ಪಿಎಸ್ಐ ನೇಮಕಾತಿ ಹಗರಣ ಪ್ರಕರಣ: 11 ಜನ ಆರೋಪಿಗಳಿಗೆ ಜಾಮೀನು ಮಂಜೂರು‌

ಪಿಎಸ್ಐ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಈಗ 11 ಜನ ಆರೋಪಿಗಳಿಗೆ ಜಾಮೀನು ಮಂಜೂರು‌ ಮಾಡಲಾಗಿದೆ.

Written by - Zee Kannada News Desk | Last Updated : Nov 18, 2022, 05:03 PM IST
  • ಪಿಎಸ್ಐ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಈಗ 11 ಜನ ಆರೋಪಿಗಳಿಗೆ ಜಾಮೀನು ಮಂಜೂರು‌ ಮಾಡಲಾಗಿದೆ.
  • ಇದರಲ್ಲಿ ಈಗ 9 ಜನ ಅಭ್ಯರ್ಥಿಗಳು, ಇಬ್ಬರು ಮಧ್ಯವರ್ತಿಗಳಿಗೆ ಜಾಮೀನು ನೀಡಲಾಗಿದೆ ಎಂದು ತಿಳಿದುಬಂದಿದೆ.
  • ಜಾಮೀನು ನೀಡಿದವರಲ್ಲಿ ಮಮ್ತೇಶ್ ಗೌಡ, ದಿಲೀಪ್, ಸೋಮಶೇರ್, ಜಾಗೃತ್, ರಚನಾ ಪ್ರಮುಖರು ಎನ್ನಲಾಗಿದೆ.
ಪಿಎಸ್ಐ ನೇಮಕಾತಿ ಹಗರಣ ಪ್ರಕರಣ:  11 ಜನ ಆರೋಪಿಗಳಿಗೆ ಜಾಮೀನು ಮಂಜೂರು‌ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಈಗ 11 ಜನ ಆರೋಪಿಗಳಿಗೆ ಜಾಮೀನು ಮಂಜೂರು‌ ಮಾಡಲಾಗಿದೆ.

ಇದರಲ್ಲಿ ಈಗ 9 ಜನ ಅಭ್ಯರ್ಥಿಗಳು, ಇಬ್ಬರು ಮಧ್ಯವರ್ತಿಗಳಿಗೆ ಜಾಮೀನು ನೀಡಲಾಗಿದೆ ಎಂದು ತಿಳಿದುಬಂದಿದೆ.ಜಾಮೀನು ನೀಡಿದವರಲ್ಲಿ ಮಮ್ತೇಶ್ ಗೌಡ, ದಿಲೀಪ್, ಸೋಮಶೇರ್, ಜಾಗೃತ್, ರಚನಾ ಪ್ರಮುಖರು ಎನ್ನಲಾಗಿದೆ.

ಇದನ್ನೂ ಓದಿ: ಅಬ್ಬರಿಸಿದ ʼಬನಾರಸ್ʼ : ಫ್ಯಾನ್ಸ್‌ಗೆ ಧನ್ಯವಾದ ಸಲ್ಲಿಸಿದ ಝೈದ್ ಖಾನ್..!

ಈಗ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬಂಧನ ಆಗಿದ್ದ ಹಿನ್ನೆಲೆ ಜಾಮೀನು ನೀಡಲಾಗಿದೆ. ಅವರು ಸರ್ಕಾರಿ ಅಧಿಕಾರಿಗಳು ಅಲ್ಲದ ಕಾರಣದಿಂದಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಬರುವುದಿಲ್ಲ ಹೀಗಾಗಿ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News