ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಸರ್ವ ಪತನ ಕಂಡಿದೆ. ಆ ಮೂಲಕ ಭಾರತ ತಂಡ ಈಗ 326 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಪುಣೆಯಲ್ಲಿನ ಎಂಸಿಎಎಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಾಯಂಕ್ ಅಗರವಾಲ್ ಅವರ ಶತಕ(108) ರನ್ ಗಳ ನೆರವಿನಿಂದಾಗಿ ಭಾರತ ಮೂರು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಬ್ಯೂರನ್ ಹೆಂಡ್ರಿಕ್ಸ್ ಅವರೊಂದಿಗೆ ವಾಗ್ವಾದ ವಿಚಾರವಾಗಿ ಐಸಿಸಿ ಅವರಿಗೆ ಅವಗುಣ ಅಂಕವನ್ನು ನೀಡಿದೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ (112) ಭರ್ಜರಿ ಶತಕದ ನೆರವಿನಿಂದ ಕಿಂಗ್ಸ್ಮೇಡ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆರು ವಿಕೆಟ್ ಗಳಿಂದ ಸೋಲಿಸಿತು.ಆ ಮೂಲಕ ಭಾರತ ತಂಡವು 6 ಪಂದ್ಯಗಳ ಸರಣಿಯಲ್ಲಿ 1–0ರ ಮುನ್ನಡೆ ಕಾಯ್ದುಕೊಂಡಿದೆ.
ಸಾರಿಗೆ ಸಚಿವ ಜೋ ಮಸ್ವನ್ಗಂಯಿ ಅಪಘಾತದ ಸ್ಥಳದಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ, "ಪೊಲೀಸರು ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ. ಟ್ರಕ್ ಚಾಲಕ ಆತುರದಲ್ಲಿ ಸಾಗುತ್ತಿದ್ದ, ಆದರೆ ಈ ಆತುರತೆ ಹಲವು ಜೀವಗಳನ್ನು ಬಲಿತೆಗೆದುಕೊಂಡಿದೆ ಎಂದು ಹೇಳಿದರು.
ವಿಧ ಫ್ಲೇವರ್ ಚಾಕೊಲೇಟ್ಗಳು, ಡ್ರೈ ಫ್ರೂಟ್ಸ್ ಸೇರಿದಂತೆ ಇತರ ತರಾವರಿ ಖಾದ್ಯಗಳನ್ನೂ ಮೀರಿಸಿ ನಮ್ಮ ದೇಶದ ಜನರ ನೆಚ್ಚಿನ ತಿನಿಸಾದ ಕಾಶ್ಮೀರಿ ಚಿಲ್ಲಿ ಚಿಕನ್ ಸಮೋಸ ದಕ್ಷಿಣ ಆಫ್ರಿಕಾದಲ್ಲಿ ನಡೆದ ಖಾದ್ಯಗಳ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.