ಮಹಾಲಕ್ಷ್ಮಿಗೆ ಈ 5 ರಾಶಿಗಳೆಂದರೆ ಬಲು ಪ್ರೀತಿ.. ಸಕಲ ಸಂಪತ್ತು ನೀಡಿ ಸಂತೋಷ ಕರುಣಿಸುವಳು ವಿಷ್ಣುಪ್ರಿಯೆ!

Lakshmi Favorite zodiac signs: ಜ್ಯೋತಿಷ್ಯದಲ್ಲಿ ಕೆಲವು ರಾಶಿಗಳ ಮೇಲೆ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದ ಇರುತ್ತದೆ. ಲಕ್ಷ್ಮಿ ದೇವಿಯ ಕೃಪೆಯಿಂದ ಅವರ ಜೀವನ ಸುಖಮಯವಾಗಿರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಲಕ್ಷ್ಮಿ ದೇವಿಯನ್ನು ಸಂಪತ್ತಿನ ದೇವತೆಯಾಗಿ ಪೂಜಿಸಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಹೊಂದಬೇಕೆಂದು ಬಯಸುತ್ತಾನೆ. ಜ್ಯೋತಿಷ್ಯದ ಪ್ರಕಾರ, ಲಕ್ಷ್ಮಿ ದೇವಿಯು ಕೆಲವು ರಾಶಿಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದಾಳೆ. ಇವರಿಗೆ ಆರ್ಥಿಕ ಬಿಕ್ಕಟ್ಟು ಬಾರದಂತೆ ಕಾಯುತ್ತಾಳೆ. 

2 /6

ವೃಷಭ ರಾಶಿಯನ್ನು ಲಕ್ಷ್ಮಿ ದೇವಿಯ ನೆಚ್ಚಿನ ರಾಶಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದವಿದೆ. ಈ ಜನರ ಜೀವನದಲ್ಲಿ ಯಾವುದಕ್ಕೂ ಕೊರತೆಯಿರಲ್ಲ. ಆರ್ಥಿಕವಾಗಿ ತುಂಬಾ ಸಬಲರಾಗಿರುತ್ತಾರೆ. 

3 /6

ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ವೃಶ್ಚಿಕ ರಾಶಿಯ ಜನರು ಹೆಚ್ಚು ಶ್ರಮಜೀವಿಗಳು. ಲಕ್ಷ್ಮಿ ದೇವಿಯ ಅನುಗ್ರಹದಿಂದಾಗಿ, ಈ ರಾಶಿಯ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ.

4 /6

ತುಲಾ ರಾಶಿಯ ಅಧಿಪತಿ ಶುಕ್ರ. ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗುತ್ತದೆ. ಈ ರಾಶಿಚಯ ಮೇಲೆ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದವಿದೆ. ಅವರು ಪ್ರತಿಯೊಂದು ಪ್ರಮುಖ ಕೆಲಸದಲ್ಲಿ ಅದೃಷ್ಟದ ಬೆಂಬಲವನ್ನು ಪಡೆಯುತ್ತಾರೆ. ಹಣದ ಕೊರತೆ ಎಂದಿಗೂ ಕಾಡುವುದಿಲ್ಲ. 

5 /6

ಸಿಂಹ ರಾಶಿಯ ಅಧಿಪತಿ ಸೂರ್ಯ ಗ್ರಹ. ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯು ಈ ರಾಶಿಯವರಿಗೆ ಸಹ ದಯೆ ತೋರುತ್ತಾಳೆ. ಈ ಜನರು ತಮ್ಮ ಕೋಪವನ್ನು ನಿಯಂತ್ರಿಸಿದರೆ, ಅವರು ಎಂದಿಗೂ ಆರ್ಥಿಕ ಕ್ಷೇತ್ರದಲ್ಲಿ ನಷ್ಟವನ್ನು ಅನುಭವಿಸಬೇಕಾಗಿಲ್ಲ.

6 /6

ಕರ್ಕ ರಾಶಿಯ ಅಧಿಪತಿಯನ್ನು ಚಂದ್ರ ಎಂದು ಪರಿಗಣಿಸಲಾಗುತ್ತದೆ. ಈ ರಾಶಿಯ ಜನರು ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದವನ್ನು ಹೊಂದಿದ್ದಾರೆ. ಇದರಿಂದಾಗಿ ಅವರು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಿಲ್ಲ. ಸಿರಿವಂತರಾಗಿ ಬದುಕುತ್ತಾರೆ.