Hassan Pen Drive Case: ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಮೊಬೈಲ್ ಎಲ್ಲಿದೆ ಎಂದು ಕೇಳಿದ SIT ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ನೀವು ಜಪ್ತಿ ಮಾಡಿರುವ ಮೊಬೈಲ್ ಬಿಟ್ಟು ಬೇರೆ ಮೊಬೈಲ್ ನನ್ನಲ ಹತ್ತಿರವಿಲ್ಲವೆಂದು ಹೇಳಿದ್ದಾರೆ.
Hassan Pen Drive Case: ಪ್ರಜ್ವಲ್ನನ್ನು ಕುರ್ಚಿಯಲ್ಲಿ ಕೂರಿಸಿ SITಯ ಕೆಲವು ತನಿಖಾಧಿಕಾರಿಗಳು ಒಬ್ಬರ ಮೇಲೊಬ್ಬರಂತೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಪ್ರಜ್ವಲ್ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲವೆಂದೇ ಹೇಳಿ ಮೌನಕ್ಕೆ ಶರಣಾಗುತ್ತಿದ್ದಾರಂತೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಷ್ಟು ದೊಡ್ಡ ಹಗರಣವಾದರೂ ಯಾಕಿನ್ನೂ ಸಿಬಿಐಗೆ ಕೊಟ್ಟಿಲ್ಲ? ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಸಚಿವ ನಾಗೇಂದ್ರರನ್ನು ಯಾಕೆ ಇನ್ನೂ ವಜಾ ಮಾಡಿಲ್ಲ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.