ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಲೋಸಕಭೆ ಗೆಲ್ಲಲು ಕಾಂಗ್ರೆಸ್ ಜೋಡೆತ್ತು ಎಂಟ್ರಿ - ರಕ್ಷಾ ರಾಮಯ್ಯ ಪರ ಸಿಎಂ.. ಡಿಸಿಎಂ ಕ್ಯಾಂಪೇನ್ - ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ
ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು, ತಾಯಿ ಅಸ್ವಸ್ಥ
ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಸಾವು
ಮಂಡ್ಯದ ಶ್ರೀರಂಗಪಟ್ಟಣ ತಾ. ಬೆಟ್ಟಹಳ್ಳಿಯಲ್ಲಿ ದುರ್ಘಟನೆ
ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿ
ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ
ಶಿವಮೊಗ್ಗದಲ್ಲಿಂದು ಬಿ.ವೈ.ರಾಘವೇಂದ್ರ ಶಕ್ತಿ ಪ್ರದರ್ಶನ
ಮೆರವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಕೆಗೆ ತಯಾರಿ
ಮೆರವಣಿಗೆ ವೇಳೆ ರಾಘವೇಂದ್ರಗೆ ಸಾತ್ ನೀಡಲಿರುವ ಗಣ್ಯರು
ಈಶ್ವರಪ್ಪ ಕೌಂಟರ್ ನೀಡಲಿರುವ ರಾಜಾಹುಲಿ ಫ್ಯಾಮಿಲಿ
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ನಿನ್ನೆ ಹಲ್ಲೆಗೋಳಗಾದ ಹಿಂದೂ ಕಾರ್ಯಕರ್ತ ರಾಹುಲ್ ಮತ್ತು ಪವನ್ ಅವರ ಮನೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು.
ಮಂಡ್ಯ ಲೋಕಸಮರ ಅಖಾಡಕ್ಕೆ ಇಂದು ಡಿ.ಬಾಸ್ ಎಂಟ್ರಿ - ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಂದು ಪ್ರಚಾರ
ಸ್ಟಾರ್ ಚಂದ್ರು ಪರ ದರ್ಶನ್ ಮತಬೇಟೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.