Amruthadhaare Kannada Serial: ಅಮೃತಧಾರೆ ಖಳನಾಯಕಿ ವನಿತಾ ವಾಸು ಶಕುಂತಲಾ ಪಾತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಗೊತ್ತಾ?

Amruthadhaare Kannada Serial Vanitha Vasu: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳಲ್ಲಿ ಒಂದಾದ ಅಮೃತಧಾರೆ ಸದ್ಯ ಹೆಚ್ಚು ಪ್ರೇಕ್ಷಕರ ಗಮನ ಸೆಳೆಯುತ್ತಿದೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿರೀಯಲ್‌ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್‌ ನಟರಂಗ ಹಾಗೂ ನಟಿ ಛಾಯಾಸಿಂಗ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ..

1 /5

ಜೀ ಕನ್ನಡ ವಾಹಿನಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್‌ಗಳು ಪ್ರಸಾರವಾಗುತ್ತಿವೆ.. ಅದರಲ್ಲಿ ಪ್ರೇಕ್ಷಕರ ಗಮನ ಸೆಳೆದ ಅಮೃತಧಾರೆಯೂ ಒಂದು..   

2 /5

ಹೊಚ್ಚ ಹೊಸ ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ನಟ ರಾಜೇಜ್‌ ನಟರಂಗ ಹಾಗೂ ಛಾಯಾಸಿಂಗ್‌ ಪಾತ್ರ ಎಲ್ಲರಿಗೂ ಸಖತ್‌ ಇಷ್ಟವಾಗಿದೆ..  

3 /5

ಇನ್ನು ಈ ಸಿರೀಯಲ್‌ನಲ್ಲಿ ಖಳನಾಯಕಿ ಪಾತ್ರದಲ್ಲಿ ಗುರುತಿಸಿಕೊಂಡಿರುವ ವನಿತಾ ವಾಸು ಅವರು ಮನೆಯೊಂದು ಮೂರು ಬಾಗಿಲು ಧಾರವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.. ಮಲಯಾಳಿ ಕುಟುಂಬಕ್ಕೆ ಸೇರಿದ ವನಿತಾ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ..   

4 /5

ವನಿತಾ ವಾಸು ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಜನಪ್ರಿಯ ನಟಿ.. ಆಗಂತುಕ ಸಿನಿಮಾದ ಮೂಲಕ ಬಣ್ಣ ಹಚ್ಚಲು ಪ್ರಾರಂಭಿಸಿದ ಇವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ..  

5 /5

ನೆಗೆಟಿವ್‌ ಶೇಡ್‌ನಲ್ಲಿ ಸಖತ್‌ ಆಗಿ ಮಿಂಚುತ್ತಿರುವ ನಟಿ ವನಿತಾ ವಾಸು ತಮ್ಮ ಅದ್ಭುತ ಅಭಿನಯದ ಮೂಲಕವೇ ಅಭಿಮಾನಿಗಳ ಮನಸ್ಸನ್ನ ಗೆದ್ದಿದ್ದಾರೆ..