ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.
ಇಂದಿನಿಂದ ಮತ್ತಷ್ಟು ಕಾವೇರಲಿದೆ ಚುನವಾಣಾ ಅಖಾಡ
ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ ಆರಂಭ
14 ಲೋಕಸಭಾ ಕ್ಷೇತ್ರಗಳಿಗೆ ಏ.26ಕ್ಕೆ ಮತದಾನ
ಮೊದಲ ಹಂತದ ಚುನಾವಣೆಗೆ ಇಂದು ಅಧಿಸೂಚನೆ
ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
ಏಪ್ರಿಲ್ 8ರಂದು ಉಮೇದುವಾರಿಕೆ ವಾಪಸ್ಗೆ ಕಡೆಯ ದಿನ
ಕೆಲವು ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಭಾರಿ ಹಾಗೂ ಸಹ ಪ್ರಭಾರಿ ನೇಮಿಸಿ ಆದೇಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ
ಅಭಯ್ ಪಾಟೀಲ್ - ತೆಲಂಗಾಣ ಪ್ರಭಾರಿ
ನಿರ್ಮಲ್ಕುಮಾರ್ ಸುರಾನಾ - ಮಹಾರಾಷ್ಟ್ರ ಸಹ ಪ್ರಭಾರಿ
ನಳೀನ್ ಕುಮಾರ್ ಕಟೀಲ್ - ಕೇರಳ ಸಹ ಪ್ರಭಾರಿಯಾಗಿ ನೇಮಕ
ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
ಸಂಸದೆ ಸುಮಲತಾಗೆ ಮೈತ್ರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ
ವರಿಷ್ಠರು ಸುಮಲತಾ ಮೇಲೆ ಅಪಾರ ಗೌರವ ಇಟ್ಕೊಂಡಿದ್ದಾರೆ
ನಾನು ಮಂಡ್ಯ ಪ್ರವಾಸ ಬಳಿಕ ಸುಮಲತಾ ಭೇಟಿ ಮಾಡ್ತೇನೆ
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿ
ಸುಮಲತಾರನ್ನು ಗೌರವಯುತವಾಗಿ ನಡೆಸಿಕೊಳ್ತೇವೆ
ಮಂಡ್ಯದಲ್ಲಿ ಲೋಕಸಭೆ ಕ್ಷೇತ್ರಕ್ಕೆ ಹೆಚ್ಡಿಕೆ ಸ್ಪರ್ಧಿ
ಬಂಡಾಯ ಶಮನಕ್ಕೆ ನಾರಾಯಣ್ ಗೌಡರ ಭೇಟಿ
ಗೆಲುವಿಗೆ ಸಹಕಾರ ಕೊಡಿ ಎಂದು ಕುಮಾರಸ್ವಾಮಿ ಮನವಿ
ಮಾಜಿ ಸಚಿವ ಅಶ್ವಥ್ ನಾರಾಯಣ್ ಸಮ್ಮುಖದಲ್ಲಿ ಭೇಟಿ
ಮಾಜಿ ಸಚಿವ ನಾರಾಯಣ ಗೌಡ್ರು ಪಕ್ಷ ಬಿಡಲ್ಲ
ಕೆಸಿ ನಾರಾಯಣ ಗೌಡ ಬಿಜೆಪಿಯಲ್ಲೇ ಇರ್ತಾರೆ
ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ
BJP-JDS ಒಗ್ಗಟ್ಟಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ
ನಮ್ಮೆಲ್ಲ ಮುಖಂಡರೂ ಜತೆಗೆ ಸೇರಿ ಸಭೆ ಮಾಡಿದ್ದೇವೆ
ಮಂಡ್ಯ ಗೆಲ್ಲಬೇಕು, ಮೋದಿ ಕೈಬಲಪಡಿಸೋದೆ ಗುರಿ
ನಾರಾಯಣ ಗೌಡ ಸೇರಿ ಎಲ್ರೂ ಒಗ್ಗಟ್ಟಾಗಿ ಹೋಗಲು ತೀರ್ಮಾನ
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
ಸುಮಲತಾ ಅವರ ಜೊತೆಗೆ ಕಾಂಗ್ರೆಸ್ ಸಂಪರ್ಕ ವಿಚಾರ
ನಟ ಅಂಬರೀಶ್ರಿಗೂ, ನಮಗೂ ಒಳ್ಳೆಯ ಸ್ನೇಹ ಇತ್ತು
ಅವರು ನಾವು ಒಂದು ಕುಟುಂಬದ ಸದಸ್ಯರ ಹಾಗೆ ಇದ್ದೀವಿ
ಸುಮಲತಾ ಬೆಂಬಲ ಕೊಡ್ತೀವಿ ಅಂದ್ರೆ ಬೇಡ ಅನ್ನಲಾಗಲ್ಲ
ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಅವರು ಏನೇ ನಿರ್ಧಾರ ಕೈಗೊಂಡರೂ ನಾವು ಸ್ವಾಗತಿಸ್ತೇವೆ
ಕಣ್ಣೀರಿಗೆ, ಸುಳ್ಳಿಗೆ ಬೆರಗಾದ್ರೆ ಜಿಲ್ಲೆಯ ಅಭಿವೃದ್ಧಿ ಹಾಳಾಗಿ ಹೋಗುತ್ತೆ
ಕಣ್ಣೀರಿಗೆ ವೋಟ್ ಹಾಕಬೇಡಿ ಎಂದು ಚಲುವರಾಯಸ್ವಾಮಿ ಮನವಿ
ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸದೆ ಕುಟುಕಿದ ಚಲುವರಾಯಸ್ವಾಮಿ
ಶ್ರೀರಂಗಪಟ್ಟಣದ ಪ್ರಚಾರ ಸಭೆಯಲ್ಲಿ ಚಲುವರಾಯಸ್ವಾಮಿ ಹೇಳಿಕೆ
ಜಿಲ್ಲೆಯ ಅಭಿವೃದ್ಧಿಗೆ ಸಚಿವಸ್ಥಾನ, ನಿಗಮಂಡಳಿ ಸ್ಥಾನಗಳನ್ನ ಕೊಟ್ಟಿದೆ
ಇಷ್ಟೆಲ್ಲ ಕೊಟ್ಟರೂ ಹಿನ್ನಡೆಯಾದ್ರೆ ನಾಯಕರಿಗೆ ಹೇಗೆ ಮುಖ ತೋರಿಸಲಿ
ಬಿಜೆಪಿಯ ಮೈನಸ್ ಪಾಯಿಂಟ್ಗಳ ಮೇಲೆ ಚುನಾವಣೆ ಮಾಡಲ್ಲ
ನಾವು ನಮ್ಮ ಕೆಲಸದ ಮೇಲೆ ಚುನಾವಣೆ ಮಾಡುತ್ತೇವೆ
ಮೈಸೂರು, ಚಾಮರಾಜನಗರ ಎರಡೂ ಕ್ಷೇತ್ರದಲ್ಲೂ ಗೆಲ್ತೀವಿ
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.