Lavanya-Varun Tej: ಪವನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮೆಗಾ ಸೊಸೆ ಹಾಗೂ ವರುಣ್ ತೇಜ್ ಪತ್ನಿ ಲಾವಣ್ಯ ತ್ರಿಪಾಠಿ ಆಗಮಿಸಿರಲಿಲ್ಲ. ಇದೀಗ ಈ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ದೊಡ್ಡ ಚರ್ಚೆಯೊಂದು ಶುರುವಾಗಿದೆ..
ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಮತ್ತು ಕಲ್ಯಾಣ್ ಹೊರತುಪಡಿಸಿ, ಜನಸೇನೆಯ ಮೂವರು ಮತ್ತು ಬಿಜೆಪಿಯ ಒಬ್ಬರು ಸೇರಿದಂತೆ ಇನ್ನೂ 23 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
Andhra Pradesh CM Oath Ceremony: 2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಬುಧವಾರ ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Pawan Kalyan First Wife: ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸುವ ಬಹುದಿನದ ಕನಸನ್ನು ನನಸು ಮಾಡಿಕೊಂಡಿರುವ ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ 3 ಮದುವೆಗಳನ್ನು ಮಾಡಿಕೊಂಡಿದ್ದಾರೆ. ಹಾಗಾದ್ರೆ ಇವರ ಮೊದಲ ಪತ್ನಿ ಯಾರು..? ಏಕೆ ವಿಚ್ಛೇದನ ಪಡೆದರು?
Pawan Kalyan: ಸದ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಪವನ್ ಕಲ್ಯಾಣ್ ಸಿನಿರಂಗದಲ್ಲೂ ತಮ್ಮದೇ ಆದ ದೊಡ್ಡ ಛಾಪು ಮೂಡಿಸಿದ್ದಾರೆ.. ಹಾಗಾದ್ರೆ ನಟ ಚಿತ್ರರಂಗ ಪ್ರವೇಶಿಸುವ ಮುನ್ನ ಏನು ಕೆಲಸ ಮಾಡಿದ್ರು ಗೊತ್ತಾ?
Ram Charan : ಲೋಕಸಭೆ ಮತ್ತು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ, ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಭರ್ಜರಿ ಜಯ ಗಳಿಸಿದ್ದಾರೆ. ಇದರ ಬೆನ್ನಲ್ಲೆ, ಮೆಗಾ ಕುಟುಂಬದಲ್ಲಿ ಸಾಲು ಸಾಲು ಯಶಸ್ಸು ಸಿಗುತ್ತಿರುವ ವಿಚಾರಕ್ಕೆ ಸಂಬಂಧಿಸಿ ಹೊಸ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ..
Pawan Kalyan about Modi : ಆಂಧ್ರಪ್ರದೇಶ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆಲುವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಫಲಿತಾಂಶ ಬಂದ ನಂತರ ಪವನ್ ಕಲ್ಯಾಣ್ ಅವರ ವಿಡಿಯೋಗಳು ಸದ್ದು ಮಾಡುತ್ತಿವೆ.
Pawan Kalyan Third Wife Anna Lezhneva: ತೆಲುಗು ನಟ-ರಾಜಕಾರಣಿ ಪವನ್ ಕಲ್ಯಾಣ್ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್ಪಿ)ದಿಂದ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.. ಆ ವೇಳೆ ಅವರ ಪತ್ನಿ ಅನ್ನಾ ಲೆಝ್ನೆವಾ ಅವರು ತಿಲಕ ಇಟ್ಟು ಆರತಿ ಮಾಡಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು.. ಇದೀಗ ಅವರ ಮೂರನೇ ಪತ್ನಿಯ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
Chiranjeevi welcomes Pawan Kalyan : ಆಂಧ್ರ ಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅದ್ಧೂರಿ ಜಯಗಳಿಸಿ ಮೊದಲ ಬಾರಿಗೆ ಮನೆಗೆ ಬಂದ ತಮ್ಮನನ್ನು ಮೆಗಾ ಸ್ಟಾರ್ ಚಿರಂಜೀವಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
Akira nandan : ಜನಸೇನಾ ಪಕ್ಷದ ಅಧ್ಯಕ್ಷ, ನಟ ಪವನ್ ಕಲ್ಯಾಣ್ ಪುತ್ರ ಅಕಿರಾ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದಾರೆ. ಟಾಲಿವುಡ್ ಪವರ್ ಸ್ಟಾರ್ ಪುತ್ರ ಇಂದು ಮೋದಿಯವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ. ಅದು ಹೇಗೆ ಗೊತ್ತೆ..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ.
Pawan Kalyan : ಟಿಡಿಪಿ, ಬಿಜೆಪಿ, ಜನಸೇನಾ ಮೈತ್ರಿಯು ಎಪಿಯಲ್ಲಿ ಹೊಸ ಅಲೆ ಸೃಷ್ಟಿಸಿದೆ. 160ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ, ನಿರೀಕ್ಷೆಗೂ ಮೀರಿದ ಸ್ಥಳಗಳಲ್ಲಿ ಗೆಲುವು ಸಾಧಿಸಿ ಸಮೀಕ್ಷಾ ಸಂಸ್ಥೆಗಳ ನಿರೀಕ್ಷೆಯನ್ನು ತಲೆಕೆಳಗಾಗಿಸಿದೆ.. ಅಲ್ಲದೆ, ಮೊದಲ ಬಾರಿಗೆ ನಟ ಪವನ್ ಕಲ್ಯಾಣ್ ಭರ್ಜರಿ ಜಯ ಸಾಧಿಸಿದ್ದಾರೆ.
AP assembly election results 2024 : ಆಂಧ್ರ ಪ್ರದೇಶದಲ್ಲಿ ಜನಸೇನಾನಿ ಪವನ್ ಕಲ್ಯಾಣ್ ಸುನಾಮಿ ಎದ್ದಿದೆ. ಟಿಡಿಪಿ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಪವರ್ ಸ್ಟಾರ್ ಮೊಟ್ಟ ಮೊದಲ ಬಾರಿಗೆ ಜಯ ಗಳಿಸಿದ್ದಾರೆ.
Allu Arjun campaign for YCP : ನಂದ್ಯಾಲ ಚುನಾವಣಾ ಪ್ರಚಾರಕ್ಕೆ ಸ್ಟೈಲಿಶ್ ಸ್ಟಾರ್ ದಿಢೀರ್ ಎಂಟ್ರಿ ಕೊಟ್ಟಿದ್ದು, ವೈಸಿಪಿ ಅಭ್ಯರ್ಥಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರ ನಡೆಸಿದರು. ರವಿಚಂದ್ರರೆಡ್ಡಿ ಅವರನ್ನು ಗೆಲ್ಲಿಸಬೇಕು ಎಂದು ಬನ್ನಿ ಮತದಾರರಿಗೆ ಕರೆ ನೀಡಿದರು. ಎರಡು ದಿನಗಳ ಹಿಂದೆ ಬನ್ನಿ ಪವನ್ ಕಲ್ಯಾಣ್ ಅವರ ಚುನಾವಣಾ ಯಾತ್ರೆ ಯಶಸ್ವಿಯಾಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
Ram charan Campaign Janasena party : ಜನಸೇನೆಗೆ ಬೆಂಬಲ ಸೂಚಿಸಲು ಹಲವು ಸೆಲೆಬ್ರಿಟಿಗಳು ಪಿಠಾಪುರಕ್ಕೆ ಆಗಮಿಸುತ್ತಿದ್ದಾರೆ. ಪವನ್ಗೆ ಬೆಂಬಲ ಸೂಚಿಸಿ ಈಗಾಗಲೇ ಹಲವು ನಾಯಕರು ಹಾಗೂ ಚಿತ್ರ ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ. ದೇ ವೇಳೆ ಚಿರು ಪುತ್ರ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ಗೆ ಬೆಂಬಲ ಸೂಚಿಸಿ ಫಿಠಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.
Pawan Kalyan : ಬಹು ನಿರೀಕ್ಷಿತ ಹರಿ ಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇಂದು (ಮೇ 2) ಬೆಳಿಗ್ಗೆ 9 ಗಂಟೆಗೆ ಬಿಡುಗಡೆಯಾಗದ ಹರಿಹರ ವೀರ ಮಲ್ಲು ಟೀಸರ್ ನೋಡಿ ಅಭಿಮಾನಿಗಳು ಥ್ಲೀಲ್ ಆಗಿದ್ದಾರೆ.
Actor Pawan Kalyan: ನಟ, ರಾಜಕೀಯ ವ್ಯಕ್ತಿ ಪವನ್ ಕಲ್ಯಾಣ್ ಸದ್ಯ ಚುನಾವಣಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.. ಈ ನಡುವೆ ನಾಯಕ ತಮ್ಮ ಮೂರನೇ ಪತ್ನಿಗೂ ವಿಚ್ಚೇದನ ನೀಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
RGV Political entry : ಅಂಧ್ರಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆ ಜನಸೇನಾ ಪಕ್ಷದಿಂದ ಪವನ್ ಕಲ್ಯಾಣ್ ಅವರು ಪಿಠಾಪುರದಿಂದ ಕಣಕ್ಕಿಳಿಯಲಿದ್ದಾರೆ. ಇದೇ ವೇಳೆ ರಾಮ್ ಗೋಪಾಲ್ ವರ್ಮಾ ಸಹ ತಾವೂ ಪಿಠಾಪುರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.