ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅಹಮದಾಬಾದ್ U.N.ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು.
NRI News: ಅಮೆರಿಕದಲ್ಲಿ 8 ತಿಂಗಳು ಹಾಗೂ ಭಾರತದಲ್ಲಿ 4 ತಿಂಗಳು ನೆಲೆಸಿರುವ ಮಹಿಳೆಯೊಬ್ಬರು ನಗರದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಆಂಡ್ರೆಸ್ ಮಾರ್ಟಿನೆಜ್ ಎಂಬ ವ್ಯಕ್ತಿಯೊಂದಿಗೆ ಸಾಮಾಜಿಕ ಮಾಧ್ಯಮ ವೆಬ್ಸೈಟ್ ಮೂಲಕ ಸ್ನೇಹ ಬೆಳೆಸಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ. ಆ ವ್ಯಕ್ತಿ ತನ್ನನ್ನು ಸ್ಕಾಟಿಷ್ (ಸ್ಕಾಟ್ ಲ್ಯಾಂಡ್ ಮೂಲ) ಎಂದು ಪರಿಚಯ ಮಾಡಿಕೊಂಡಿದ್ದನು.
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ಟ್ರೈನ್ ದರವನ್ನು ಫಸ್ಟ್ ಎಸಿಗೆ ಸಮನಾಗಿ ಇರಿಸಲು ಸೂಚಿಸಿದ್ದಾರೆ. ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲವಾದರೂ ಇದು ಜನರಿಗೆ ಕೈಗೆಟುಕುವ ದರದಲ್ಲಿ ಸಿಗಲಿದೆ ಎಂದು ಹೇಳಿದ್ದಾರೆ.
Video Viral: ಗುಜರಾತ್ನ ಅಹಮದಾಬಾದ್ನಲ್ಲಿರುವ ಮೆಕ್ಡೊನಾಲ್ಡ್ನ ಔಟ್ಲೆಟ್ ಗ್ರಾಹಕರೊಬ್ಬರು ತಾವು ಖರೀದಿಸಿದ ತಂಪು ಪಾನೀಯದಲ್ಲಿ ಹಲ್ಲಿ ತೇಲುತ್ತಿರುವ ಬಗ್ಗೆ ದೂರಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಪ್ರಧಾನಿ ಮೋದಿ(PM Modi) ಅವರು ತಮ್ಮ ತವರು ರಾಜ್ಯವಾದ ಗುಜರಾತ್ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗುಜರಾತ್ ಬಿಜೆಪಿ ಪ್ರಧಾನ ಕಚೇರಿವರೆಗೆ ರೋಡ್ಶೋ ನಡೆಸಿದರು.
Ahmedabad serial bomb blast case: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 49 ಅಪರಾಧಿಗಳ ಪೈಕಿ 38 ಮಂದಿಗೆ ವಿಶೇಷ ನ್ಯಾಯಾಲಯವು ಇಂದು ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
Covid-19 Rule Violation: ಗುಜರಾತ್ ನ (Gujrat) ಅಹಮದಾಬಾದ್ನಲ್ಲಿ (Ahmedabad) ಕುಟುಂಬವೊಂದು ತನ್ನ ಸಾಕು ನಾಯಿಯ ಹುಟ್ಟುಹಬ್ಬ (Pet Dog Birthday Celebration) ಆಚರಿಸಲು ದೊಡ್ಡ ಔತಣಕೂದವನ್ನೇ ಆಯೋಜಿಸಿದೆ. ಈ ಸಮಾರಂಭಕ್ಕೆ ಆಗಮಿಸಿದ ಜನರು ಕೋವಿಡ್-19 ನಿಯಮಗಳನ್ನು(Covid-19 Rules) ಉಲ್ಲಂಘಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಸಹೋದರರು ಸೇರಿದಂತೆ ಒಟ್ಟು ಮೂವರನ್ನು ಬಂಧಿಸಿದ್ದಾರೆ.
ಗುಜರಾತ್ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಯೊಬ್ಬಳು ತನ್ನ ನಾಯಿಗೆ ಸೋನು ಎಂದು ಹೆಸರಿಟ್ಟ ಕಾರಣಕ್ಕೆ ನೆರೆಹೊರೆಯವರು ಬೆಂಕಿ ಹಚ್ಚಿ ಕೊಂದಿದ್ದಾರೆ. ಸಂತ್ರಸ್ತೆಯ ಪತಿ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಗುರುದ್ವಾರವೊಂದರಲ್ಲಿ ಬಾಂಬ್ ಸ್ಫೋಟ ನಡೆಯಲಿದೆ ಎಂದು ಮುಂಬೈ ಮೂಲದ ಚಾನೆಲ್ಗೆ ಹುಸಿ ಇಮೇಲ್ ಕಳುಹಿಸಿದ್ದ ಆರೋಪದ ಮೇಲೆ ಗುಜರಾತ್ನ ಅಹಮದಾಬಾದ್ನ 32 ವರ್ಷದ ವ್ಯಕ್ತಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಒಲಿಂಪಿಕ್ಸ್ಗೆ ಆತಿಥ್ಯ ವಹಿಸುವ ಭಾರತದ ಮಹತ್ವಾಕಾಂಕ್ಷೆ ಮತ್ತೊಮ್ಮೆ ಚಾಲ್ತಿಗೆ ಬಂದಿದೆ. ಹೌದು ಇಂತಹ ವೈಭವಯುತ ಕ್ರೀಡಾಕೂಟವನ್ನು ನಡೆಸಲು ಈಗಾಗಲೇ ಅಹಮದಾಬಾದ್ನ ನಗರ ಅಭಿವೃದ್ಧಿ ಪ್ರಾಧಿಕಾರವು ಮುಂದಿನ ಮಾರ್ಗವನ್ನು ನಿರ್ಧರಿಸಲು ಸಲಹೆಗಾರರಿಂದ ಪ್ರಸ್ತಾಪಗಳಿಗೆ ಆಹ್ವಾನಿಸಿದೆ.
ರಿಷಭ್ ಪಂತ್ ಹಿಂದಿರುಗುವಿಕೆಯು ಉನ್ನತ ಕ್ರಮದಲ್ಲಿ ವಿಷಯಗಳನ್ನು ಹೆಚ್ಚು ಆಸಕ್ತಿಕರಗೊಳಿಸುತ್ತದೆ. ರಿಷಭ್ ಪಂತ್ ಅವರನ್ನು ಸೇರಿಸುವುದರಿಂದ ಲೋಕೇಶ್ ರಾಹುಲ್ (ಕೆ.ಎಲ್. ರಾಹುಲ್) ಅವರ ಸ್ಥಾನಕ್ಕೆ ಬೆದರಿಕೆ ಒಡ್ಡಿದಂತಾಗಿದೆ, ಕೆಲವು ತಿಂಗಳ ಹಿಂದೆ ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟ್ಸ್ಮನ್ ಆಗಿ ರಾಹುಲ್ ಆಯ್ಕೆಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.