ಈ ಒಂದು ತರಕಾರಿ ಸಾಕು ಮಧುಮೇಹಿಗಳ ಶುಗರ್ ನಾರ್ಮಲ್ ಮಾಡಲು ! ತಿನ್ನುವ ವಿಧಾನ ಮಾತ್ರ ಹೀಗೆಯೇ ಇರಬೇಕು

How to control blood sugar : ಔಷಧಿಗಳ ಮೂಲಕ ಮಧುಮೇಹವನ್ನು ನಿಯಂತ್ರಿಸಲು ಸಾಧ್ಯ. ಆದರೂ ಔಷಧಿಗಳಿಲ್ಲದೆ ಆಹಾರಕ್ರಮವನ್ನು ಬದಲಾಯಿಸುವ ಮೂಲಕವೂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 

ಬೆಂಗಳೂರು : blood sugar control tips : ಸೋರೆಕಾಯಿ ಅನೇಕ ರೋಗಗಳಿಗೆ ಮದ್ದು. ದೈನಂದಿನ ಆಹಾರದಲ್ಲಿ ಸೋರೆಕಾಯಿಯನ್ನು ಬಳಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ಬಹಳ ಸುಲಭವಾಗಿ ಕಡಿಮೆ ಮಾಡಬಹುದು.ಸೋರೆಕಾಯಿಗೆ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಔಷಧಿಗಳ ಮೂಲಕ ಮಧುಮೇಹವನ್ನು ನಿಯಂತ್ರಿಸಲು ಸಾಧ್ಯ. ಆದರೂ ಔಷಧಿಗಳಿಲ್ಲದೆ ಆಹಾರಕ್ರಮವನ್ನು ಬದಲಾಯಿಸುವ ಮೂಲಕವೂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 

2 /5

ಮಧುಮೇಹ ಇರುವ ರೋಗಿಗಳು ಸೋರೆಕಾಯಿ ಸೇವಿಸುತ್ತಾ ಬಂದರೆ ರಕ್ತದಲ್ಲಿನ ಸಕ್ಕರೆ ಕಡಿಮೆಯಾಗುತ್ತದೆ. ಸೋರೆಕಾಯಿ ಬ್ಲಡ್ ಶುಗರ್ ಹೆಚ್ಚಾಗದಂತೆ ತಡೆಯುತ್ತದೆ ಎನ್ನುವುದು ಅಧ್ಯಯನದಿಂದಲೂ ಸಾಬೀತಾಗಿದೆ.   

3 /5

ಸೋರೆಕಾಯಿಯನ್ನು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿ 92 ಪ್ರತಿಶತದಷ್ಟು ನೀರು ಮತ್ತು 8 ಪ್ರತಿಶತ ಫೈಬರ್ ಅಡಗಿದೆ. ಇದರಲ್ಲಿರುವ ಸಕ್ಕರೆ ಮತ್ತು ಗ್ಲೂಕೋಸ್ ಅಂಶ ತುಂಬಾ ಕಡಿಮೆಯಾಗಿರುವುದರಿಂದ ಇದನ್ನು ಮಧುಮೇಹಿಗಳಿಗೆ ಉತ್ತಮವೆಂದು ಪರಿಗಣಿಸಲಾಗಿದೆ.

4 /5

ಇನ್ಸುಲಿನ್ ಹಾರ್ಮೋನ್ ನಿಯಮಿತವಾಗಿ ಸ್ರವಿಸದಿರುವುದು ಅಥವಾ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿರುವುದು ಮಧುಮೇಹಕ್ಕೆ ಕಾರಣವಾಗಿದೆ.ಹೀಗಿರುವಾಗ ಸೋರೆಕಾಯಿ ಇನ್ಸುಲಿನ್ ಕೊರತೆಯನ್ನು ನೀಗಿಸುತ್ತದೆ.  

5 /5

ಸೋರೆಕಾಯಿಯನ್ನು ಬೇಯಿಸಿ ತಿನ್ನುವುದಕ್ಕಿಂತ ಅದರ ಜ್ಯೂಸ್ ಮಾಡಿ ಕುಡಿಯುವುದು ಉತ್ತಮ ಆಯ್ಕೆ, ಸೋರೆಕಾಯಿ ಜ್ಯೂಸ್ ಕುಡಿಯುವ ಮೂಲಕ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.  (ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)