Bride died hours after her marriage: ಅಖಿಲಾ ಸಾವಿನ ಸುದ್ದಿ ತಿಳಿದ ಪೊಲೀಸರು ಘಟನೆಯ ಬಗ್ಗೆ ಕುಟುಂಬಸ್ಥರನ್ನು ವಿಚಾರಿಸಿದ್ದಾರೆ. ಅಖಿಲಾ ಬೆಡ್ರೂಂನಲ್ಲಿ ಮಲಗಿದ್ದು, ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
2024 ರ ಪದವೀಧರ ಬ್ಯಾಚ್ನ ಅಭ್ಯರ್ಥಿಗಳಿಗೆ ಸ್ವದೇಶಿ ಐಟಿ ಕ್ಷೇತ್ರದ ಪ್ರಮುಖ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಫ್ರೆಶರ್ಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವೀಧರರಿಗೆ ಸಿಹಿಸುದ್ದಿಯನ್ನು ಟಿಸಿಎಸ್ ನೀಡಿದೆ.
ಈ ವಾದವನ್ನು ತಿರಸ್ಕರಿಸಿದ ಪೀಠವು, ʼವೈವಾಹಿಕ ಸಂಬಂಧ ಸರಿಯಿಲ್ಲದ ಸಂದರ್ಭದಲ್ಲಿ ಪತಿ ಹಾಗೂ ಪತ್ನಿ ಇಂತಹ ಬೈಗುಳದ ಭಾಷೆ ಬಳಸಿರುವ ಉದಾಹರಣೆಗಳಿವೆ. ಆದರೆ ಇಂತಹ ಬೈಗುಳಗಳು ಹಾಗೂ ಕೀಳು ಭಾಷೆ ಕಿರುಕುಳ ವ್ಯಾಪ್ತಿಗೆ ಬರುವುದಿಲ್ಲವೆಂದು ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಸ್ಥಳಗಳಾದ ವಿಮಾನ ನಿಲ್ದಾಣಗಳು, ಕೆಫೆಗಳು, ಹೋಟೆಲ್ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಫೋನ್ ಚಾರ್ಜಿಂಗ್ ಪೋರ್ಟಲ್ಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ವಾಸ್ತವವಾಗಿ, ಇದರ ಪ್ರಮುಖ ಉದ್ದೇಶವು "USB ಚಾರ್ಜರ್ ಸ್ಕ್ಯಾಮ್" ನಿಂದ ಜನರನ್ನು ರಕ್ಷಿಸುವುದಾಗಿದೆ.
Fake Coca Cola: ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅನೇಕ ಜನರು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು (ಮಾ.30) ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪ್ರತಿಷ್ಠಿತ ಭಾರತ ರತ್ನವನ್ನು ಪ್ರದಾನ ಮಾಡಿದರು.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Lok Sabha Elections: ಎರಡು ದಶಕಗಳ ಹಿಂದೆ 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿ ರಾಮ್ ನಾಯಕ್ ಅವರ ವಿರುದ್ಧ ಸ್ಪರ್ಧಿಸಿದ್ದ ಬಾಲಿವುಡ್ ನಟ ಗೋವಿಂದ ಭರ್ಜರಿ ಗೆಲುವು ಸಾಧಿಸಿದ್ದರು.
Mukhtar Ansari Death: ಇನ್ನೊಂದೆಡೆಗೆ ಅನ್ಸಾರಿ ವ್ಯಾಪಕ ಪ್ರಭಾವವನ್ನು ಹೊಂದಿದ್ದ ಗಾಜಿಯೂರ್, ಬಲಿಯಾ ಮತ್ತು ಪ್ರಯಾಗ್ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Theft in running train : ಪೊಲೀಸರು ಎಷ್ಟೇ ಜಾಗೃತ ವಹಿಸಿದರೂ ಸಹ ಕಳ್ಳರು ತಮ್ಮ ಜಾಣ್ಮೆ ಪ್ರದರ್ಶಿಸುತ್ತಿದ್ದಾರೆ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳನ್ನು ದೋಚಲು ಖದೀಮರು ವಿವಿಧ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಇಂತಹ ಕೆಲವೊಂದಿಷ್ಟು ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗುತ್ತಿವೆ.. ಈ ಪೈಕಿ ಇಲ್ಲೊಂದು ವಿಡಿಯೋ ಇದೆ ನೋಡಿ..
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದ ನಿವಾಸಿ ರಜತ್ ಯಾದವ್ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಹತ್ಯೆ ಮಾಡಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
Kerala Bumper Lottery: ಮಂಗಳವಾರವಷ್ಟೇ ಖರೀದಿಸಿದ್ದ ಲಾಟರಿಯಿಂದ ಆಟೋ ಚಾಲಕನ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಬುಧವಾರ ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
Snake skin luck : ಪ್ರತಿಯೊಬ್ಬರೂ ಹಾವುಗಳನ್ನು ಕಂಡರೆ ಭಯಪಡುತ್ತಾರೆ. ಅಪ್ಪಿತಪ್ಪಿಯೂ ಇವುಗಳನ್ನು ನೋಡಲು ಯಾರೂ ಇಷ್ಟಪಡುವುದಿಲ್ಲ. ಎಲ್ಲಿಯಾದರೂ ಕಂಡರೆ ಹೆದರಿ ಓಡಿ ಹೋಗುತ್ತಾರೆ. ಕೆಲವೊಮ್ಮೆ ಮಾನವ ವಾಸಸ್ಥಾನಗಳಿಗೆ ಬರುವ ಹಾವುಗಳ ಪ್ರಾಣ ಹಾನಿ ಮಾಡುತ್ತವೆ.. ಆದರೆ ಹಾವುಗಳನ್ನು ದೇವರಂತೆ ಪೂಜಿಸುತ್ತೇವೆ.. ಈ ಪೈಕಿ ನಾಗರಹಾವಿಗೆ ವಿಶೇಷ ಗೌರವಿದೆ..
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ನಡೆಸುತ್ತಿದ್ದ ದರ್ಭಾಂಗಕ್ಕೆ ಹೋಗುವ ಇಂಡಿಗೋ ವಿಮಾನವು ರನ್ವೇ ಪ್ರವೇಶಿಸಲು ಕ್ಲಿಯರೆನ್ಸ್ಗಾಗಿ ಕಾಯುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ.
IAS Chandrajyoti Singh UPSC Success Story: ಚಂದ್ರಜ್ಯೋತಿ ಅವರು ಚಂಡೀಗಢದ ಭವನ ವಿದ್ಯಾಲಯದಿಂದ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 95.4% ಅಂಕ ಮತ್ತು ಜಲಂಧರ್ನ ಅಪೀಜಯ್ ಶಾಲೆಯಿಂದ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 10 CGPA ಅಂಕ ಗಳಿಸಿದ್ದರು.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Domestic violence case: ಹನಿಮೂನ್ಗೆಂದು ನೇಪಾಳಕ್ಕೆ ಹೋದಾಗ ತನಗೆ ಆದ ಅವಮಾನ ಸೇರಿದಂತೆ ತಮ್ಮ ಮದುವೆ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಬಗ್ಗೆ ಪತ್ನಿ ತನ್ನ ಅರ್ಜಿಯಲ್ಲಿ ತಿಳಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.