Delhi Capitals Captain Axar Patel: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್’ನಿಂದಾಗಿ ಪಂತ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅಂದಹಾಗೆ ಡೆಲ್ಲಿ ಪ್ಲೇಆಫ್ ತಲುಪುವ ಭರವಸೆ ಜೀವಂತವಾಗಿರಬೇಕಾದರೆ RCB ವಿರುದ್ಧ ಗೆಲ್ಲಲೇಬೇಕು.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
IND vs AUS, T20I Series: ಆಸ್ಟ್ರೇಲಿಯಾದಂತಹ ಅಪಾಯಕಾರಿ ತಂಡದ ವಿರುದ್ಧ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯನ್ನು ಗೆಲ್ಲುವುದು ಭಾರತದ ಯುವ ಬ್ರಿಗೇಡ್’ಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು. ಆದರೆ ಈ ಆಟಗಾರ ಟೀಂ ಇಂಡಿಯಾಗೆ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡಲಿದ್ದಾನೆ.
Rishabh Pant and Axar Patel Visits Tirumala Temple: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಟೀಂ ಇಂಡಿಯಾ ಆಟಗಾರರಾದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್ ಅವರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.
ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಕ್ಕೆ ಹೆಚ್ಚು ದೂರವಿಲ್ಲ. ಕೇವಲ 2 ರಲ್ಲಿ ಗೆಲುವು ಸಾಧಿಸಿದರೆ ಭಾರತ ತಂಡ ಸೆಮಿಫೈನಲ್ಗೆ ಪ್ರವೇಶಿಸಲಿದೆ. ಆದರೆ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದೊಡ್ಡ ಪಂದ್ಯಗಳಿಗೆ ಮುನ್ನ ಗಾಯಗೊಂಡಿರುವುದು ಆತಂಕದ ವಿಷಯವಾಗಿದೆ.ಹಾರ್ದಿಕ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವುದು ಖಚಿತವೆಂದು ಪರಿಗಣಿಸಲಾಗಿದೆ , ಆದರೆ ಇದು ಸಂಭವಿಸದಿರಬಹುದು. ಅವರು ಮೈದಾನಕ್ಕೆ ಮರಳಲು ಇನ್ನೂ 2 ವಾರಗಳು ಬೇಕಾಗಬಹುದು. ಏತನ್ಮಧ್ಯೆ, ಭಾರತೀಯ ಆಲ್ರೌಂಡರ್ ಒಬ್ಬರು ಫಿಟ್ ಆಗಿ ಮೈದಾನಕ್ಕೆ ಮರಳಿದ್ದು, ಇದರಿಂದ ಮೈದಾನದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಸುರಿಮಳೆ ಸುರಿಯುವುದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ.ಹಾಗಾಗಿ ಅವರನ್ನು ಹಾರ್ದಿಕ್ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.
ಏಕದಿನ ವಿಶ್ವಕಪ್ 2023: ವಿಶ್ವಕಪ್ಗಾಗಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿದೆ.
Asia Cup 2023 final: ಏಷ್ಯಾಕಪ್ ಫೈನಲ್’ಗೂ ಮುನ್ನ ಅಕ್ಷರ್ ಪಟೇಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಫೈನಲ್ ಪಂದ್ಯ ಆಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಬಾಂಗ್ಲಾದೇಶ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಅಕ್ಷರ್ ಗಾಯಗೊಂಡಿದ್ದರು.
IND vs WI, 1st Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಜುಲೈ 12 ರಿಂದ ಡೊಮಿನಿಕಾದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಓರ್ವ ಆಟಗಾರ ಆಡಲಿದ್ದು, ಬ್ಯಾಟಿಂಗ್, ಮಾರಕ ಬೌಲಿಂಗ್ ಮತ್ತು ಚುರುಕುಬುದ್ಧಿಯ ಫೀಲ್ಡಿಂಗ್ ಮಾಡುವ ಸಾಮಾರ್ಥ್ಯ ಹೊಂದಿದ್ದಾನೆ.
WTC Final 2023: ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ನಂತರ ಹಲವು ಪಂದ್ಯಶ್ರೇಷ್ಠ ಪ್ರದರ್ಶನ ನೀಡಿರುವ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವುದು ಕಷ್ಟವಾಗಿದೆ. ರವೀಂದ್ರ ಜಡೇಜಾ ಗಾಯಗೊಂಡ ನಂತರ ಅಕ್ಷರ್ ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಲಾಗಿತ್ತು. ಆ ಅವಕಾಶವನ್ನು ಅವರು ಚೆನ್ನಾಗಿ ಬಳಸಿಕೊಂಡರು.
Team India : ಟೀಂ ಇಂಡಿಯಾಗೆ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಎಂಟ್ರಿಯಾದ ತಕ್ಷಣ ಈ ಕ್ರಿಕೆಟಿಗನಿಗೆ ಭಾರತ ಟೆಸ್ಟ್ ತಂಡದ ಬಾಗಿಲು ಬಹುತೇಕ ಮುಚ್ಚಿದಂತಾಗಿದೆ. ಸುಮಾರು 2 ವರ್ಷಗಳಿಂದ ಈ ಆಟಗಾರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹಂಬಲದಲ್ಲಿದ್ದಾರೆ.
IND vs AUS 2nd Test Match : ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಂ ಇಂಡಿಯಾವನ್ನು ಸೋಲಿಸಲು ಆಸ್ಟ್ರೇಲಿಯಾಕ್ಕೆ ಸಾಧ್ಯವಿಲ್ಲ.
Team India Playing 11 : ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ವಿಸಿಎ ಸ್ಟೇಡಿಯಂ) ನಡೆಯಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಸುದ್ದಿಗೋಷ್ಠಿ ನಡೆಸಿ ತಂಡದ ಪ್ಲೇಯಿಂಗ್ 11 ಆಟಗಾರರ ಬಗ್ಗೆ ಬಿಗ್ ಮಾಹಿತಿಯೊಂದನ್ನು ನೀಡಿದ್ದಾರೆ.
Axar Patel Married To Meha Patel: ಅಕ್ಷರ್ ಪಟೇಲ್ ಅವರು ಮೇಹಾ ಪಟೇಲ್ ಅವರನ್ನು ವಿವಾಹವಾಗಿದ್ದಾರೆ. ಮೇಹಾ ವೃತ್ತಿಯಲ್ಲಿ ಪೌಷ್ಟಿಕತಜ್ಞೆ ಮತ್ತು ಆಹಾರ ತಜ್ಞೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಈಗ ಅಕ್ಷರ್ ಪಟೇಲ್ ಜೊತೆ ಮೇಹಾ ಸಪ್ತಪದಿ ತುಳಿಯುವ ವೀಡಿಯೊ ವೈರಲ್ ಆಗಿದೆ. ಮೇಹಾ ಪಟೇಲ್ ಬಿಳಿ ಬಣ್ಣದ ಲೆಹೆಂಗಾ ಧರಿಸಿದ್ದಾರೆ. ಮತ್ತೊಂದೆಡೆ, ಅಕ್ಷರ್ ಬಿಳಿ ಬಣ್ಣದ ಶೇರ್ವಾನಿಯಲ್ಲಿ ತುಂಬಾ ಚೆನ್ನಾಗಿ ಕಾಣುತ್ತಿದ್ದಾರೆ.
Axar Patel Wedding: ಟೀಂ ಇಂಡಿಯಾದ ಸ್ಟಾರ್ ಬೌಲರ್ ಅಕ್ಷರ್ ಪಟೇಲ್ ವಡೋದರಾದಲ್ಲಿ ಪ್ರೇಯಸಿ ಮೇಹಾ ಪಟೇಲ್ ಅವರನ್ನು ವಿವಾಹವಾಗಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ODI ಮತ್ತು T20 ಸರಣಿಯಿಂದ (IND vs NZ T20 ಸರಣಿ 2023) KL ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಅಂದಿನಿಂದ ಕೆಎಲ್ ರಾಹುಲ್ ಮಾತ್ರವಲ್ಲ, ಅಕ್ಷರ್ ಪಟೇಲ್ ಮದುವೆಯ ಸಿದ್ಧತೆ ಕೂಡ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಇದೀಗ ಆ ಸುದ್ದಿ ನಿಜವಾಗಿದೆ.
India vs Sri Lanka : ಭಾರತ ತಂಡವು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಯ ಕೊನೆಯ ಪಂದ್ಯ ನಾಳೆ ನಡೆಯಲಿದೆ. ಅನುಭವಿ ಆರಂಭಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ತಂಡವು ಪ್ರಸ್ತುತ 2-0 ಮುನ್ನಡೆ ಸಾಧಿಸಿದೆ.
Axar Patel: ಇನ್ನೊಂದೆಡೆ ಶ್ರೀಲಂಕಾ ವಿರುದ್ಧ ಸ್ಟಾರ್ ಆಲ್ ರೌಂಡರ್ ಬಾಲ್ ಹಾಗೂ ಬ್ಯಾಟಿಂಗ್ ಮೂಲಕ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ರವೀಂದ್ರ ಜಡೇಜಾ ಗಾಯಗೊಂಡ ನಂತರ ಈ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿತ್ತು. ಈ ಆಟಗಾರನು ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡಿದ್ದಾರೆ.
IND vs BAN 2nd ODI Match-Pitch Report: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್ನಲ್ಲಿ ಅಬ್ಬರಿಸೋದು ಖಚಿತವಾಗಿದೆ.
ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಅರ್ಷದೀಪ್ ಸಿಂಗ್ ಅದ್ಭುತ ಆಟ ಪ್ರದರ್ಶಿಸಿದರು. ಆದರೆ ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಫ್ಲಾಪ್ ಆಟಗಾರನಿಗೆ ಗೆಟ್ ಪಾಸ್ ನೀಡಿದ್ದಾರೆ. ಈ ಆಟಗಾರ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದ್ದ. ಹಾಗೆ, ಈಗ ಈ ಆಟಗಾರನಿಗೆ ಅವಕಾಶ ಸಿಗುವುದು ತುಂಬಾ ಕಷ್ಟಕರವಾಗಿದೆ. ಈ ಆಟಗಾರನ ಬಗ್ಗೆ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.