Daily GK Quiz: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ..?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

Written by - Puttaraj K Alur | Last Updated : Dec 18, 2023, 10:04 AM IST
  • ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು ಯಾರು?
  • ‘ತಾಳಿಕೋಟೆ ಕದನ’ ಯಾವುದರ ಅಂತ್ಯಕ್ಕೆ ಕಾರಣವಾಯಿತು?
  • "ಕವಿರಾಜಮಾರ್ಗ" ಪುಸ್ತಕವನ್ನು ಬರೆದವರು ಯಾರು?
Daily GK Quiz: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ..? title=
GK Questions with Answers

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.

ಪ್ರಶ್ನೆ 1: ಯಾವ ವರ್ಷದಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕವೆಂದು ಮರುನಾಮಕರಣ ಮಾಡಲಾಯಿತು?

ಉತ್ತರ: 1973

ಪ್ರಶ್ನೆ 2: ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು ಯಾರು?

ಉತ್ತರ: ಎಚ್ ವಿ ನಂಜುಂಡಯ್ಯ

ಪ್ರಶ್ನೆ 3: ‘ತಾಳಿಕೋಟೆ ಕದನ’ ಯಾವುದರ ಅಂತ್ಯಕ್ಕೆ ಕಾರಣವಾಯಿತು?

ಉತ್ತರ: ವಿಜಯನಗರ ಸಾಮ್ರಾಜ್ಯ

ಪ್ರಶ್ನೆ 4: "ಕವಿರಾಜಮಾರ್ಗ" ಪುಸ್ತಕವನ್ನು ಬರೆದವರು ಯಾರು?

ಉತ್ತರ: ನೃಪತುಂಗ

ಪ್ರಶ್ನೆ 5: ಮೊದಲ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ವರ್ಷದಲ್ಲಿ ನಡೆಯಿತು?

ಉತ್ತರ: 1915

ಇದನ್ನೂ ಓದಿ: Daily GK Quiz: ಯಾವ ಯುದ್ಧದ ನಂತರ ವಿಜಯನಗರ ಸಾಮ್ರಾಜ್ಯ ಪತನಗೊಂಡಿತು?

ಪ್ರಶ್ನೆ 6: ರಾಷ್ಟ್ರಕೂಟ ಸಾಮ್ರಾಜ್ಯದ ಸ್ಥಾಪಕರು ಯಾರು?

ಉತ್ತರ: ದಂತಿದುರ್ಗ

ಪ್ರಶ್ನೆ 7: ಕರ್ನಾಟಕದಲ್ಲಿ ಅತಿಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರು ಯಾರು?

ಉತ್ತರ: ಡಿ. ದೇವರಾಜ ಅರಸು

ಪ್ರಶ್ನೆ 8: ಕರ್ನಾಟಕದ ರೇಷ್ಮೆ ಪಟ್ಟಣ ಎಂದು ಯಾವ ಜಿಲ್ಲೆಯನ್ನು ಕರೆಯುತ್ತಾರೆ?

ಉತ್ತರ: ರಾಮನಗರ

ಪ್ರಶ್ನೆ 9: ಕರ್ನಾಟಕ ಪೊಲೀಸ್ ಅಕಾಡೆಮಿಯು ಎಲ್ಲಿದೆ?

ಉತ್ತರ: ಮೈಸೂರು

ಪ್ರಶ್ನೆ 10: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಯಾವ ಜಿಲ್ಲೆಯಲ್ಲಿದೆ?

ಉತ್ತರ: ಚಾಮರಾಜನಗರ ಜಿಲ್ಲೆ

ಇದನ್ನೂ ಓದಿ: Daily GK Quiz: ಭಾರತದ ಮೊದಲ ಬಯಲು ಶೌಚ ಮುಕ್ತ ರಾಜ್ಯ ಯಾವುದು..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News