ಆರೋಪಿ ರಮೇಶ್(Ramesh) ಎರಡು ಮದುವೆ, ಮೂರು ಮಕ್ಕಳಾಗಿದ್ದರು ಆಸೆ ಕಡಿಮೆಯಾಗಿಲ್ಲ. ಆರೋಪಿ ಮೂಲತಃ ಚಿಕ್ಕಮಗಳೂರಿನವ, ತನ್ನ ಚಟಕ್ಕೆ ಮನೆಯಲ್ಲಿ ಹಣ ಕೊಡಲಿಲ್ಲ ಎಂದು ಮನೆ ಕಳ್ಳತನ ಮಾಡಲು ಆರಂಭಿಸಿದ್ದ.
Advocate Jagadish: ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ದಂಪತಿ ಏಕಾಂತದಲ್ಲಿದ್ದಾಗ ಸೆರೆಹಿಡಿದ ಅಶ್ಲೀಲ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಪತ್ನಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಸಧ್ಯ ವೈಯ್ಯಲಿಕಾವಾಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರೌಡಿಶೀಟರ್ ನರಸಿಂಹ ರೆಡ್ಡಿ (Narasimha Reddy) ಎಂಬಾತನನ್ನು ಬಂಧಿಸಲು ಹೋದಾಗ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಓಡಿ ಹೋಗಲು ಪ್ರಯತ್ನಿಸಿದ್ದಾನೆ. ರೌಡಿಶೀಟರ್ ಹಲ್ಲೆ ಮಾಡುತ್ತಿದ್ದಂತೆ ಗಿರಿನಗರ ಪೊಲೀಸ್ ಠಾಣೆ ಪಿಎಸ್ ಐ ಸುನೀಲ್ ರೆಡ್ಡಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
ಹೊಸ ವರ್ಷ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಪೋಲಿಸರು ಕಟ್ಟೆಚ್ಚರ ವಹಿಸಿದ್ದಾರೆ. ಪಾರ್ಟಿಗಳಿಗೆ ಮಾದಕ ದ್ರವ್ಯಗಳು ಸರಬರಾಜಾಗದಂತೆ ತಡೆಯಲು ಕಠಿಣ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
Smoking in Public Place: ಬೊಮ್ಮನಹಳ್ಳಿಯಿಂದ ಕೂಗಳತೆ ಬಂಡೇಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಧೂಮಪಾನಿಗಳಿಗೆ ತಕ್ಕಪಾಠ ಕಲಿಸಲಾಗಿದೆ. ಶಾಲೆ, ಕಾಲೇಜುಗಳು ಸೇರಿದಂತೆ ಬಸ್ ನಿಲ್ದಾಣ, ದೇವಾಸ್ಥಾನ, ರಸ್ತೆ, ಆಸ್ಪತ್ರೆ ಸುತ್ತಮುತ್ತ ಯಾರೇ ಧಮ್ ಹೊಡೆದು ತಗಲಾಕ್ಕೊಂಡ್ರು ಅವರ ವಿರುದ್ಧ ಕೇಸ್ ದಾಖಲಿಸಿ, 200 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
ಬೆಂಗಳೂರಿನ ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟ ಬಳಿ ರೌಡಿಶೀಟರ್ ಲೋಹಿತ್ ಬಲಗಾಲಿಗೆ ಫೈರಿಂಗ್ ಮಾಡಲಾಗಿದೆ. ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ.
Bitcoin Scam: ಬೆಂಗಳೂರು ಮೂಲದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯಿಂದ ಅಧಿಕಾರಿಗಳು 9 ಕೋಟಿ ಬಿಟ್ಕಾಯಿನ್ಗಳನ್ನು ವಶಪಡಿಸಿಕೊಂಡ ನಂತರ ಹಗರಣದಲ್ಲಿ 'ಪ್ರಭಾವಿ ರಾಜಕಾರಣಿಗಳು' ಭಾಗಿಯಾಗಿರುವುದು ಬಯಲಿಗೆ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.