2024ರ ವರ್ಷಾರಂಭದಲ್ಲಿ ಗಜಕೇಸರಿ ಯೋಗ: ಈ ರಾಶಿಯವರ ಕೈಹಿಡಿಯುವಳು ಅದೃಷ್ಟಲಕ್ಷ್ಮೀ-ದುಡ್ಡಿನ ಮಳೆ ಜೊತೆ ಸರ್ಕಾರಿ ನೌಕರಿ ಗ್ಯಾರಂಟಿ

Gajakesari Yoga 2024: ಜ್ಯೋತಿಷದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿ ಸ್ಥಾನವನ್ನು ಬದಲಾಯಿಸುತ್ತಿರುತ್ತವೆ. ಈ ಸಂದರ್ಭದಲ್ಲಿ ಅನೇಕ ಶುಭ ಮತ್ತು ಅಶುಭ ಯೋಗಗಳನ್ನು ಸೃಷ್ಟಿಸುತ್ತವೆ. ಅವುಗಳ ಪ್ರಭಾವವು ಮಾನವ ಜೀವನ ಮತ್ತು ಭೂಮಿಯ ಮೇಲೆ ಬೀರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಹೊಸ ವರ್ಷ ಅಂದರೆ 2024ರ ಆರಂಭಕ್ಕೆ ಇನ್ನೆರಡು ತಿಂಗಳು ಬಾಕಿ ಇವೆ. ಡಿಸೆಂಬರ್ 31ರಂದು ಗುರು ಗ್ರಹವು ಹಿಮ್ಮುಖವಾಗಿ ಚಲಿಸಲು ಪ್ರಾರಂಭಿಸುತ್ತದೆ. ಜೊತೆಗೆ ಈ ಶುಭ ವೇಳೆಯಲ್ಲಿ ಗಜಕೇಸರಿ ಯೋಗ ಸೃಷ್ಟಿಯಾಗಲಿದೆ.

2 /6

ಈ ರಾಜಯೋಗದ ಫಲಿತಾಂಶವು ಎಲ್ಲಾ ರಾಶಿಯ ಜನರ ಮೇಲೂ ಗೋಚರಿಸುತ್ತದೆ. ಆದರೆ ಮುಖ್ಯವಾಗಿ ಈ 3 ರಾಶಿಯ ಜನರಿಗೆ ತ್ವರಿತ ಆರ್ಥಿಕ ಲಾಭ ಮತ್ತು ಅದೃಷ್ಟ ಕೈಹಿಡಿಯಲಿದೆ

3 /6

ಕರ್ಕಾಟಕ ರಾಶಿ: ಈ ರಾಶಿಯವರಿಗೆ ಗಜಕೇಸರಿ ಯೋಗವು ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ವ್ಯಾಪಾರವು ಅಭಿವೃದ್ಧಿ ಹೊಂದುತ್ತೀರಿ. ಉದ್ಯೋಗಸ್ಥರಿಗೆ ಬಡ್ತಿ ಮತ್ತು ವರ್ಗಾವಣೆ ಭಾಗ್ಯವಿರಲಿದೆ. ಸರ್ಕಾರಿ ನೌಕರಿ ಭಾಗ್ಯ ಇವರಿಗಿದೆ.

4 /6

ವೃಶ್ಚಿಕ ರಾಶಿ: ಗಜಕೇಸರಿ ಯೋಗವು ವೃಶ್ಚಿಕ ರಾಶಿಯ ಜನರಿಗೆ ಶುಭವನ್ನುಂಟು ಮಾಡಲಿದೆ. ಈ ಬಾರಿ ಅದೃಷ್ಟ ನಿಮ್ಮ ಕಡೆಯಿರಲಿದೆ. ಮಕ್ಕಳಿಂದ ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ವ್ಯವಹಾರಗಳಲ್ಲಿ ನೀವು ಯಶಸ್ಸನ್ನು ಸಾಧಿಸಬಹುದು.

5 /6

ಧನು ರಾಶಿ: ಈ ರಾಶಿಯ ಜನರಿಗೆ ಗುರುಬಲ ಇರಲಿದೆ. ಉತ್ತಮ ಉದ್ಯೋಗಾವಕಾಶಗಳು ದೊರೆಯಲಿವೆ. ವಾಹನ ಮತ್ತು ಆಸ್ತಿ ಖರೀದಿಯ ಭಾಗ್ಯವೂ ನಿಮಗಿದೆ. ಸೌಕರ್ಯಗಳಲ್ಲಿಯೂ ಹೆಚ್ಚಳವಾಗಲಿದೆ. ಉತ್ತಮ ಉದ್ಯೋಗಾವಕಾಶಗಳು ದೊರೆಯಲಿವೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)