ಈ ಜನ್ಮರಾಶಿಗಳಿಗೆ ಮುಂಬರುವ ದಿನಗಳೆಲ್ಲಾ ಹಬ್ಬವೋ ಹಬ್ಬ: ಅದೃಷ್ಟಮಯ ಬಾಳಲ್ಲಿ ಸಾಲು ಸಾಲು ವಿಜಯಗಳೇ ಬೆನ್ನೇರುವುದು!

Mangal Gochar 2024: ಮಂಗಳ ಗ್ರಹವನ್ನು ಧೈರ್ಯ ಮತ್ತು ಶೌರ್ಯದ ಅಂಶವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಮಂಗಳನ ಚಲನೆಯಲ್ಲಿದ್ದರೆ, ಕೆಲ ರಾಶಿಗಳಿಗೆ ಅದು ಸಮೃದ್ಧಿಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಇಂದು ಅಂದರೆ ಫೆಬ್ರವರಿ 5 ರಂದು ರಾತ್ರಿ 9.56 ರ ಸಮಯದಲ್ಲಿ ಮಂಗಳ ಗ್ರಹವು ಮಕರ ರಾಶಿಯನ್ನು ಪ್ರವೇಶಿಸಲಿದೆ. ಇದು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.

2 /6

ಮಾರ್ಚ್ 15 ರಂದು, ಮಂಗಳವು ಮತ್ತೆ ರಾಶಿಯನ್ನು ಬದಲಾಯಿಸುತ್ತದೆ. ಇನ್ನು ಮಕರ ರಾಶಿಗೆ ಮಂಗಳನ ಆಗಮನವು ಕೆಲ ರಾಶಿಯವರಿಗೆ ಉತ್ತಮ ಲಾಭವನ್ನು ನೀಡುತ್ತದೆ. ಅಂತಹ ರಾಶಿಗಳು ಯಾವುವು ಎಂಬುದನ್ನು ತಿಳಿಯೋಣ.

3 /6

ಮೇಷ ರಾಶಿಯವರಿಗೆ ಮಂಗಳ ಸಂಚಾರವು ಲಾಭದಾಯಕವಾಗಿರುತ್ತದೆ. ಈ ರಾಶಿಯವರು ಭಕ್ತಿಯಲ್ಲಿ ಆಸಕ್ತರಾಗಿರುವ ಕಾಲವಿದು. ವಿದೇಶ ಪ್ರವಾಸ ಮಾಡುವ ಸಾಧ್ಯತೆ ಕೂಡ ಇದೆ. ನಿಮ್ಮ ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ. ಈ ಸಮಯದಲ್ಲಿ ಕಲ್ಯಾಣ ಯೋಗವೂ ಇದೆ.

4 /6

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಸಂಚಾರದ ಮೂಲಕ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರುತ್ತದೆ. ವ್ಯಾಪಾರ ಮತ್ತು ಆರೋಗ್ಯದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕ ಲಾಭದ ಸಾಧ್ಯತೆಯೂ ಇದೆ.  

5 /6

ಮಕರ ರಾಶಿ: ಮಂಗಳ ಗ್ರಹವು ಇದೇ ರಾಶಿಗೆ ಪ್ರವೇಶ ಮಾಡುತ್ತಿರುವ ಕಾರಣದಿಂದ ಶುಭಕರವಾಗಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಆಸಕ್ತಿ ಹೊಂದಿದ್ದರೆ, ಸುರಕ್ಷಿತ ಆಯ್ಕೆಗಳಲ್ಲಿ ಹೂಡಿಕೆ ಮಾಡುವುದು ಪ್ರಯೋಜನಕಾರಿಯಾಗಲಿದೆ. ಇದರೊಂದಿಗೆ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ಉತ್ತಮ ಆರ್ಥಿಕ ಪರಿಸ್ಥಿತಿಗಳನ್ನು ಸಹ ಹೊಂದಿರುತ್ತೀರಿ. ಕೆಲಸದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ)