Anchor Anushree : ಆಂಕರ್ ಅನುಶ್ರೀ ನಿರೂಪಣೆಯಿಲ್ಲದೇ ಯಾವುದೇ ಕಾರ್ಯಕ್ರಮವಾದರೂ ಅದು ಅಪೂರ್ಣ ಎನ್ನುತ್ತಾರೆ ಪ್ರೇಕ್ಷಕರು.. ಈಕೆಯ ಮಾತಿನ ಶೈಲಿಯನ್ನು ಮೀರಿಸುವವರು ಯಾರೂ ಇಲ್ಲ.. ಅತೀ ಹೆಚ್ಚು ಜನಪ್ರಿಯತೆ ಪಡೆದ ಆಂಕರ್ ಇವರಾಗಿದ್ದು.. ಸ್ಟಾರ್ ನಟಿಯರ ರೇಂಜ್ಗೆ ಕ್ರೇಜ್ ಪಡೆದುಕೊಂಡಿದ್ದಾರೆ..
Anchor Anushree Education-Qualification: ಅತೀ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಅನುಶ್ರೀ ತಮ್ಮ ಚಟಚಟ ಮಾತಿನ ಮೂಲಕವೇ ಪ್ರೇಕ್ಷಕರಿಗೆ ಮೋಡಿಮಾಡಿದ್ದಾರೆ.. ಹಾಗಾದ್ರೆ ಮಂಗಳೂರಿನ ಈ ಚೆಲುವೆ ಓದಿದ್ದೇನು? ಎನ್ನುವ ಸಣ್ಣ ಮಾಹಿತಿಯನ್ನು ಇದೀಗ ತಿಳಿಯೋಣ..
Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ.. ಸದ್ಯ 20 ಸೀಸನ್ನ್ನು ಪೊರೈಸಿದ ಈ ಕಾರ್ಯಕ್ರಮಕ್ಕೆ ಅನುಶ್ರೀ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?
ಇಂದು ಅನುಶ್ರೀ ಇಡೀ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎಂದು ಹೇಳಲಾಗುತ್ತದೆ. ಹಾಗಾಗಿ ಹಣ- ಖ್ಯಾತಿ ಎರಡನ್ನೂ ಹೊಂದಿರುವ ಅದ್ಭುತ ಪ್ರತಿಭೆ ಎಂದರೆ ತಪ್ಪಲ್ಲ.
Anchor Anushree Remuneration for one Episode: ಪಟಾಕಿಯ ಹಾಗೇ ಚಟಪಟ ಮಾತಿನ ಮೂಲಕವೇ ಪ್ರೇಕ್ಷಕರನ್ನು ರಂಜಿಸುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ.. ಶುದ್ಧ ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಮನೆಮಗಳಾದ ಈ ಚೆಲುವೆಯ ನಿರೂಪಣೆಗೆ ಮಾರುಹೋಗದವರೇ ಇಲ್ಲ..
Anchor Anushree funny Moment: ಕರ್ನಾಟಕದಲ್ಲಿ ಎಂತಹದ್ದೇ ಕಾರ್ಯಕ್ರಮ ಇರಲಿ. ಅಲ್ಲಿ ಅನುಶ್ರೀ ನಿರೂಪಣೆ ಇದೆ ಅಂದ್ರೆ, ಆ ಕಾರ್ಯಕ್ರಮಕ್ಕೆ ಮತ್ತಿಷ್ಟು ರಂಗು ಬರೋದು ಕನ್ಫರ್ಮ್. ಅನು ಮಾತೆತ್ತಿದರೆ ಸಾಕು.. ಜನ ಫುಲ್ ಫಿದಾ ಆಗುತ್ತಾರೆ. ಆದರೆ ಇಷ್ಟೆಲ್ಲಾ ಪ್ರಸಿದ್ಧಿ ಪಡೆದಿರುವ ಅನುಶ್ರೀ ಒಂದೊಮ್ಮೆ ನಾಯಿಗೆ ಹಾಕೋ ಚಿಕನ್ ತಿಂದಿದ್ದರು ಅಂದ್ರೆ ನಂಬ್ತೀರಾ!!
Anushree : ಭಾರತೀಯ ದೂರದರ್ಶನ ನಿರೂಪಕಿ ಮತ್ತು ಕನ್ನಡ ಚಲನಚಿತ್ರಗಳಲ್ಲಿ ನಟನೆ ಮಾಡಿದ ನಟಿ ಅನುಶ್ರೀ. ಕನ್ನಡ ದೂರದರ್ಶನದಲ್ಲಿ ನಿರೂಪಕಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತೆ ಮುಂದೆ ನಟಿಯಾಗಿಯು ಕಾರ್ಯನಿರ್ವಹಿಸಿದರು. ಹೆಚ್ಚಾಗಿ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡ ಇವರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
Anchor Anushree Brother: ಅನುಶ್ರೀ… ಕನ್ನಡದ ಹೆಸರಾಂತ ನಟಿ, ನಿರೂಪಕಿ. ಅಷ್ಟೇ ಅಲ್ಲ, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕರಲ್ಲಿ ಇವರೂ ಒಬ್ಬರು. ನಾವಿಂದು ಈ ವರದಿಯ ಮೂಲಕ ಅನುಶ್ರೀ ಬಗ್ಗೆ ಅಲ್ಲ, ಅವರ ಸಹೋದರನ ಬಗ್ಗೆ ಮಾಹಿತಿ ನೀಡಲಿದ್ದೇವೆ.
Anchor Anushree Childhood Photo : ಖ್ಯಾತ ನಿರೂಪಕಿ ಅನುಶ್ರೀ ಹಂಚಿಕೊಂಡಿರುವ ತಮ್ಮ ಶಾಲೆಯ ಐಡಿ ಕಾರ್ಡ್ ಪೋಟೋಗೆ ನೆಟ್ಟಿಗರು ಕಾಮೆಂಟ್ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಕೆಲವರು ಮೆಚ್ಚುಗೆ ವ್ಯಲ್ತಪಡಿಸಿದರೆ, ಕೆಲವರು ಕಾಲೆಳೆದಿದ್ದಾರೆ.
ಕನ್ನಡ ಖ್ಯಾತ ಟಿವಿ ನಿರೂಪಕಿ ಅನುಶ್ರೀ ಪ್ರಾಣಿ ಪ್ರೇಮಿ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಕಳೆದ ಎರಡು ದಿನಗಳಿಂದ ಅನುಶ್ರೀಯ ಮುದ್ದಿನ ನಾಯಿಯೊಂದು ಕಳೆದು ಹೋಗಿದೆ ಎಂಬ ದುಃಖದಲ್ಲಿದ್ದಾರೆ.
Anchor Anushree-Shubha Poonja Interview: ಅನುಶ್ರೀ ಅವರು ಕೇವಲ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳದೆ, ಇದೀಗ ‘ಅನುಶ್ರೀ ಆಂಕರ್ ಯೂಟ್ಯೂಬ್ ಚಾನೆಲ್’ ಕೂಡ ಪ್ರಾರಂಭಿಸಿ ಸಖತ್ ಸದ್ದು ಮಾಡುತ್ತಿದ್ದಾರೆ. ಇದೆಲ್ಲಾ ನಿಮಗೆ ತಿಳಿದಿರುವ ಸಂಗತಿ. ಇನ್ನು ಈ ಕಾರ್ಯಕ್ರಮಕ್ಕೆ ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಅಂಗವಾಗಿ ಸ್ಪೆಷಲ್ ಗೆಸ್ಟ್ ಆಗಿ ನಟಿ ಶುಭಾ ಪೂಂಜಾ ಮತ್ತು ಅವರ ಪತಿ ಸುಮಂತ್ ಆಗಮಿಸಿದ್ದರು. ಈ ಸಂದರ್ಶನದ ವೇಳೆ ಫನ್ನಿ ಘಟನೆಗಳನ್ನು ಮೆಲುಕು ಹಾಕಿದ್ದಾರೆ.
ಕನ್ನಡಿಗರ ಹೆಮ್ಮೆಯ ವಾಹಿನಿ ಜೀ ಕನ್ನಡದಲ್ಲಿ ನಡೆದ ʼಜೀ ಕುಟುಂಬ ಅವಾರ್ಡ್ಸ್-2022ʼ ಕಾರ್ಯಕ್ರಮ ನಟ-ನಟಿಯರ ನಡುವಿನ ಕ್ಯೂಟ್ ಪ್ರಸಂಗಗಳಿಗೆ ಕಾರಣವಾಯ್ತು. ಎಲ್ಲರಿಗೂ ಅರ್ಜುನ್ ಜನ್ಯ ಮತ್ತು ಆಂಕರ್ ಅನುಶ್ರೀ ಅವರ ಲವ್ ಮ್ಯಾಟರ್ ಗೊತ್ತೇ ಇದೆ. ಸದ್ಯ ಅರ್ಜುನ್ ಜನ್ಯ ಅವರು ಅನುಶ್ರೀಗೆ ಮೋಸ ಮಾಡಿ ಮಕ್ಕಳೊಂದಿಗೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು, ಅನುಶ್ರಿಗೆ ನೋವು ತರಿಸಿದೆ.
ಖ್ಯಾತ ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕರ್ನಾಟಕದ ಮನೆ ಮಗಳು ಅನು ಎಲ್ಲರಿಗೂ ಚಿರಪರಿಚಿತ. ಸುಂದರ ಚೆಲುವೆಯ ಮುದ್ದಾದ ಮಾತು ಕೇಳದೆ ಕನ್ನಡಿಗರು ರಾತ್ರಿ ಮಲಗುವುದೇ ಇಲ್ಲ. ಹಾಗೆ, ಅನುಶ್ರೀ ಎಲ್ಲರಿಗೂ ಅಚ್ಚುಮೆಚ್ಚು. ಸದ್ಯ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಇಬ್ಬರೂ ಸೇರಿ ಅನುಶ್ರೀ ಕಾಲೆಳೆದಿದ್ದು ನೋಡಲು ಮಸ್ತ್ ಮಜಾ ನೀಡುತ್ತಿದೆ.
ಜೀ ಕನ್ನಡ ಚಾನೆಲ್ನಲ್ಲಿ ಪ್ರಸಾರವಾಗುವ ʻಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ʼ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ ನಟ ಶಿವರಾಜ್ಕುಮಾರ್ ಜಡ್ಜ್ ಆಗಿದ್ದಾರೆ. ಇದೀಗ ಶಿವಣ್ಣನಿಂದ ಅನುಶ್ರೀಗೆ ಗಿಫ್ಟ್ ಒಂದು ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.