IND vs WI, Cricket News in Kannada: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮಾಡಿದ ಆ ತಪ್ಪಿನಿಂದಾಗಿ ಭಾರತ ಗೆಲ್ಲುವ ಪಂದ್ಯವನ್ನು ಕೂಡ ಸೋಲಬೇಕಾಯಿತು
Sai Sudarshan, Cricket News Kannada: ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟ್ಸ್ಮನ್. 21ರ ಹರೆಯದ ಸಾಯಿ ಸುದರ್ಶನ್ ಅವರು ಗುಜರಾತ್ ಟೈಟಾನ್ಸ್ ಪರ ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 47 ಎಸೆತಗಳಲ್ಲಿ 96 ರನ್ ಗಳಿಸಿ ಸ್ಮರಣೀಯ ಇನ್ನಿಂಗ್ಸ್ ಆಡಿದ್ದರು.
Hardik Pandya on West Indies Management: ಈ ಎಲ್ಲಾ ಬದಲಾವಣೆಗಳ ಬಳಿಕವೂ ಟೀಂ ಇಂಡಿಯಾ ಅಮೋಘ ಆಟ ಪ್ರದರ್ಶಿಸಿ ಜಯಭೇರಿ ಬಾರಿಸಿತ್ತು. ಭಾರತ ತಂಡ ಗೆದ್ದರೂ ಭಾರತ ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ಬೋರ್ಡ್ ಬಗ್ಗೆ ಅಸಮಾಧಾನ ತೋರಿದ್ದಾರೆ.
Cricket News: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಯ್ಕೆ ಮಾಡಲಾಗಿಲ್ಲ. ಇದೀಗ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲೂ ಈ ಇಬ್ಬರು ಆಟಗಾರರ ಹೆಸರನ್ನು ಪರಿಗಣಿಸುತ್ತಿಲ್ಲ ಎಂಬ ಸುದ್ದಿ ಹೊರಬೀಳುತ್ತಿದೆ.
Team India Captain: 36 ವರ್ಷದ ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಅವರಿಗೆ ವಿಶ್ರಾಂತಿ ನೀಡಿದಾಗ, ಈ ಜವಾಬ್ದಾರಿಯನ್ನು ಬೇರೆ ಆಟಗಾರರಿಗೆ ವಹಿಸಲಾಗುತ್ತದೆ. ರೋಹಿತ್ ನಂತರ ತಂಡದ ನಾಯಕತ್ವ ಯಾರಿಗೆ ಸಿಗಲಿದೆ ಎಂದು ಹಿರಿಯ ಆಟಗಾರರೊಬ್ಬರು ಬಹಿರಂಗವಾಗಿ ಹೇಳಿದ್ದಾರೆ.
Indian Cricket Team: T20 ವಿಶ್ವಕಪ್ 2021ರ ನಂತರ ಹಾರ್ದಿಕ್ ಪಾಂಡ್ಯ ಬದಲಿಗೆ ವೆಂಕಟೇಶ್ ಅಯ್ಯರ್ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿದ್ದರು. ಆದರೆ ಈಗ ವೆಂಕಟೇಶ್ ಅಯ್ಯರ್ ಗೆ ತಂಡದಲ್ಲಿ ಸ್ಥಾನವಿಲ್ಲ.
Asia Cup 2023: ಟೀಂ ಇಂಡಿಯಾದಲ್ಲಿರುವ ಇಬ್ಬರು ಪ್ರಬಲ ಆಟಗಾರರನ್ನು ಏಷ್ಯಾ ಕಪ್ 2023 ರಲ್ಲಿ ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಅವರು ಭಾರತಕ್ಕೆ ಟ್ರೋಫಿ ಗೆದ್ದುಕೊಡುವ ಸಾಮಾರ್ಥ್ಯ ಹೊಂದಿದ್ದಾರೆ.
Hardik Pandya: ಭಾರತ ಟೆಸ್ಟ್ ತಂಡದಿಂದ ಸುದೀರ್ಘ ಕಾಲ ಹೊರಗುಳಿದಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಟೆಸ್ಟ್ ಕ್ರಿಕೆಟ್ ಗೆ ಮರಳುತ್ತಾರಾ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. 2018 ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ ಹಾರ್ದಿಕ್ ಬಗ್ಗೆ ಎಲ್ಲಾ ಅನುಭವಿಗಳು ತಮ್ಮ ಅಭಿಪ್ರಾಯವನ್ನು ನೀಡುತ್ತಿದ್ದಾರೆ.
England Cricketer Bairstow: ಇಂಗ್ಲೆಂಡ್ ನ ಸ್ಟಾರ್ ಬ್ಯಾಟ್ಸ್ ಮನ್ ಜಾನಿ ಬೈರ್ಸ್ಟೋವ್ ಮದುವೆಗೂ ಮುನ್ನವೇ ತಂದೆಯಾದ ಆಟಗಾರ. ಇವರು ಕೆಲ ಸಮಯದ ಹಿಂದೆ ಗಾಯಗೊಂಡ ಕಾರಣ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ತಂಡಕ್ಕೆ ಮರಳಿರುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಅವರು, ಇನ್ ಸ್ಟಾಗ್ರಾಮ್ ಸ್ಟೋರಿ ಮೂಲಕ ತಂದೆಯಾಗುತ್ತಿರುವ ಶುಭ ಸುದ್ದಿಯನ್ನು ನೀಡಿದ್ದಾರೆ.
Team India: ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಶ್ಲಾಘಿಸಿರುವುದು ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಅವರು ತಮ್ಮ ತಂಡಕ್ಕೆ ತರುವ ಶಾಂತತೆಯು ಮಹೇಂದ್ರ ಸಿಂಗ್ ಧೋನಿಯನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
Indian Cricket Team: ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಈ ಬಗ್ಗೆ ಟೀಂ ಇಂಡಿಯಾಗೆ ಸಲಹೆಗಳನ್ನು ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಮಾತನಾಡಿದ ಅವರು, ಹೊಸ ತಂಡವನ್ನು ರಚಿಸುವ ಅಗತ್ಯವಿದೆ ಎಂದು ಹೇಳಿದರು. ಹೆಸರನ್ನು ಸೂಚಿಸುವಾಗ, ಈ ತಂಡವನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮಾಡಬೇಕು ಎಂದು ಹೇಳಿದರು.
IPL Play Off: IPL 2023 ರಲ್ಲಿ 2 ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಅನ್ನು ಪ್ಲೇಆಫ್ನಿಂದ ತೆಗೆದುಹಾಕಬಹುದು ಅಥವಾ ಆ ತಂಡಗಳಿಗೆ ಎಂಟ್ರಿಯೇ ಸಿಗದಂತೆ ಮಾಡಬಹುದು. ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಗೆ ಅರ್ಹತೆ ಪಡೆಯಬೇಕಾದರೆ, ಕೊನೆಯ ಪಂದ್ಯವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕು. ಐಪಿಎಲ್ 2023 ರಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ 13 ಪಂದ್ಯಗಳಿಂದ 15 ಅಂಕಗಳನ್ನು ಪಡೆದಿದೆ. ಮುಂಬೈ ಇಂಡಿಯನ್ಸ್ 12 ಪಂದ್ಯಗಳಲ್ಲಿ 14 ಅಂಕಗಳನ್ನು ಪಡೆದಿದೆ.
Hardik Pandya Viral Video: ಹಾರ್ದಿಕ್ ಪಾಂಡ್ಯ ಬೌಲಿಂಗ್ ಮುಗಿಸಿ ಹಿಂತಿರುಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದೇ ಸಂದರ್ಭದಲ್ಲಿ ನಾನ್ ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ರಹಮಾನುಲ್ಲಾಜ್ ಗುರ್ಬಾಜ್ ಜೊತೆ ಮಾತನಾಡತೊಡಗಿದ್ದು, ಕೊಂಚ ಸಮಯವಾಗುತ್ತಿದ್ದಂತೆ, ಕೋಪಗೊಂಡ ಅವರು, ಏನೋ ತೋರಿಸುತ್ತಾ ಸಿಟ್ಟಿನಿಂದ ಹೇಳುತ್ತಿರುವುದು ಕಂಡುಬಂದಿತು
Yash-Hardik Pandya: ನಟ ರಾಕಿಂಗ್ ಸ್ಟಾರ್’ ಯಶ್ ಅವರು ಸಿನಿಮಾರಂಗ ಮಾತ್ರವಲ್ಲದೇ ಬೇರೆ ಕ್ಷೇತ್ರದ ಸೆಲೆಬ್ರಿಟಿಗಳ ಜೊತೆಗೂ ಸ್ನೇಹ ಭಾಂದವ್ಯದಿಂದ ಇದ್ದಾರೆ. ಇದೀಗ ನಟ ಯಶ್, ಹಾಗೂ ಸ್ಟಾರ್ ಕ್ರಿಕೆಟ್ ಆಟಗಾರ ಹಾರ್ದಿಕ್ ಪಾಂಡ್ಯ ಇಬ್ಬರು ಡ್ಯಾನ್ಸ್ ಮಾಡಿರುವ ವಿಡೀಯೊ ತುಣುಕುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆಗಿದೆ.
Richest Captains of IPL: ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಮಾರ್ಚ್ 31 ರಂದು ಪ್ರಾರಂಭವಾಗಿದ್ದು, ಸದ್ಯ ನಡೆಯುತ್ತಿದೆ. ಭಾರೀ ಕ್ರೇಜ್ ಹುಟ್ಟು ಹಾಕಿರುವ ಲೀಗ್’ನ ಬಗ್ಗೆ ನಿಮಗೆ ತಿಳಿಯದ ಕೆಲವು ಸಂಗತಿಗಳಿವೆ. ಇಂದು ನಾವು, ಐಪಿಎಲ್ ಕ್ರಿಕೆಟ್ ಲೋಕದ ಟಾಪ್ 5 ಶ್ರೀಮಂತ ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Hardik Pandya Video: ಮೊಹಾಲಿಯಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ವೇಳೆ, ನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್’ನ 20 ನೇ ಓವರ್’ನಲ್ಲಿ ವೇಗದ ಬೌಲರ್ ಜೋಶುವಾ ಲಿಟಲ್’ಗೆ ಚೆಂಡನ್ನು ನೀಡಿದರು. ಈ ಓವರ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ನಿಗದಿತ ಸಮಯದಲ್ಲಿ ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.
Hardik Pandya Photo Viral: ಮೊಹಾಲಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 16 ನೇ ಋತುವಿನ 18 ನೇ ಪಂದ್ಯ ನಡೆದಿದೆ. ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಈ ನಡುವೆ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Gujarat Titans vs Chennai Super Kings, IPL 2023: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಚೆನ್ನೈ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಚೆನ್ನೈ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 178 ರನ್ ಗಳಿಸಿತು. ಬಳಿಕ ಗುಜರಾತ್ 19.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.