ಕೊಲೆಸ್ಟ್ರಾಲ್ ಕಡಿಮೆ ಮಾಡುವ ಆಹಾರ: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತದಂತಹ ಗಂಭೀರ ಕಾಯಿಲೆಗಳು ಬರುವ ಅಪಾಯವಿದೆ. ಇದನ್ನು ತಪ್ಪಿಸಲು ಬೆಳಗಿನ ಉಪಾಹಾರದಲ್ಲಿ ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು.
Delhi Liquor scam case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ 10 ದಿನಗಳ ರಿಮಾಂಡ್ಗೆ ನೀಡುವಂತೆ ಇಡಿ ನ್ಯಾಯಾಲಯವನ್ನು ಕೋರಿತ್ತು. ಆದರೆ ನ್ಯಾಯಾಲಯವು ಸಿಎಂ ಕೇಜ್ರಿವಾಲ್ಗೆ 6 ದಿನಗಳ ರಿಮಾಂಡ್ ನೀಡಿದೆ. ಅಂದರೆ ಮಾರ್ಚ್ 28ರವರೆಗೆ ಸಿಎಂ ಕೇಜ್ರಿವಾಲ್ ಇಡಿ ಬಂಧನದಲ್ಲಿ ಇರಲಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Lok Sabha Election 2024 Special: ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ 2024ರ ರಣಕಹಳೆ ಮೊಲಗಿಸಿದ್ದು, ಏಲ್ಲಾ ರಾಜಕೀಯ ಪಕ್ಷಗಳು ಇದೀಗ ಪ್ರಚಾರ ಸಿದ್ಧತೆಯಲ್ಲಿ ತೊಡಗಿವೆ. ನಮ್ಮ ದಾವಣಗೆರೆ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಡುತ್ತದೆ. ಆದರೆ ಈ ಬಾರಿ ಕಾಂಗ್ರೆಸ್ ಕನಕ್ಕಿಳಿಸಿರುವ ಅಭ್ಯರ್ಥಿಯಿಂದಾಗಿ ಈ ಕ್ಷೇತ್ರದಲ್ಲಿ ಕುತೂಹಲಕಾರಿ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ (Lok Sabha Election 2024 News In Kannada)
Hyderabad Viral Video: ಶಸ್ತ್ರಸಜ್ಜಿತವಾಗಿ ಕಳ್ಳತನಕ್ಕೆ ಬಂದ ಅವರು ಬೆಲೆಬಾಳುವ ವಸ್ತುಗಳನ್ನು ಲಪಟಾಯಿಸಲು ಮನೆಗೆ ನುಗ್ಗಿದ್ದರು. ಈ ವೇಳೆ ಸಮರ ಕಲೆಯಲ್ಲಿ ನುರಿತ ಮಹಿಳೆ ಮತ್ತು ಆಕೆಯ ಚಿಕ್ಕ ಮಗಳು ಇಬ್ಬರನ್ನೂ ಹೊಡೆದೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾಗೆ 80 ಲಕ್ಷ ರೂಪಾಯಿಗಳ ಭಾರಿ ದಂಡವನ್ನು ವಿಧಿಸಿದೆ. ವಿಮಾನ ಕರ್ತವ್ಯದ ಸಮಯ ನಿಯಮಗಳು (ಎಫ್ಡಿಟಿಎಲ್) ಮತ್ತು ಆಯಾಸ ನಿರ್ವಹಣಾ ವ್ಯವಸ್ಥೆ (ಎಫ್ಎಂಎಸ್) ಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ.
ಅಮಾಲಿಕ್ ತುಯ್ಯಬ್ ಎಂಬುವರು ಫ್ಲಿಪ್ಕಾರ್ಟ್ನಲ್ಲಿ ನಥಿಂಗ್ ಫೋನ್(2A) ಆರ್ಡರ್ ಮಾಡಿದ್ದರು. 2 ದಿನಗಳ ನಂತರ ಬಂದ ಪಾರ್ಸೆಲ್ ತೆರೆದು ನೋಡಿದಾಗ ಅವರಿಗೆ ಶಾಕ್ ಆಗಿತ್ತು. ಯಾಕೆಂದರೆ ನಥಿಂಗ್ ಫೋನ್ ಬದಲಿಗೆ ನಕಲಿ ಬ್ರ್ಯಾಂಡ್ನ (iKall) ಫೋನ್ ಕಂಡು ಅವಾಕ್ಕಾಗಿದ್ದಾರೆ.
Mangalore to New Delhi : ಮಂಗಳೂರಿನಿಂದ ನವದೆಹಲಿಗೂ ವಿಶೇಷ ರೈಲು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಹೋಳಿ ಹಬ್ಬದ ಆಚರಣೆ ಹಿನ್ನೆಲೆ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಈ ರೈಲು ಹೊರಡುವ ಸಮಯ, ದಿನಾಂಕ ಹಾಗೂ ಟಿಕೆಟ್ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
Pregnant Woman Suicide Case: 11 ತಿಂಗಳ ಹಿಂದಷ್ಟೇ ಲಕ್ಷ್ಮೀ ಮತ್ತು ಕಿರಣ್ ಮದುವೆಯಾಗಿದ್ದರು. ಆಕೆ ಗರ್ಭಿಣಿ ಅನ್ನೋ ಕಾರಣಕ್ಕೆ ಪತಿ ಆಕೆಗೆ ಓದದಂತೆ ನಿರ್ಬಂಧ ಹೇರಿದ್ದರಂತೆ. ಗರ್ಭಪಾತ ಮಾಡಿಸುವಂತೆ ಹೇಳಿದಾಗ ಅದಕ್ಕೆ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ.
ಮಾರ್ಚ್ 21, 2024: ರಾಕುಟೆನ್ ಗ್ರೂಪ್ ಇಂಕ್ ಸಂಸ್ಥೆಯ ಪ್ರಮುಖ ತಂತ್ರಜ್ಞಾನ ಮತ್ತು ಅಭಿವೃದ್ಧಿ ಕೇಂದ್ರವಾಗಿರುವ ರಾಕುಟೆನ್ ಇಂಡಿಯಾ ಎಂಟರ್ ಪ್ರೈಸ್ ಪ್ರೈವೇಟ್ ಲಿಮಿಟೆಡ್, ತನ್ನ ಬ್ರಾಂಡ್ ಬಳಸಿಕೊಂಡು "ಆರ್-ಒಲೆ" ((R-ole)) ಎಂಬ ಅನಧಿಕೃತ ಸಂಸ್ಥೆಯು ನಡೆಸುತ್ತಿರುವ ವಂಚನೆ ಬಗ್ಗೆ ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ ನೀಡಿದೆ. ಮೋಸದ ಜಾಲವು ರಾಕುಟೆನ್ ಇಂಕ್ನ ಬ್ರಾಂಡ್ ಮತ್ತು ನಾಯಕತ್ವದ ಗುರುತನ್ನು ಬಳಸಿಕೊಂಡು ಸಾರ್ವಜನಿಕರ ಬಳಿಯಿಂದ ಹಣವನ್ನು ಸಂಗ್ರಹಿಸುತ್ತಿದ್ದು, ಅದಕ್ಕೆ ಬಲಿಬೀಳದಂತೆ ಮನವಿ ಮಾಡಿದೆ.
Building Collapses In Delhi: ದೆಹಲಿಯ ಕಬೀರ್ ನಗರದಲ್ಲಿ ಕಟ್ಟಡ ಕುಸಿತದ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ, ವಿವಾಹಿತ ಮಹಿಳೆಯೊಬ್ಬರು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಸಮೂಹಿಕ್ ವಿವಾಹ ಯೋಜನೆಯ ಮೂಲಕ ನಗದು ಮತ್ತು ಉಡುಗೊರೆಗಳನ್ನು ಪಡೆಯಲು ತನ್ನ ಸಹೋದರನೊಂದಿಗೆ ವಿವಾಹವಾದರು.
Lok Sabha Election 2024: ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
Lok Sabha Election 2024: ಲೋಕಸಭಾ ಚುನಾವಣೆ 2024ಕ್ಕಾಗಿ ಎಐಎಡಿಎಂಕೆ ಪಕ್ಷ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಇಂದು ಪಕ್ಷದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮಂಗಳವಾರ ಎರಡನೇ ಬಾರಿಗೆ ರಾಜ್ಯಸಭೆಯ ಸದಸ್ಯರಾದರು. ಸಭಾಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರನ್ನು ನ್ಯಾಯಾಲಯದ ಆದೇಶದ ಮೇರೆಗೆ ಸಂಸತ್ತಿಗೆ ಕರೆತರಲಾಗಿತ್ತು. ಕಟ್ಟುನಿಟ್ಟಿನ ನಿರ್ಬಂಧಗಳ ನಡುವೆ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.