ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ISRO Scientist: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಕ್ವಿಡ್ ಕಾರಿನಲ್ಲಿ ಬರುತ್ತಿದ್ದಾಗ ನಾಲ್ವರು ಅಪರಿಚಿತರು ತಡೆದು ನಿಲ್ಲಿಸಿ ಏಕಾಏಕಿ ದಾಳಿ ನಡೆಸಿದ್ದು, ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ.
Aditya-L1 Mission: ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯನಕ್ಕೆ ‘Aditya L-1’ ಯೋಜನೆ ಕೈಗೊಳ್ಳಲಾಗುವುದು ಎಂದು ಕೆಲ ದಿನಗಳ ಹಿಂದಷ್ಟೇ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದರು.
ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತಪಟ್ಟಂತಹ ಪ್ರಕರಣ ಇದೀಗ ಕೊನೆಗು ಅಂತ್ಯಕ್ಕೆ ಬಂದು ನಿಂತಿದೆ.. ಸಾಕಷ್ಟು ವಿವಾಧಕ್ಕೆ ಎಡೆ ಮಾಡಿಕೊಟ್ಟಿದ್ದ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಚಾರ್ಚ್ ಶೀಟ್ ನನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ.
Ambedkar School Of Economics University: ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿದ್ದರು.
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ಎರಡು ವರ್ಷದ ಹಿಂದೆ ಬನಶಂಕರಿ ದೇವಸ್ಥಾನ ಎದುರು ಉದ್ಯಮಿ ಮದನ್ ಕೊಲೆ ಮಾಡಿ ಜೈಲು ಸೇರಿದ್ದ ಸಿದ್ದಾಪುರ ಮಹೇಶ ಕಳೆದ ವಾರ ಜೈಲಿನಿಂದ ರಿಲೀಸ್ ಆಗಿದ್ದಾನೆ. ಹೀಗಾಗಿ ಈ ಮಹೇಶನ ಚೇಲಾಗಳು ಅವನಿಗೆ ಭರ್ಜರಿ ಬಿಲ್ಡಪ್ ಕೊಟ್ಟು ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮೇಲೆ ವಿಡಿಯೋ ಹಾಕುತ್ತಿದ್ದಾರೆ.
Gas geyser leak news: ಗ್ಯಾಸ್ ಗೀಸರ್ ಲೀಕ್ ಆಗಿ ಕೆಲ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಸ್ನಾನಕ್ಕೆಂದು ಒಟ್ಟಿಗೆ ಹೋದ ಸಂದರ್ಭದಲ್ಲಿ ದುರಂತ ಸಂಭವಿಸಿದೆ.
Inauguration of 'Bhima Sankalpa: ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 'ಭೀಮ ಸಂಕಲ್ಪ' ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು.
Bengaluru Crime News: ಒಬ್ಬ ವ್ಯಕ್ತಿಗೆ ಗಂಡು ಮಗುವಾದ ಖುಷಿಗೆ ಸ್ನೇಹಿತರಿಗೆ ಪಾರ್ಟಿ ಆರೆಂಜ್ ಮಾಡಿದ್ದನು. ಪಾರ್ಟಿ ಸ್ವೀಕರಿಸಿದ ಸ್ನೇಹಿತರು ತಮ್ಮ ಗೆಳೆಯನಿಗೆ ಥ್ಯಾಂಕ್ಸ್ ಹೇಳುವ ಬದಲಾಗಿ ಆತನ ತಲೆ ಬುರುಡೆಯನ್ನೇ ಬಿಚ್ಚಿರುವ ಪ್ರಸಂಗ ನಡೆದಿದೆ.
Forest Department Mninister: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಆ ವೇಳೆ ವೀರಶೈವ ಲಿಂಗಾಯತರ ಬಗ್ಗೆ ಮಾತಾನಾಡಿದ್ದಾರೆ.
DK Shivakumar Visited Ajjaiah's Math : ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೆ ಮೊದಲ ಬಾರಿಗೆ ಡಿಕೆ ಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮಠದತ್ತ ಪ್ರಯಾಣ ಬೆಳೆಸಿದ್ದಾರೆ.
BBMP Action To Increase Forest Area: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ದತ್ತು ಪಡೆದ ನಾಯಿ ಮರಿಗೆ ವ್ಯಾಕ್ಸಿನೇಷನ್ ಮಾಡಿಸದೇ ಅದರ ಸಾವಿಗೆ ಕಾರಣವಾದ ವ್ಯಕ್ತಿಯ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿ ಸಿಂಗ್ ಎಂಬುವವರ ವಿರುದ್ಧ ಪೂರ್ಣಿಮಾ ಪ್ರಕಾಶ್ ಎಂಬುವವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
Cheated By Giving A Movie Chance: ಸಿನಿಮಾದಲ್ಲಿ ಚಾನ್ಸ್ ಕೊಡೋದಾಗಿ ಹೇಳಿ ಲಕ್ಷ ಲಕ್ಷಗಟ್ಟಲೇ ಹಣ ವಂಚಿಸುತ್ತಿದ್ದ ಖತರ್ನಾಕ್ ನಯವಂಚಕನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
Bengaluru Mysuru Toll: ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಹಿನ್ನೆಲೆ ಇಷ್ಟು ದಿವಸ ದುಬಾರಿ ಟೋಲ್ನಿಂದ ವಾಹನ ಸವಾರರು ಪರಾದಾಡುತ್ತಿದ್ದರು ಇನ್ನು ಮುಂದೆ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರನ್ನು ಸಂಕಷ್ಕೆ ಈಡು ಮಾಡಿದೆ
Motor Vehicle Inspector: 2016ರಲ್ಲಿ ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಾಗಿ 150 ಪೋಸ್ಟ್ಗಳಿಗೆ ಕಾಲ್ ಫಾರ್ ಮಾಡಲಾಗಿತ್ತು.ಸಾರಿಗೆ ಇಲಾಖೆಯ ಹುದ್ದೆಗಳಿಗಾಗಿ ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು.
ಗಾಂಜಾ ಮಾರಾಟ ಮಾಡುತ್ತಿದ್ದ ಭರತ್ ಕುಮಾರ್, ರಾಕೇಶ್ ಕುಮಾರ್, ಅನಿಲ್ ಸಿಂಗ್,ಮುಖೇಶ್ ರನ್ನು ಬಂಧಿಸಿ 4 ಕೆಜಿ ಗಾಂಜಾ,ನಗದು,ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ತಮ್ಮ ಬ್ಯಾಗನ್ನು ಆಟೋದಲ್ಲೇ ಇರಿಸಿ ಪಾರ್ಕಿಂಗ್ ಸ್ಥಳದಲ್ಲೇ ಸ್ವಲ್ಪ ಸಮಯ ಕಾಯುವಂತೆ ಆಟೋ ಚಾಲಕ ರಂಗಸ್ವಾಮಿಗೆ ತಿಳಿಸಿದ್ದರು. ಆದರೆ ಖತರ್ನಾಕ್ ಬುದ್ದಿ ತೋರಿದ್ದ ರಂಗಸ್ವಾಮಿಯು , ಪ್ರಯಾಣಿಕನ ಬ್ಯಾಗಿನಲ್ಲಿದ್ದ ಲಕ್ಷ ಅಧಿಕ ಹಣವನ್ನು ಗಮನಿಸಿದ್ದನು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.