Assam Road Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಶನಿವಾರ ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದ ಸಿಬ್ಬಂದಿ ಕ್ವಾರ್ಟರ್ಸ್ನಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಜೋಹಾ ಅಕ್ಕಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟ ಮತ್ತು ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಸ್ಸಾಂನಲ್ಲಿ ಚಳಿಗಾಲದಲ್ಲಿ ಇದನ್ನು ತಿನ್ನುವುದರಿಂದ ಈ ಅಕ್ಕಿಯನ್ನು ಬೆಳೆಯುವ ಅನೇಕ ಜನರು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯ ಕಡಿಮೆಯಾಗಿದೆ.
Brahmaputra Railroad Tunnel: ಭಾರತಕ್ಕೆ ತನ್ನ ಮೊಟ್ಟಮೊದಲ ಅಂತರ್ಜಲ ರೈಲು ರಸ್ತೆ ಸುರಂಗ ಶೀಃರದಲ್ಲಿಯೇ ಸಿಗಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿರುಯ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಈ ಕುರಿತು ಘೋಷಣೆಯೊಂದನ್ನು ಮಾಡಿದ್ದಾರೆ.
Kamakhya Temple : ಕಾಮಾಕ್ಯ ದೇವಾಲಯವು ಭಾರತದ ಅಸ್ಸಾಂ ರಾಜ್ಯದಲ್ಲಿರುವ ಗುಹಾವಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದಲ್ಲಿ ನೆಲೆಸಿರುವ ಶಕ್ತಿ ದೇವಾಲಯವಾಗಿದೆ. ಭಾರತದ 52 ಶಕ್ತಿ ಪೀಠಗಳ ಪೈಕಿ ಇದು ಒಂದು. ಈ ದೇಗುಲ ತಾಯಿ ದೇವಿ ಕಾಮಾಕ್ಯಳಿಗೆ ಅರ್ಪಿತವಾದ ದೇವಾಲಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅದಾನಿ ಗ್ರೂಪ್ಗೆ ಲಿಂಕ್ ಮಾಡಿರುವ ಟ್ವೀಟ್ ಕುರಿತು ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.
ಮಹಿಳೆಯರು ಸೂಕ್ತ ವಯಸ್ಸಿನಲ್ಲಿ ತಾಯ್ತನವನ್ನು ಸ್ವೀಕರಿಸಬೇಕು, ಇಲ್ಲದಿದ್ದರೆ ಅದು ವೈದ್ಯಕೀಯ ತೊಡಕುಗಳಿಗೆ ಕಾರಣವಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.ಇಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರ್ಮಾ, ಅಪ್ರಾಪ್ತ ವಯಸ್ಸಿನ ವಿವಾಹಗಳು ಮತ್ತು ತಾಯ್ತನವನ್ನು ನಿಲ್ಲಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.
ಅಸ್ಸಾಂನ ಗುವಾಹಟಿಯ ಆನೆಯ ಪಾನಿ ಪುರಿ ತಿನ್ನುವ ವಿಡಿಯೋ ಒಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಕ್ಲಿಪ್ ನಲ್ಲಿ, ಆನೆಯು ಪಾನಿ ಪುರಿ ಅಥವಾ ಫುಚ್ಕಾ ಸ್ಟಾಲ್ನ ಬಳಿ ನಿಂತು ಪಾನಿ ಪುರಿ ಪಫ್ಗಳನ್ನು ಆನಂದಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ, ವ್ಯಾಪಾರಿ ಆನೆಗೆ ಸಂತೋಷದಿಂದ ಬಡಿಸುತ್ತಿರುವುದನ್ನ ಕಾಣಬಹುದಾಗಿದೆ.
ತನಿಖೆ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದೀಗ ಬಾದರ್ಪುರ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಪರಾರಿಯಾಗಿರುವ ಚಾಲಕನನ್ನು ಹಿಡಿಯಲು ಬಲೆ ಬೀಸಿದ್ದಾರೆ.
ಹೌದು, ಈಗ ಏಕಾಏಕಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಈಗ ಅಸ್ಸಾಂನಲ್ಲಿ ಕಾಣಿಸಿಕೊಂಡಿದ್ದಾರೆ...! ಈ ಸುದ್ದಿ ನಿಮಗೆ ಒಂದು ಕ್ಷಣ ಅಚ್ಚರಿಯನ್ನುಂಟು ಮಾಡಿರಬಹುದು ಅಲ್ಲವೇ? ಹೌದು ಈಗ ಉಕ್ರೇನ್ ಅಧ್ಯಕ್ಷರ ಹೆಸರಿನಲ್ಲಿ ಟೀ ವೊಂದನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ.
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.. ಕ್ಯಾಚಾರ್ ಜಿಲ್ಲೆಯಲ್ಲಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಿನ್ನೆಯಿಂದ ಮಗು ಸೇರಿದಂತೆ ಮೂವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ
Suicide Case - ಅಸ್ಸಾಂನ (Assam) ಹೈಲಕಂಡಿ (Hailakandi) ಜಿಲ್ಲೆಯಲ್ಲಿ 25 ವರ್ಷದ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಸಂಜೆ ಈ ಘಟನೆ ನಡೆದಿದೆ. ಲಾಲಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಾಪುರ ಪ್ರದೇಶದ ನಿವಾಸಿ ಮಲಯ್ ದಾಸ್ ಅವರ ಮನೆಯಿಂದ ಪೊಲೀಸರು ಒಟ್ಟು ಮೂರು ಶವಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Wild elephant attack: "ಕಾಡಾನೆ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಯನ್ನು ಕಾಡಿನ ಪ್ರದೇಶದ ಕಡೆಗೆ ಓಡಿಸಲಾಗಿದೆ" ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.