ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೋಂಡ ಆರೋಗ್ಯ ಸಚಿವ ಕೆ.ಸುಧಾಕರ್ ದಂಪತಿ

Chikkaballapura : ಚಿಕ್ಕಬಳ್ಳಾಪುರ  'ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ'ದಲ್ಲಿ ಭಾಗಿಯಾದ ಸಚಿವ ಡಾ.ಕೆ.ಸುಧಾಕರ್ 
 

Dr. K. Sudhakar : ಚಿಕ್ಕಬಳ್ಳಾಪುರದಲ್ಲಿ ತಿರುಪತಿ ತಿರುಮಲ‌ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ‌ ನಡೆದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ‌ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಾಲ್ಗೊಂಡಿದ್ದರು. 
 

1 /7

ಚಿಕ್ಕಬಳ್ಳಾಪುರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ  

2 /7

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್    

3 /7

ಚಿಕ್ಕಬಳ್ಳಾಪುರದಲ್ಲಿ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಡಾ.ಕೆ.ಸುಧಾಕರ್    

4 /7

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸಿದ್ಧತೆ ಪರಿಶೀಲಿಸಿದ್ದ ಸಚಿವ ಸುಧಾಕರ್    

5 /7

ತಿರುಮಲದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ    

6 /7

ಚಿಕ್ಕಬಳ್ಳಾಪುರದಲ್ಲಿ ತಿರುಪತಿ ತಿರುಮಲ‌ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ‌ ನಡೆದ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ    

7 /7

ತಿರುಮಲದಲ್ಲಿ ನಡೆಯುವಂತೆಯೇ ಶಾಸ್ತ್ರೋಕ್ತವಾಗಿ ನಡೆದ ಪೂಜೆಯಲ್ಲಿ ಎಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿ