ಆದಾಯ ತೆರಿಗೆಯಲ್ಲಿ ಜನರು ಹೆಚ್ಚಿನ ರಿಯಾಯಿತಿ/ವಿನಾಯಿತಿ ಬಯಸಿದ್ದರು. ಈಗ ನೋಡಿದರೆ ಮೋದಿ ಏನನ್ನೂ ಕೊಟ್ಟಿಲ್ಲ. ಸುಮ್ಮನೆ ಅಭಿವೃದ್ಧಿಯ ಮಂತ್ರ ಹೇಳುತ್ತ, ಜನರ ಭಾರವನ್ನು ಹಾಗೆಯೇ ಉಳಿಸಿದ್ದಾರೆ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಲಕ್ಷದ್ವೀಪ ಸೇರಿದಂತೆ ದೇಶದ ದ್ವೀಪಗಳಿಗಾಗಿ ಯೋಜನೆಗಳನ್ನು ಘೋಷಿಸಿದರು.
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Raliway Budget 2024 : ದೇಶದಲ್ಲಿ 3 ಪ್ರಮುಖ ಆರ್ಥಿಕ ರೈಲ್ವೆ ಕಾರಿಡಾರ್ಗಳನ್ನು ಜಾರಿಗೆ ತರುವುದಾಗಿಯೂ ಹೇಳಿದ್ದಾರೆ. ಅವುಗಳೆಂದರೆ ಇಂಧನ, ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಪೋರ್ಟ್ ಕನೆಕ್ಟಿವಿಟಿ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Budget 2024: ತೆರಿಗೆ ವಿವಾದದ ವಿಷಯಗಳ ಬಗ್ಗೆ ಹಣಕಾಸು ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. 2009-10ನೇ ಸಾಲಿನ 25 ಸಾವಿರ ರೂ.ವರೆಗಿನ ತೆರಿಗೆ ವಿವಾದಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. . (Business News In Kannada / Budget News In Kannada)
Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
Budget 2024: ಇಂದು ಸಂಸತ್ತಿನಲ್ಲಿ ಆರನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರ್ಭಕಂಠದ ಕ್ಯಾನ್ಸರ್ಗೆ ಲಸಿಕಾಕರಣ ಅಭಿಯಾನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಎಂದರೇನು ತಿಳಿದುಕೊಳ್ಳೋಣ ಬನ್ನಿ (Budget 2024 News In Kannada / Business News In Kannada)
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Interim Budget 2024: ಸಚಿವರು ಹೈನುಗಾರರಿಗೆ ಹೊಸ ಯೋಜನೆ ರೂಪಿಸುವುದಾಗಿ ಘೋಷಿಸಿದ್ದಾರೆ. ಇದರ ಹೊರತಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಯಾವುದೇ ಹೊಸ ಘೋಷಣೆ ಮಾಡಿಲ್ಲ. ಈ ಬಾರಿಯ ಮಧ್ಯಂತರ ಬಜೆಟ್ ನ 10 ಪ್ರಮುಖ ಘೋಷಣೆಗಳು ಇಲ್ಲಿವೆ.
Budget 2024: ಮಧ್ಯಂತರ ಬಜೆಟ್ ಮಂಡಿಸಿದ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಣ್ಣ ನಗರಗಳನ್ನು ಸಂಪರ್ಕಿಸಲು ಸರ್ಕಾರವು 517 ಹೊಸ ಮಾರ್ಗಗಳಲ್ಲಿ ಉಡಾನ್ ಯೋಜನೆಯನ್ನು ತರಲಿದೆ ಎಂದು ಹೇಳಿದ್ದಾರೆ. (Budget 2024 News In Kannada / Business News In Kannada)
300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುವುದು .
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ ಸರ್ಕಾರವು ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಹೇಳಿದ್ದಾರೆ. (Budget News In Kannada / Business News In Kannada)
Education Budget 2024:ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಸರ್ಕಾರವು ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. (Budget 2024 News In Kannada / Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.