Govt employees Leave Policy : ಮೂಲಗಳ ಪ್ರಕಾರ, ನೌಕರರ ರಜಾದಿನಗಳಿಗೆ ಸಂಬಂಧಿಸಿದಂತೆ ಸರ್ಕಾರವು ಕೆಲವು ಹೊಸ ನಿಯಮಗಳನ್ನು ಮಾಡಿದೆ. ನೌಕರರ ರಜೆಯ ಸ್ಥಿತಿಯನ್ನು ಈ ಮೂಲಕ ಸರ್ಕಾರ ಸ್ಪಷ್ಟಪಡಿಸಿದೆ.ಎಷ್ಟು ದಿನ ರಜೆ ಹಾಕಿದರೆ ಉದ್ಯೋಗಿಗಳ ಉದ್ಯೋಗಕ್ಕೆ ಅಪಾಯ ಎದುರಾಗಬಹುದು ಎನುವುದನ್ನು ಸರ್ಕಾರ ತನ್ನ ನೌಕರರಿಗೆ ತಿಳಿಸಿದೆ.
Budget: ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯ ಅಳಿಸಿ ಹಾಕಿ ಸಾವಿರಾರು ಕೋಟಿ ರೂ. ಅನುದಾನದ ಹೊಳೆ ಹರಿಸಿದ್ದರು. ಈಗ ಎರಡನೇ ಬಾರಿ ಸಿಎಂ ಆಗಿ ಫೆ.16 ರಂದು ಪೂರ್ಣಪ್ರಮಾಣದ ಬಜೆಟ್ ಮಂಡಿಸುತ್ತಿರುವ ಹಿನ್ನೆಲೆ ಗ್ಯಾರಂಟಿಗಳ ನಡುವೆ ಚಾಮರಾಜನಗರಕ್ಕೆ ಸಾಕಷ್ಟು ಕೊಡುಗೆ ಕೊಡಲಿದ್ದಾರೆ ಎಂಬ ನಿರೀಕ್ಷೆ ಜನರದ್ದಾಗಿದೆ.
Sovereign Gold Bond: ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಡಿ ಹೂಡಿಕೆ ಮಾಡಲು ಯೋಜಿಸುತ್ತಿರುವವರಿಗೆ 2024ರ ಫೆಬ್ರವರಿ 16 ರವರೆಗೆ ಚಿನ್ನದಲ್ಲಿ ಹೂಡಿಕೆ ಮಾಡಲು ಅವಕಾಶವಿದೆ. ಈ ಯೋಜನೆಯಡಿ ಗ್ರಾಹಕರು 24 ಕ್ಯಾರೆಟ್ನ 99.9% ಶುದ್ಧ ಚಿನ್ನದಲ್ಲಿ ಹೂಡಿಕೆ ಮಾಡಬಹುದು.
DA Arrears Latest update : ದೇಶದ ಕೇಂದ್ರ ಉದ್ಯೋಗಿಗಳಿಗೆ ಒಂದು ದೊಡ್ಡ ಗುಡ್ ನ್ಯೂಸ್. 18 ತಿಂಗಳ ಬಾಕಿ ಹಣವನ್ನು ಸರ್ಕಾರಿ ನೌಕರರ ಖಾತೆಗಳಿಗೆ ಶೀಘ್ರದಲ್ಲೇ ವರ್ಗಾಯಿಸಲಾಗುವುದು ಎನ್ನಲಾಗಿದೆ.
Retail inflation: 2025ರ ಹಣಕಾಸು ವರ್ಷದಲ್ಲಿ ಹಣದುಬ್ಬರದ ಅಂದಾಜನ್ನು ಶೇ.4.5ಕ್ಕೆ ಇಳಿಸಲಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ.5, 2ನೇ ತ್ರೈಮಾಸಿಕದಲ್ಲಿ ಶೇ.4, 3ನೇ ತ್ರೈಮಾಸಿಕದಲ್ಲಿ ಶೇ.4.6 ಮತ್ತು 4ನೇ ತ್ರೈಮಾಸಿಕದಲ್ಲಿ ಶೇ.4.7 ಇರಲಿದೆ.
Inflation Decreased: ಹಣದುಬ್ಬರದ ವೇದಿಕೆಯಲ್ಲಿ ಜನಸಾಮಾನ್ಯರಿಗೆ ಭಾರಿ ನೆಮ್ಮದಿಯ ಸುದ್ದಿ ಸಿಕ್ಕಿದೆ. ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಹಣದುಬ್ಬರ ದರವು ಜನವರಿ ತಿಂಗಳಲ್ಲಿ ಶೇಕಡಾ 5.1 ಕ್ಕೆ ಇಳಿದಿದೆ ಎಂದು ಸರ್ಕಾರ ಸೋಮವಾರ ಮಾಹಿತಿಯನ್ನು ನೀಡಿದೆ (Business News In Kannada).
Sovereign Gold Bond Scheme 2024: ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಡಿ, ನೀವು ಫೆಬ್ರವರಿ 12 ರಿಂದ ಫೆಬ್ರವರಿ 16 ರವರೆಗೆ ಚಿನ್ನದಲ್ಲಿ ಹೂಡಿಕೆ ಮಾಡಬಹುದು. ಸಾವರಿನ್ ಗೋಲ್ಡ್ ಬಾಂಡ್ ಮೂಲಕ, ನೀವು 24 ಕ್ಯಾರೆಟ್ ನ 99.9% ಶುದ್ಧ ಚಿನ್ನದಲ್ಲಿ ಹೂಡಿಕೆ ಮಾಡಬಹುದು. (Business News In Kannada)
Arecanut today price (12-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
National Pension System: ಎನ್ಪಿಎಸ್ ಎಂದರೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯು ಹೂಡಿಕೆದಾರರಿಗೆ ನಿವೃತ್ತಿಯ ಮೇಲೆ ದೊಡ್ಡ ನಿಧಿ ಮತ್ತು ಪಿಂಚಣಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಆದರೆ, ಹೂಡಿಕೆ ಸಮಯದಲ್ಲಿ ಮಾಡುವ ಕೆಲವು ತಪ್ಪುಗಳಿಂದಾಗಿ ಎನ್ಪಿಎಸ್ ಖಾತೆ ಫ್ರೀಜ್ ಆಗಬಹುದು. ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ಕೆಲವೇ ಕೆಲವು ಹಂತಗಳನ್ನು ಅನುರಿಸುವ ಮೂಲಕ ನೀವು ನಿಮ್ಮ ಫ್ರೀಜ್ ಆಗಿರುವ ಎನ್ಪಿಎಸ್ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಬಹುದು.
ESIC Good News: ವಿಮೆ ಹೊಂದಿರುವ ನಿವೃತ್ತ ಕಾರ್ಮಿಕರಿಗೆ ವೈದ್ಯಕೀಯ ಪ್ರಯೋಜನಗಳನ್ನು ಒದಗಿಸುವ ಪ್ರಸ್ತಾವನೆಯನ್ನು ESIC ಅನುಮೋದಿಸಿದೆ. ವೇತನದ ಮಿತಿಯನ್ನು ಮೀರಿದ ಕಾರಣದಿಂದ ಇಎಸ್ಐ ಯೋಜನೆ ವ್ಯಾಪ್ತಿಯಿಂದ ಹೊರಗುಳಿದಿರುವ ಅಂತಹ ವಿಮೆ ಹೊಂದಿರುವ ನಿವೃತ್ತ ಕಾರ್ಮಿಕರಿಗೆ ಇದರ ಪ್ರಯೋಜನವಾಗಲಿದೆ.(Business News In Kannada)
7th Pay Commission: ಡಿಎ ಹೆಚ್ಚಳದ ನಂತರ ಇದೀಗ ಸರ್ಕಾರಿ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ ಕಾದಿದೆ. ವಾಸ್ತವದಲ್ಲಿ, ಉದ್ಯೋಗಿಗಳ ಮನೆ ಬಾಡಿಗೆ ಭತ್ಯೆ ಕೂಡ ಹೆಚ್ಚಾಗಲಿದೆ. ಎಐಸಿಪಿಐ ಸೂಚ್ಯಂಕದ ಪ್ರಕಾರ ಈಗಾಗಲೇ ತುಟ್ಟಿ ಭತ್ಯೆ ಶೇ.50ಕ್ಕೆ ಹೆಚ್ಚಾಗುವುದು ಬಹುತೇಕ ಪಕ್ಕಾ ಆಗಿದೆ. (Business News In Kannada).
Arecanut today price (11-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Savitribai Jyoti Rao Phule Fellowship Scheme: ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಒಂದು ವಿಶೇಷ ಯೋಜನೆ ನೀಡಿದೆ. ಸಾವಿತ್ರಿಬಾಯಿ ಜ್ಯೋತಿರಾವ್ ಫುಲೆ ಫೆಲೋಶಿಪ್ ಯೋಜನೆಯ ಬಗ್ಗೆ ನಿಮಗೆ ತಿಳಿದಿದೆಯೇ? ಇದು ತಿಂಗಳಿಗೆ 35000 ರೂಪಾಯಿ ಒದಗಿಸುವ ಯೋಜನೆಯಾಗಿದೆ.
Stock market Updates: ಎಸ್ಬಿಐನ ಬಂಡವಾಳೀಕರಣವು 16,599.77 ಕೋಟಿ ರೂ. ನಷ್ಟದೊಂದಿಗೆ 5,46,989.47 ಕೋಟಿ ರೂ. ತಲುಪಿದೆ. ಐಟಿಸಿಯ ಮಾರುಕಟ್ಟೆ ಬಂಡವಾಳವು 15,908.1 ಕೋಟಿ ರೂ.ನಿಂದ 5,68,262.28 ಕೋಟಿ ರೂ.ಗೆ ಕುಸಿದಿದೆ ಮತ್ತು ಹಿಂದೂಸ್ತಾನ್ ಯೂನಿಲಿವರ್ 9,210.4 ಕೋಟಿ ರೂ. ನಷ್ಟದೊಂದಿಗೆ 5,70,974.17 ಕೋಟಿ ರೂ.ಗೆ ಕುಸಿದಿದೆ.
Agri Loan Without Surety: ವೇರ್ಹೌಸಿಂಗ್ ಡೆವಲಪ್ಮೆಂಟ್ ಆಂಡ್ ರೆಗ್ಯುಲೇಟರಿ ಅಥಾರಿಟಿ (ಡಬ್ಲ್ಯೂಡಿಎಆರ್) ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ನೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದು, ರೈತರಿಗೆ ಮತ್ತು ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯಲು ಅದರಿಂದ ಸಹಾಯವಾಗಲಿದೆ. (Business News In Kannada)
EPFO Interest Hike: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) 6 ಕೋಟಿಗೂ ಹೆಚ್ಚು ಪಿಎಫ್ ಚಂದಾದಾರರಿಗೆ ಒಂದು ಭಾರಿ ಸಂತಸದ ಸುದ್ದಿ ಪ್ರಕಟಿಸಿದೆ. ಶನಿವಾರ ನಡೆದ ಸಿಬಿಟಿ ಸಭೆಯಲ್ಲಿ ಗಣನೀಯವಾಗಿ ಬಡ್ಡಿದರವನ್ನು ಶೇ.0.10ರಷ್ಟು (ಪಿಎಫ್ ಬಡ್ಡಿ ದರ ಏರಿಕೆ) ಹೆಚ್ಚಿಸಲು ನಿರ್ಧರಿಸಲಾಗಿದೆ. (Business News In Kannada)
Arecanut today price (10-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
RBI Governor Salary: ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್. ಅವರಿಗಿಂತ ಮೊದಲು 25 ರಾಜ್ಯಪಾಲರು ಈ ಹುದ್ದೆಯನ್ನು ಅಲಂಕರಿಸಿದ್ದರು, ಆದರೆ ಈ ಹುದ್ದೆಗೆ ಎಷ್ಟು ಸಂಬಳ ಪಡೆಯುತ್ತಾರೆ ಗೊತ್ತಾ? ಇಲ್ಲವಾದರೆ ಇಲ್ಲಿದೆ ಸಂಪೂರ್ಣ ಮಾಹಿತಿ..
Ayushman Bharat Card Scheme: ಭಾರತ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆ ಪ್ರಾರಂಭಿಸಿದ್ದು, ಇದು ಆರೋಗ್ಯ ವೆಚ್ಚಗಳಿಂದ ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿದೆ ಸಂಪೂರ್ಣ ವಿವರ.
Remote Control Ceiling Fans: ಬೇಸಿಗೆಯ ಸಮೀಪದಲ್ಲಿ ನಿಮ್ಮ ಮನೆಯನ್ನು ತಂಪಾಗಿಡುತ್ತದೆ ಈ ರಿಮೋಟ್ ಕಂಟ್ರೋಲ್ ಫ್ಯಾನ್. Amazon ನಲ್ಲಿ ಈ ರಿಮೋಟ್ ಕಂಟ್ರೋಲ್ ಸೀಲಿಂಗ್ ಫ್ಯಾನ್ ಅತಿ ಕಡಿಮೆ ಬೆಲೆಗೆ ಲಭ್ಯವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.