ಕಳೆದ 2 ದಿನಗಳಿಂದ ತನ್ನ ತಂದೆ ಕಾಣುತ್ತಿಲ್ಲವೆಂದು ದಿನೇಶ್ ಮತ್ತು ಪಪ್ಪು ಪ್ರಕಾಶ್ಗೆ ಕರೆ ಮಾಡಿದ್ದಾರೆ. ಪ್ರಕಾಶ್ ತನ್ನ ತಾಯಿಯೊಂದಿಗೆ ಗ್ರಾಮಕ್ಕೆ ಬಂದು ಚುನ್ನಿಲಾಲ್ ಬಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆರಂಭದಲ್ಲಿ ಚುನ್ನಿಲಾಲ್ ತನಗೇನೂ ಗೊತ್ತಿಲ್ಲವೆಂದು ವಾದಿಸಿದ್ದಾನೆ. ನಂತರ ತಾನೇ ತಂದೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
Anushka Sharma At Narendra Modi Stadium: ಐಸಿಸಿ ಕ್ರಿಕೆಟ್ ವಿಶ್ವಕಪ್ನ ಅಂಗವಾಗಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಅನುಷ್ಕಾ ಶರ್ಮಾ ನರೇಂದ್ರ ಮೋದಿ ಸ್ಟೋಡಿಯಂನಲ್ಲಿ ವಿರಾಟ್ ಕೊಹ್ಲಿಗೆ ಚೀರ್ಲೀಡರ್ ಆಗಿದ್ದಾರೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಚಾಂಪಿಯನ್ ತಂಡಕ್ಕೆ 33 ಕೋಟಿ ರೂ. ಬಹುಮಾನ ಸಿಕ್ಕರೆ, ರನ್ನರ್ಸ್ ಅಪ್ ತಂಡಕ್ಕೆ 18 ಕೋಟಿ ರೂ. ದೊರೆಯಲಿದೆ.
ಅಹಮದಾಬಾದ್ ಪಿಚ್ ರಿಪೋರ್ಟ್: ಶ್ರೇಷ್ಠ ಪಂದ್ಯಕ್ಕೂ ಮುನ್ನ ಅಹಮದಾಬಾದ್ನ ಪಿಚ್ ಹೇಗಿದೆ? ಮತ್ತು ಅದರ ರಿಪೋರ್ಟ್ ಕಾರ್ಡ್ ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಈ ಕ್ರೀಡಾಂಗಣವು ಅನೇಕ ಶ್ರೇಷ್ಠ ಪಂದ್ಯಗಳಿಗೆ ಹೆಸರುವಾಸಿಯಾಗಿದ್ದರೂ, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಆದರೆ ವಿಶ್ವಕಪ್ ಫೈನಲ್ಗೂ ಮುನ್ನ ನೀವು ಅಂಕಿಅಂಶಗಳನ್ನು ತಿಳಿದುಕೊಳ್ಳುವುದು ಮುಖ್ಯ.
ICC Cricket World Cup 2023: ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, 'ನ.19ರಂದು ಭಾರತ-ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
India vs Australia World Cup final 2023: ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ.
ICC World Cup 2023: ಭಾರತ ಸರ್ಕಾರದಿಂದ ಪಾಕಿಸ್ತಾನಿ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ಅಭಿಮಾನಿಗಳಿಗೆ ವೀಸಾ ನೀತಿಯ ಅನುಪಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಐಸಿಸಿಗೆ ಮತ್ತೊಂದು ಔಪಚಾರಿಕ ದೂರು ಸಲ್ಲಿಸಿದೆ.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
ICC ODI World Cup 2023: ವಿಶ್ವಕಪ್ ಪಂದ್ಯಾವಳಿಗೂ ಒಂದು ದಿನದ ಮೊದಲು ಅಕ್ಟೋಬರ್ 4ರಂದು ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. 12 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯುತ್ತಿದೆ.
Missing Tomato Lorry: ಅಹಮದಾಬಾದ್ನ ಪ್ರಕಾಶ್ ಎಂಬುವರಿಗೆ ಸುಮಾರು 750 ಕ್ರೇಟ್ (11 ಟನ್) ಟೊಮೆಟೊವನ್ನು ಮಾರಾಟ ಮಾಡಲಾಗಿದೆ. ಟೊಮೇಟೊವನ್ನು ಮಾರಾಟ ಮಾಡಿದ ಬಳಿಕ ರಾಜಸ್ಥಾನದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾರೆ.
Ahmedabad Hotel Room Rates: ಕ್ರಿಕೆಟ್ ವಿಶ್ವಕಪ್ 2023 ರ ವೇಳಾಪಟ್ಟಿ ಬಂದ ತಕ್ಷಣ, ಅಹಮದಾಬಾದ್ ನಲ್ಲಿ ಹೋಟೆಲ್ ಕೋಣೆಯ ಬಾಡಿಗೆ ಇದ್ದಕ್ಕಿದ್ದಂತೆ ಗಗನಕ್ಕೇರಿದೆ. 2023ರ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮತ್ತು ಫೈನಲ್ ಪಂದ್ಯದ ಆಯೋಜನೆಯಿಂದಾಗಿ, ಅಹಮದಾಬಾದ್ ಹೋಟೆಲ್ ಗಳಲ್ಲಿ ಬುಕಿಂಗ್ ಈಗಾಗಲೇ ಪ್ರಾರಂಭವಾಗಿದೆ.
Indigo Plane Tail Strike: ವಿಮಾನ ಬೆಂಗಳೂರಿನಿಂದ ಅಹಮದಾಬಾದ್ಗೆ ಹೊರಟಿತ್ತು. ವಿಮಾನ ಅಹ್ಮದಾಬಾದ್ ನಲ್ಲಿ ಲ್ಯಾಂಡ್ ಆಗುವ ವೇಳೆ ಟೆಲ್ ಸ್ಟ್ರೈಕ್ ಅನುಭವಿಸಿದೆ. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದ್ದು, ವಿಮಾನದಲ್ಲಿರುವ ಎಲ್ಲಾ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ 2002ರಲ್ಲಿ ನಡೆದ ಕೋಮುಗಲಭೆಯಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರ ಮೇಲೆ ನಡೆದ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ ಆರೋಪಿಗಳನ್ನು ಗುಜರಾತ್ನ ಅಹಮದಾಬಾದ್ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ಕೊಹ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಶತಕಗಳ ಶತಕದ ವಿಶ್ವ ದಾಖಲೆ ಮುರಿಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
IND vs AUS 4th Test Match: ಬಾರ್ಡರ್- ಗವಾಸ್ಕರ್ ಸರಣಿ ಗೆಲ್ಲಲು ಟೀಂ ಇಂಡಿಯಾ ಅಹಮದಾಬಾದ್ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯ ಗೆಲ್ಲಬೇಕಿದೆ. ಟೀಂ ಇಂಡಿಯಾ ಈ ಪಂದ್ಯ ಗೆದ್ದರೆ ತವರಿನಲ್ಲಿ ಸತತ 16ನೇ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆ.
Railway Station: ಭಾರತೀಯ ರೈಲ್ವೇಯು ರಾಷ್ಟ್ರದಾದ್ಯಂತ ರೈಲ್ವೇ ಜಾಲದ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಈ ಅಭಿವೃದ್ಧಿಯ ಭಾಗವಾಗಿ, ಅಮೃತ್ ಭಾರತ್ ಯೋಜನೆಯಡಿಯಲ್ಲಿ ಆಧುನೀಕರಣಗೊಳಿಸಲು ಭಾರತದಾದ್ಯಂತ ಅನೇಕ ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದಿಂದ ಎಸ್ಕೇಪ್ ಆಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನ ಅಹಮದಾಬಾದ್ ಬಳಿ ಬಂಧಿಸಲಾಗಿದೆ. ರಾಮನಗರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆಂದು ಅಲೋಕ್ ಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.