ಪೀಣ್ಯ ಎರಡನೇ ಹಂತದಲ್ಲಿರುವ ಇದೇ ರಸ್ತೆಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿತ್ತು. ಹೊಯ್ಸಳ ವಾಹನವೊಂದು ವೇಗವಾಗಿ ಹೋದ್ರೆ ಹಿಂಬದಿಯಿಂದ ಜನರು ಪೊಲೀಸ್ ಕಳ್ಳ ಪೊಲೀಸ್ ಕಳ್ಳ ಎಂದು ಕೂಗಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.
ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಮೂರ್ತಿ ಮತ್ತು ಶರಣಪ್ಪ ನಡುವೆ ಗಲಾಟೆಯಾಗಿ ಹಳೇ ವೈಷ್ಯಮ್ಯವೂ ಇತ್ತಂತೆ. ಇದೇ ಕೋಪದಲ್ಲಿದ್ದ ಶರಣಪ್ಪಗೆ ನಿನ್ನೆ ರಾತ್ರಿ ಸಚಿನ್ ಪ್ರಚೋದನೆ ಕೊಟ್ಟಿದ್ರಿಂದ ಈ ದುರಂತ ನಡೆದಿದೆ. ಘಟನೆಯ ಸಂಪೂರ್ಣ ವರದಿ ಇಲ್ಲಿದೆ ನೋಡಿ..
ಗನ್ ತೋರಿಸಿ 40 ಲಕ್ಷ ಹಣ ದೋಚಿ ಗ್ಯಾಂಗ್ ಪರಾರಿ
ಬೆಂಗಳೂರಿನ ಸಹಕಾರ ನಗರದಲ್ಲಿ ನಡೆದ ಘಟನೆ
ನಿನ್ನೆರಾತ್ರಿ 8 ಗಂಟೆಗೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು
ಸ್ಥಳಕ್ಕೆ ದೌಡಾಯಿಸಿರುವ ಕೊಡಿಗೇಹಳ್ಳಿ ಪೊಲೀಸರು
ಘಟನೆ ನಡೆದ ಅಕ್ಕಪಕ್ಕದ ಸಿಸಿ ಕ್ಯಾಮರಾಗಳ ಪರಿಶೀಲನೆ
ಸೌಮ್ಯರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಮತಬೇಟೆ
ಸೌಮ್ಯರೆಡ್ಡಿ ಅವರು ಗೆದ್ದರೆ ನಾನು ಗೆದ್ದಂತೆ-ಸಿದ್ದರಾಮಯ್ಯ
ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ
ಹೃದಯದ ಮಾತು ಕೇಳಿ ಮತ ಹಾಕಿ ಎಂದು ಸಿದ್ದರಾಮಯ್ಯ ಕರೆ
Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ಇನ್ಸ್ಟಾಗ್ರಾಮ್ ನಲ್ಲಿ ತಮಿಳುನಾಡು ಮೂಲದ ಪರಮಶಿವಮ್ ಎಂಬಾತನ ಪರಿಚಯವಾಗಿದೆ. ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗೋದಾಗಿ ಕಲರ್ ಕಲರ್ ಕಾಗೆ ಹಾರಿಸಿದ್ದ. ಆತನನ್ನ ರಾಧಿಕಾ ನಂಬಿದ್ಳು ಕೂಡ. ಮುಂದೇನಾಯ್ತು..? ಇಲ್ಲಿದೆ ಇಂಟ್ರಸ್ಟಿಂಗ್ ಸುದ್ದಿ
ಗಾಲಾಟೆ ದೊಡ್ಡ ಮಟ್ಟಕ್ಕೆ ತಲುಪಿ ದೂರು ಪ್ರತಿ ದೂರು ಹಂತಕ್ಕೆ ತಲುಪಿದೆ. ಅಷ್ಟಕ್ಕೂ ಆಗಿದ್ದೇನಂದ್ರೆ. ಎರಡು ವರ್ಷದ ಹಿಂದೆ ನೇಹಾ ಗೆ ಮನೆ ಮುಂದೆ ಚಪ್ಪಲಿ ಸ್ಟಾಂಡ್ ಇಡದಂತೆ ಮಂಜುನಾಥ್ ದಂಪತಿ ಹೇಳಿದ್ರು. ಆದ್ರೆ ಜಾಗ ಇರೋದೆ ಅಷ್ಟು ಇನ್ನೆಲ್ಲಿ ಇಡೋದು ಅಂತಾ ಕಿರಿಕ್ ಆಗಿದೆ.
“ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ, ತಯಾರಿದ್ದೀರಾ? ದಿನಾಂಕ ಹೇಳಿದರೆ ನಾನು ಕರೆದುಕೊಂಡು ಬರಲು ತಯಾರಿದ್ದೇನೆ” ಎಂದಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ
ಶಂಕಿತ ಹುಬ್ಬಳ್ಳಿ-ಧಾರವಾಡಗೆ ಬಂದಿರೋ ಅನುಮಾನ
ಶಂಕಿತನ ಪತ್ತೆಗೆ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ
ಎನ್ಐಎ ತಂಡದಿಂದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ
ಶಂಕಿತ ಓಡಾಡಿದ ಸ್ಥಳ ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹ
Bengaluru Water Crisis: ನೀರಿನ ದುರುಪಯೋಗವನ್ನು ನಿಲ್ಲಿಸುವಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜನರಿಗೆ ಸಲಹೆ ನೀಡಿದ್ದಾರೆ. ಇದಲ್ಲದೇ ನಗರದಲ್ಲಿನ ಎಲ್ಲಾ ಬೋರ್ವೆಲ್’ಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡು ಖಾಸಗಿ ಟ್ಯಾಂಕರ್’ಗಳ ಮೂಲಕ ನೀರಿನ ಬವಣೆ ನೀಗಿಸಲು ಮುಂದಾಗಿದೆ.
Minister Lakshmi Hebbalkar: ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನ ಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ರೈಲ್ವೇ ಫುಟ್ ಬೋರ್ಡ್ ನಲ್ಲಿ ಈ ಆರು ಜನ ಪುಂಡರು ಸಿಗರೇಟ್ ಸೇದುತ್ತಾ, ಜೋರಾಗಿ ಕೂಗಾಡುತ್ತಾ ಅಸಭ್ಯವಾದ ಶಬ್ಧಗಳಿಂದ ಮಾತನಾಡಿಕೊಳ್ತಿದ್ದರು. ಈ ವೇಳೆ ಬುದ್ದಿವಾದ ಹೇಳಲು ಪೊಲೀಸ್ ಕಾನ್ಸ್ಸ್ಟೇಬಲ್ ಬಂದಿದ್ದರು. ಆಗ ಆರು ಜನರಲ್ಲಿ ಒಬ್ಬ ...
Udyoga Mela: ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿದಂತೆ ಒಟ್ಟು ಆನ್ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು.
ಮೊದ ಮೊದಲು ಮನೆ ಮುಂದೆ ಇಟ್ಟಿದ್ದ ಶೂ ಕಳ್ಳತನ ಮಾಡ್ತಿದ್ದ. ಒಮ್ಮೆ ಶೂ ಕಳ್ಳತನ ಮಾಡಬೇಕಾದ್ರೆ ಶೂ ನಲ್ಲಿ ಮನೆಯ ಕೀ ಸಿಕ್ಕಿದೆ. ಮನೆಯಿಂದ ಹೊರಗೆ ಹೋಗಿದ್ದ ಮಾಲೀಕರು ಶೂ ನಲ್ಲಿ ಬೀಗದ ಕೀ ಇಟ್ಟು ಹೋಗಿದ್ದರು.. ಮುಂದೆನಾಯ್ತು..? ಇಲ್ಲಿದೆ ಸಂಪೂರ್ಣ ವಿವರ..
ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.