Reduce Rice Price: ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಿಂದ ಹೊಸ ಭತ್ತ ಬಂದಿದೆ. ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಉತ್ಪಾದನೆಯಾಗಿದ್ದು, ಭಾರತ್ ರೈಸ್ ಮಾರುಕಟ್ಟೆಯಲ್ಲಿ ಸಿಗುತ್ತಿದೆ.
Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.
Bride died hours after her marriage: ಅಖಿಲಾ ಸಾವಿನ ಸುದ್ದಿ ತಿಳಿದ ಪೊಲೀಸರು ಘಟನೆಯ ಬಗ್ಗೆ ಕುಟುಂಬಸ್ಥರನ್ನು ವಿಚಾರಿಸಿದ್ದಾರೆ. ಅಖಿಲಾ ಬೆಡ್ರೂಂನಲ್ಲಿ ಮಲಗಿದ್ದು, ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
Andhra Train Accident: ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದರಿಂದ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಮೂರು ಬೋಗಿಗಳು ಹಳಿತಪ್ಪಿದವು.
ISRO Aditya-L1 mission launch: ಸೂರ್ಯನ ಮೇಲಿರುವ ವಿವಿಧ ಪದರಗಳ ಸಂಶೋಧನೆ, ವಿದ್ಯುತ್ ಕಾಂತೀಯ ಸೇರಿ ಹಲವು ವಲಯಗಳ ಅಧ್ಯಯನ ಹಾಗೂ L1 ಪಾಯಿಂಟ್ನಲ್ಲಿ ಕಣಗಳ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ Aditya L1 ಗಗನ ನೌಕೆಯನ್ನು ಸೂರ್ಯನತ್ತ ಕಳುಹಿಸುತ್ತಿದೆ.
ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಮಗನಿಗೆ ಗನ್ ಮ್ಯಾನ್ ಆಗಿ ಪ್ರಸ್ತುತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರನಿಗೆ ಗನ್ ಮ್ಯಾನ್ ಆಗಿದ್ದ ವ್ಯಕ್ತಿ ಕುಡಿದ ಮತ್ತಿನಲ್ಲಿ ತನ್ನ ಬಳಿಯಿದ್ದ ಪಿಸ್ತೂಲ್ ನಿಂದ ಫೈರ್ ಮಾಡಿದ್ದಾನೆ.ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಗೆ ಗನ್ ಮ್ಯಾನ್ ಆಗಿದ್ದ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಮತ್ತೊಬ್ಬ ಗನ್ ಮ್ಯಾನ್ ಪ್ರಶಾಂತ್ ವಿರುದ್ಧ ತಿಲಕ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.
Tomato farmer: ಕೃಷಿಕ ಚಂದ್ರಮೌಳಿಯವರು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ತಮ್ಮ ಟೊಮೇಟೊ ಮಾರಾಟ ಮಾಡಿದ್ದಾರೆ. ಕಳೆದ 45 ದಿನಗಳಲ್ಲಿ 40 ಸಾವಿರ ಬಾಕ್ಸ್ಗಳನ್ನು ಮಾರಾಟ ಮಾಡಿದ್ದಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ವಜ್ರ ಬೇಟೆಗಾರರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಮತ್ತು ಹಣ ಗಳಿಸಲು ಈ ಪ್ರದೇಶಗಳಿಗೆ ಸೇರುತ್ತಾರೆ. ತಮ್ಮ ಅದೃಷ್ಟವನ್ನು ಪರೀಕ್ಷಿಸಲು ವಜ್ರ ಬೇಟೆಗಾರರು ಪಟ್ಟಣಕ್ಕೆ ಹೋಗುತ್ತಿದ್ದಂತೆ ಅನಂತಪುರ ಜಿಲ್ಲೆಯ ಗೂಟಿ ಪಟ್ಟಣದ ಹೋಟೆಲ್ಗಳು ಮತ್ತು ಲಾಡ್ಜ್ಗಳಲ್ಲಿ ಜನಸಂದಣಿ ಹೆಚ್ಚಾಗುತ್ತದೆ.
Exploitation Of Dalits: ದಲಿತರ ಮೇಲೆ ದಿನೇ ದಿನೇ ನಾನಾ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿವೆ. ಇತ್ತಿಚೇಗಷ್ಟೆ ದಲಿತ ಯುವಕರಿಗೆ ಚಪ್ಪಲಿಹಾರ ಹಾಕಿ, ಮಲ ತಿನ್ನಿಸಿದ ಹೀನ ಕೃತ್ಯ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿತ್ತು. ಇದೀಗ ಅದೇ ರಾಜ್ಯದಲ್ಲಿ ದಲಿತ ಯುವಕನೊಬ್ಬನಿಗೆ ಮೇಲೆ ಮಲ ಎರೆಚಿರುವ ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.