Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Lokshabha Elections 2024: ನೀವು ವೋಟರ್ ಐಡಿ ಇಲ್ಲದೆಯೂ ಮತದಾನದಲ್ಲಿ ಭಾಗವಹಿಸಬಹುದು. ಚುನಾವಣಾ ಆಯೋಗದ ಪ್ರಕಾರ, ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿರುತ್ತದೆ. ಮತ ಚಲಾಯಿಸಲು ವೋಟರ್ ಐಡಿ ಅಥವಾ ಅಧಿಕೃತ ಗುರುತಿನ ಯಾವುದಾದರೂ ಒಂದು ದಾಖಲೆ ಒದಗಿಸಬೇಕು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವರೆಗೂ ಮತ ಚಲಾಯಿಸಲು ಮತದಾರ ಅರ್ಹನಾಗಿರುತ್ತಾನೆ.
Lok Sabha Election 2024: ದೇಶದ 543 ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Arecanut today price (24-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ. ಇಲ್ಲಿ ಚಿಂತನೆಗಳ ಪ್ರಚೋದನೆ ನಡೆಯುತ್ತದೆ. ಸರಿ ತಪ್ಪುಗಳ ಗ್ರಹಿಕೆಗಳಿಗೂ ಸವಾಲೆಸೆಯುತ್ತದೆ.
Urban Credit Society: ಸೊಸೈಟಿಯವರ ಈ ನಡಾವಳಿಕೆಯಿಂದ ತಮಗೆ ಮೋಸವಾಗಿದೆ ಮತ್ತು ಅವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಎದುರುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರಿಬ್ಬರು ದಿ:02/11/2023 ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು.ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
Lok Sabha Election 2024: ಸೋಮಣ್ಣನವರು ಉತ್ತಮ ಸಂಸದನಾಗಿ ಕೆಲಸ ಮಾಡುವುದಾಗಿ ಹೇಳುತ್ತಾರೆ.ಆದರೆ ಅವರು ವಸತಿ ಸಚಿವರಾಗಿದ್ದಾಗ ತುಮಕೂರಿಗೆ ಎಷ್ಟು ಮನೆಗಳನ್ನು ನೀಡಿದಿರಿ ಎಂದು ಇಲ್ಲಿನ ಜನರಿಗೆ ದಾಖಲಾತಿ ನೀಡಿ.ನಿಮ್ಮ ಅವಧಿಯಲ್ಲಿ ಒಂದೂ ಮನೆಯನ್ನು ಕಟ್ಟಲಿಲ್ಲವೇಕೆ? ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಅಂದು ಉತ್ತರವಿರಲಿಲ್ಲ.ಆದ್ದರಿಂದ ವಸತಿ ಸಚಿವರಾಗಿ ವಿಫಲವಾಗಿರುವ ಸೋಮಣ್ಣನವರ ಉತ್ತಮವಾಗಿ ಕೆಲಸ ಮಾಡುತ್ತೇನೆ ಎನ್ನುವ ಮಾತು ಸಂಪೂರ್ಣ ಸುಳ್ಳು ಎಂದರು.
Rosted Chana With Jaggery Benefits: ರಕ್ತಹೀನತೆಯಿಂದ ಬಳಲುತ್ತಿರುವವರು ಇನ್ನು ಮುಂದೆ ದುಬಾರಿ ಔಷಧಗಳನ್ನು ಅವಲಂಬಿಸಬೇಕಾಗಿಲ್ಲ ಏಕೆಂದರೆ ಮನೆಯ ಅಡುಗೆಮನೆಯಲ್ಲಿ ಇಡಲಾದ ಈ ಎರಡು ವಸ್ತುಗಳು ರಕ್ತಹೀನತೆಯನ್ನು ಗುಣಪಡಿಸುತ್ತವೆ.
Diabetes Control Tips: ಮಧುಮೇಹದಂತಹ ಕಾಯಿಲೆಗಳನ್ನು ಎದುರಿಸಲು, ಔಷಧಗಳು ಮಾತ್ರವಲ್ಲದೆ ಸರಿಯಾದ ಆಹಾರವೂ ಕೂಡ ತುಂಬಾ ಮುಖವಾಗಿದೆ. ರಕ್ತದಲ್ಲಿನ ಅಧಿಕ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಅಂತಹ ಕೆಲ ಬೀಜ ರಹಿತ ಹಣ್ಣುಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
Uttarkanda : ತಮಿಳು ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆ ಮತ್ತು ಮೆಚ್ಚುಗೆ ಪಡೆದ ಅಭಿನಯಕ್ಕೆ ಹೆಸರುವಾಸಿಯಾಗಿರುವ ಐಶ್ವರ್ಯಾ ರಾಜೇಶ್ ಅವರು ಉತ್ತರಕಾಂಡದಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.
NVS Non-Teaching Recruitment 2024: ಈ ನೇಮಕಾತಿಯಡಿ ಖಾಲಿಯಿರುವ 1,377 ಮಹಿಳಾ ಸ್ಟಾಫ್ ನರ್ಸ್, ಎಲೆಕ್ಟ್ರಿಷಿಯನ್ ಪ್ಲಂಬರ್, ಮೆಸ್ ಹೆಲ್ಪರ್, ಎಂಟಿಎಸ್ ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Lok Sabha Election 2024: ಮಂಡ್ಯ ಕ್ಷೇತ್ರದಲ್ಲಿ ಹಣದ ಆಟ ಜಾಸ್ತಿಯಾಗಿದೆ. ಅಡ್ಡದಾರಿಯಲ್ಲಿ ಹಣ ಮಾಡಿದವರ ಉಪಟಳವೂ ಹೆಚ್ಚಾಗಿದೆ. ನಾನು ಗೆದ್ದರೆ ಇದಕ್ಕೆ ಕಡಿವಾಣ ಹಾಕುತ್ತೇನೆ. ಒಳ್ಳೆಯ ರೀತಿಯಲ್ಲಿ ಚುನಾವಣೆ ಆಗಬೇಕು, ಜನರಿಗೆ ಒಳ್ಳೆಯ ಗುಣ ನಡತೆಯ, ಜನಪರ ಕೆಲಸ ಮಾಡುವವರು ರಾಜಕಾರಣಕ್ಕೆ ಬರಬೇಕು. ಅಂತಹ ಉತ್ತಮರನ್ನು ರಾಜಕೀಯಕ್ಕೆ ತರುವುದಕ್ಕಾಗಿ ನಾನು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ. ಪಕ್ಷದ ಸಂಘಟನೆಯಲ್ಲಿ ಕೂಡ ಬದಲಾವಣೆಗಳನ್ನು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
Kajol Shocking Revelations: ಬಾಲಿವುಡ್ ನಟಿ ಕಾಜೋಲ್ ತಮ್ಮ ಅದ್ಭುತ ನಟನೆಯಿಂದ ಬಹುತೇಕ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದುಕೊಂಡಿದ್ದಾಳೆ. ಕಾಜೋಲ್ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಸ್ಟಾರ್ಗಳು, ನಿರ್ದೇಶಕರು ಮತ್ತು ನಿರ್ಮಾಪಕರೊಂದಿಗೆ ಕೆಲಸ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.