Ramnagar: ಅಸ್ವಸ್ಥಗೊಂಡವರಲ್ಲಿ ಬಹುತೇಕ ಮಕ್ಕಳು 50 ಜನರಿಗೆ ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 30 ಜನರಿಗೆ ಚನ್ನಪಟ್ಟಣ, ರಾಮನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಧ್ಯಕ್ಕೆ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ ಎನ್ನಲಾಗಿದೆ.
Sri Anjaneyaswamy Brahmarathotsavam: ನಗರೀಕರಣದ ಎಫೆಕ್ಟ್ ನಿಂದಾಗಿ ನಗರ ಪ್ರದೇಶಗಳಲ್ಲಿ ಜಾತ್ರೆಯಂತಹ ಧಾರ್ಮಿಕ ಆಚರಣೆಗಳು ಅಪರೂಪ ಎನ್ನುವಂತಾಗಿದೆ. ಆದ್ರೆ ಬೆಂಗಳೂರಿನ ಈ ಏರಿಯಾದಲ್ಲಿ ಪ್ರತಿ ವರ್ಷ ಅತ್ಯಂತ ಸಂಭ್ರಮ ಸಡಗರದಿಂದ ಹನುಮಂತನ ಬ್ರಹ್ಮ ರಥೋತ್ಸವ ಆಚರಿಸುತ್ತಾರೆ. ಅಷ್ಟಕ್ಕೂ ವಿಜೃಂಭಣೆಯಿಂದ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ನಡೆದಿದ್ದಾರೂ ಎಲ್ಲಿ ಅಂತೀರಾ....? ಈ ಸ್ಟೋರಿ ಓದಿ
DCM D.K. Shivakumar: “ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
CM Siddaramaiah: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.