Good News To Farmers: ಛತ್ತೀಸ್ಗಢ ಸರ್ಕಾರ ಕೃಷಿ ಬಜೆಟ್ ಅನ್ನು ಶೇ.33 ರಷ್ಟು ಹೆಚ್ಚಿಸಿದೆ. ವಿಷ್ಣು ಸರ್ಕಾರದಿಂದ ಕೃಷಿಗೆ ಒಟ್ಟು 13,438 ಕೋಟಿ ರೂ. ಮೀಸಲಿರಿಸಲಾಗಿದೆ (Business News In Kannada)
Free Health Insurance: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮಾದರಿಯಲ್ಲಿಯೇ ಇದೀಗ ತ್ರಿಪುರಾ ಸರ್ಕಾರವೂ ರಾಜ್ಯದ ಜನತೆಗೆ ಆರೋಗ್ಯ ವಿಮೆಯ ಕೊಡುಗೆಯನ್ನು ನೀಡಿದೆ. ಈ ಯೋಜನೆಯಡಿ, ಬಡ ಕುಟುಂಬದಿಂದ ಹಿಡಿದು ಶ್ರೀಮಂತ ಕುಟುಂಬಗಳವರೆಗೆ ಎಲ್ಲಾ ಕುಟುಂಬಗಳಿಗೆ ಆರೋಗ್ಯ ವಿಮೆಯ ರಕ್ಷಣೆಯನ್ನು ಸರ್ಕಾರ ಒದಗಿಸಿದೆ (Business News In Kannada).
Arecanut today price (09-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Safest Banks of India : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತ್ಯಂತ ಸುರಕ್ಷಿತ ಬ್ಯಾಂಕ್ಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ನಿಮಗೆ ಸರಿಯಾದ ಬ್ಯಾಂಕ್ ಅನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ.
MB Patil: ಕೇಂದ್ರ ಸರಕಾರದ ಆರ್ಥಿಕ ಇಲಾಖೆ ಮತ್ತು ಕೆಎಫ್ ಡಬ್ಲ್ಯು ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ.
Gold Rate On February 9th: ಭಾರತದಲ್ಲಿ ಫೆಬ್ರವರಿ 9, 2024 ರಂದು, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಕೊಂಚ ಹೆಚ್ಚಳವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Kinetic Green Electric Luna Launch: ಕೈನೆಟಿಕ್ ಗ್ರೀನ್ ಇ-ಲೂನಾ ಐಕಾನಿಕ್ ಲೂನಾದ ಎಲೆಕ್ಟ್ರಿಕ್ ಅವತಾರವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಇದನ್ನು ತಯಾರಿಸಲಾಗಿದೆ. ಒಂದೇ ಚಾರ್ಜ್ನಲ್ಲಿ 110 ಕಿಮೀ ವ್ಯಾಪ್ತಿಯನ್ನು ಸಂಚರಿಸಬಲ್ಲ ಇ-ಲೂನಾ, ಕೇವಲ 69,990 ರೂ.ನಲ್ಲಿ ಲಭ್ಯವಿದೆ.
PAN and Aadhaar Link: ಬಯೋಮೆಟ್ರಿಕ್ ಆಧಾರ್ ಜೊತೆಗೆ ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ ಜೂನ್ 30, 2023 ಆಗಿತ್ತು. ಈ ಗಡುವು ಉಲ್ಲಂಘಿಸಿದವರಿಗೆ 1,000 ರೂ ದಂಡ ವಿಧಿಸಲಾಗುತ್ತಿದೆ.
Loan On FD: ತುರ್ತು ಹಣದ ಅಗತ್ಯತೆ ಎದುರಾದಾಗ ಬೇರೆಡೆ ಸಾಲ ಸೌಲಭ್ಯ ಲಭ್ಯವಿಲ್ಲದಿದ್ದಾಗ ಎಫ್ಡಿ ಇಟ್ಟಿರುವವರು ತಮ್ಮ ಸ್ಥಿರ ಠೇವಣಿ ಮೇಲೆ ಸಾಲ ತೆಗೆದುಕೊಳ್ಳಲು ಯೋಚಿಸುತ್ತಾರೆ. ಆದರೆ, ಈ ಸಂದರ್ಭದಲ್ಲಿ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನ ವಹಿಸಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ನಷ್ಟ ಅನುಭವಿಸಬೇಕಾಗಬಹುದು.
Bharat Rice store :ಭಾರತ್ ಬ್ರಾಂಡ್'ನೊಂದಿಗೆ ಸರ್ಕಾರವು ಏರುತ್ತಿರುವ ಬೆಲೆಗೆ ಕಡಿವಾಣ ಹಾಕಲು ಹೊರಟಿದೆ. ಭಾರತ್ ರೈಸ್, ಭಾರತ್ ಹಿಟ್ಟು ಮತ್ತು ಭಾರತ್ ದಾಲ್ ಅನ್ನು ಮಾರುಕಟ್ಟೆಗಿಂತ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ.
Ayodhya District Administration response to KFC: ವಿಶ್ವವಿಖ್ಯಾತ ಫ್ರೈಡ್ ಚಿಕನ್ಗೆ ಹೆಸರುವಾಸಿಯಾಗಿರುವ ಕೆಎಫ್ಸಿ ಅಯೋಧ್ಯೆಯಲ್ಲಿ ತನ್ನ ಮಳಿಗೆ ತೆರೆಯುವ ಬಗ್ಗೆ ಉತ್ಸುಕವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಯೋಧ್ಯೆ ಜಿಲ್ಲಾಡಳಿತ ಹೇಳಿದ್ದೇನು ಗೊತ್ತಾ?
Arecanut today price (08-02-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Cheapest Gold Scheme: ನೀವು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸಿದರೆ ಇದು ನಿಮಗೆ ಉತ್ತಮ ಅವಕಾಶವಾಗಿದೆ. ಸರ್ಕಾರದ ಯೋಜನೆಯಿಂದ ನೀವು ಅಗ್ಗದ ಚಿನ್ನವನ್ನು ಹೇಗೆ ಖರೀದಿಸಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.(Business News In Kannada)
Pension Scheme: ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಬಹುದೊಡ್ಡ ಉಡುಗೊರೆಯನ್ನು ನೀಡಿದೆ. ರಾಜ್ಯ ಸರ್ಕಾರ 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ. ಪಿಂಚಣಿ ನೀಡಲಿದೆ (Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.