Lok sabha elections 2024: ಪ್ರಧಾನಿ ಮೋದಿ ಕಾಲದಲ್ಲಿ ದೇಶದ ಅಭಿವೃದ್ಧಿ ಶೂನ್ಯವಾಗಿದೆ. ಚರಿತ್ರೆಯಲ್ಲಿ ಅವರಂತೆ ಸುಳ್ಳು ಹೇಳಿದವರನ್ನು ನಾನು ನೋಡಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೆರಳಿಗೆ ಹೋಗಿ ಬದುಕಿ ಉದ್ದಾರ ಆದವರು ಯಾರೂ ಇಲ್ಲವೆಂದು ರಮೇಶ್ ಕುಮಾರ್ ಕಿಡಿಕಾರಿದ್ದಾರೆ.
Chief Minister Siddaramaiah: ಕೋಲಾರ (ಶಿಡ್ಲಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚಿಸಿ ಈ ರೀತಿ ಪ್ರಶ್ನಿಸಿದರು:.
ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಕೋಟಿ ಕೋಟಿ ಹಣವನ್ನು ಸಾಗಿಸುತ್ತಿದೆ, ನಾನು ಮೋದಿ, ಬಿಎಸ್ ವೈ, ಬಿವೈ ವಿಜಯೇಂದ್ರ, ಆರ್ ಅಶೋಕ್ ಅವರನ್ನ ಪ್ರಶ್ನೆ ಮಾಡ್ತೀನಿ ವಿಥ್ ಡ್ರಾ ಮಾಡಿದ ಹಣವನ್ನ 10 ಕಿಮೀ ಸಾಗಿಸಲು ಒಂದು ತಿಂಗಳು ಬೇಕಾಗಿತ್ತಾ..? ಎಂದು ರಂದೀಪ್ ಸುರ್ಜೇವಾಲ ಕಿಡಿಕಾರಿದರು.
Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Neha murder case updates : ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ವಿಚಾರವೊಂದು ಹೊರ ಬಿದ್ದಿದೆ. ಆರೋಪಿ ಫಯಾಜ್ ತನ್ನ ತಂದೆಯನ್ನೇ ಕೊಲೆ ಮಾಡಲು ಮುಂದಾಗಿದ್ದ ಎಂದು ತಿಳಿದು ಬಂದಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Lok Sabha Election 2024: ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡ ವಿಭಾಗದ ಹುಬ್ಬಳ್ಳಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್ ಉಂಟುಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.