK strength and weakness: ಧೋನಿ ಮೊದಲ ಸೀಸನ್’ನಿಂದ ಈ ತಂಡದ ನಾಯಕತ್ವ ವಹಿಸಿದ್ದಾರೆ. 16 ನೇ ಋತುವಿನಲ್ಲಿ, ಅವರು ಬಹುಶಃ ಕೊನೆಯ ಬಾರಿಗೆ ತಂಡವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ. ಧೋನಿ ನಾಯಕತ್ವದಲ್ಲಿ ಸಿಎಸ್’ಕೆ ತಂಡ 11 ಬಾರಿ ಪ್ಲೇಆಫ್ಗೆ ತಲುಪಿದ್ದರೆ, 4 ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
RCB ಪಾಡ್’ಕ್ಯಾಸ್ಟ್’ನ ಹೊಸ ಸಂಚಿಕೆಯಲ್ಲಿ ಮಾತನಾಡಿದ ಶಹಬಾಜ್ ಅಹ್ಮದ್, “ಬೆಂಗಳೂರು ತಂಡವು ಹರಾಜಿನಲ್ಲಿ ತನಗಾಗಿ ಬಿಡ್ ಮಾಡುತ್ತದೆ ಎಂದು ಯೋಚಿಸಿರಲಿಲ್ಲ. ಮೊದಲ ಸುತ್ತಿನ ಹರಾಜಿನಲ್ಲಿ ಮಾರಾಟವಾಗದೆ ಉಳಿದ ನಂತರ, ಟಿವಿಯನ್ನು ಸ್ವಿಚ್ ಆಫ್ ಮಾಡಿದೆ. ಇದು ಆಶ್ಚರ್ಯಕರವಾಗಿತ್ತು. ನಿಜ ಹೇಳಬೇಕೆಂದರೆ, ಆ ಸಮಯದಲ್ಲಿ ನನಗೆ ಭುಜದ ಗಾಯವಾಗಿತ್ತು” ಎಂದು ಹೇಳಿದ್ದಾರೆ.
ಕಳೆದ ಋತುವಿನಲ್ಲಿ ಚೆನ್ನೈಗೆ ತುಂಬಾ ಕೆಟ್ಟದಾಗಿತ್ತು ಆದರೆ ಈ ವೇಗದ ಬೌಲರ್ ತಂಡಕ್ಕೆ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಾರೆ. ಆದ್ರೆ, ಈ ಐಪಿಎಲ್ ಸೀಸನ್ ನಿಂದ ಹೊರಗುಳಿದರೆ ಟೀಂಗೆ ಭಾರಿ ಹಿನ್ನೆಡೆಯಾಗಲಿದೆ.
GT vs CSK, IPL 2023 : ಈ ಪಂದ್ಯದಲ್ಲಿ, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ (ಜಿಟಿ) ಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಆಟಗಾರನು ಭಾರಿ ಭಯ ಹುಟ್ಟಿಸಿದ್ದಾನೆ. ಈತನ ಬಿರುಸಿನ ಬ್ಯಾಟಿಂಗ್ನಿಂದ ಸೋತ ಪಂದ್ಯವನ್ನು ಸಹ ಸಿಎಸ್ಕೆ ಗೆಲ್ಲುವಂತೆ ಮಾಡುತ್ತಾನೆ.ಹಾಗಿದ್ರೆ, ಈ ಆಟಗಾರ ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ...
IPL 2023 : CSK Team ನಾಯಕ ಎಂಎಸ್ ಧೋನಿ, ಆಲ್ರೌಂಡರ್ ಡ್ವೇನ್ ಬ್ರಾವೋ ಇಬ್ರು ಬೆಸ್ಟ್ ಫ್ರೆಂಡ್ಸ್ ಅಂತ ಎಲ್ಲರಿಗೂ ಗೊತ್ತಿದೆ. ಇದೀಗ ಕ್ಯಾಪ್ಟನ್ ಕೂಲ್ ಬ್ರಾವೋಗೆ ಶಿಳ್ಳೆ ಹೊಡೆಯುವುದು ಹೇಗೆ ಅಂತ ಹೇಳಿಕೊಟ್ಟಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
MS Dhoni Video: ಒಟ್ಟು 74 ಲೀಗ್ ಪಂದ್ಯಗಳು ನಡೆಯಲಿವೆ. ಚೆನ್ನೈ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 12 ನಗರಗಳಲ್ಲಿ ಸರಣಿ ಪಂದ್ಯಗಳು ನಡೆಯಲಿವೆ. ಈ ಬೆನ್ನಲ್ಲೇ ತಂಡಗಳು ಅಭ್ಯಾಸ ಮಾಡುತ್ತಿದ್ದು, ಕೆಲವೊಂದು ವಿಡಿಯೋಗಳು ಸಖತ್ ವೈರಲ್ ಆಗಿವೆ.
IPL 2023 Chennai Super Kings: ನ್ಯೂಜಿಲೆಂಡ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಈ ಬಗ್ಗೆ ಮಾತನಾಡಿದ್ದು, “ವೇಗದ ಬೌಲರ್ ಕೈಲ್ ಜಮ್ಮಿಸನ್ ಈ ವಾರ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಸುಮಾರು ನಾಲ್ಕು ತಿಂಗಳ ಕಾಲ ಮೈದಾನದಿಂದ ದೂರವಿರುತ್ತಾರೆ” ಎಂದು ಹೇಳಿದ್ದಾರೆ.
Chennai Super Kings Next Captain: ಮುಂಬರುವ ಐಪಿಎಲ್-2023 ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಫೆಬ್ರವರಿ 17 ರ ಸಂಜೆ ಇಂಡಿಯನ್ ಪ್ರೀಮಿಯರ್ ಲೀಗ್ನ 16 ನೇ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
IPL 2023 Chennai Super Kings: ನ್ಯೂಜಿಲೆಂಡ್ ತಂಡ ಫೆಬ್ರವರಿ 16 ರಿಂದ ಇಂಗ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಿದೆ. ವೇಗದ ಬೌಲರ್ ಕೈಲ್ ಜಮ್ಮಿಸನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಮತ್ತೊಮ್ಮೆ ಅವರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಆಗಸ್ಟ್ 15, 2020 ರಂದು ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದಾಗ ಎಲ್ಲರನ್ನು ದಿಗ್ಭ್ರಮೆಗೊಳಿಸಿದರು ಮತ್ತು ಧೋನಿಯ ಘೋಷಣೆಯ ಸುಮಾರು ಅರ್ಧ ಘಂಟೆಯ ನಂತರ ಮತ್ತೊಬ್ಬ ಭಾರತದ ಸ್ಟಾರ್ ಆಟಗಾರ ಸುರೇಶ್ ರೈನಾ ಕೂಡ ತಮ್ಮ ನಿವೃತ್ತಿ ಘೋಷಿಸಿದರು.ಈ ನಿರ್ಧಾರಕ್ಕೆ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದರು.
"ಇಂದು, ಅಪಾರ ಕೃತಜ್ಞತೆ ಮತ್ತು ನಮ್ರತೆ, ನಾನು ಎಲ್ಲಾ ರೀತಿಯ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸುತ್ತೇನೆ. 2002 ರಿಂದ 2018 ರವರೆಗಿನ ನನ್ನ ಪ್ರಯಾಣವು ನನ್ನ ಜೀವನದ ಅತ್ಯಂತ ಅದ್ಭುತ ವರ್ಷವಾಗಿದೆ ಏಕೆಂದರೆ ಇದು ಕ್ರೀಡೆಯ ಉನ್ನತ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವವಾಗಿದೆ ಎಂದು ಮುರಳಿ ವಿಜಯ್ ಹೇಳಿದ್ದಾರೆ.
Sam Curran : 18.50 ಕೋಟಿಗೆ ಸ್ಯಾಮ್ ಕರಣ್ ಅವರನ್ನು ಪಂಚಾಪ್ ಕಿಂಗ್ಸ್ ತಂಡ ಖರೀದಿ ಮಾಡಿದೆ. ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಪರ ಬರ್ಜರಿಯಾಗಿ ಆಟವಾಡಿದ್ದ ಸ್ಯಾಮ್ ಈ ಬಾರಿ ದುಬಾರಿ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ, ಸಾಕಷ್ಟು ಕೋಟಿಗಳನ್ನು ಪಾವತಿಸಲು ಸಿದ್ಧರಿದ್ದರೂ ಸಹ ಚೆನ್ನೈ ಸೂಪರ್ ಕಿಂಗ್ಸ್ ಅವರನ್ನು ಖರೀದಿಸಲು ಸಾಧ್ಯವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.