Tukali Santhosh Eliminated: ಅಂತಿಮ ಹಂತಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇರುವಾಗ ತುಕಾಲಿ ಸಂತೋಷ್ ಅವರು ಮನೆಯಿಂದ ಹೊರಗೆ ಬಂದಿದ್ದಾರೆ. ಮನೆಯಲ್ಲಿ ಇದ್ದಷ್ಟೂ ದಿನ ಎಲ್ಲರನ್ನೂ ನಗಿಸುತ್ತಲೇ ಇದ್ದ ತುಕಾಲಿ, ನಗುನಗುತ್ತಲೇ ಹೊರಗೆ ಬಂದಿದ್ದಾರೆ. ತಮ್ಮ ಸಹಸ್ಪರ್ಧಿಗಳಿಗೆ ಶುಭಾಶಯ ಕೋರಿದ್ದಾರೆ.
Mid Week Elimination in Bigg Boss Kannada: ಬಿಗ್ ಬಾಸ್ ಮನೆಯ ಸ್ಟ್ರಾಂಗೆಸ್ಟ್ ಸ್ಪರ್ಧಿ ಆಗಿರುವ ತನಿಷಾ, ಇಂದಿಗೆ ತಮ್ಮ ಬಿಗ್ ಬಾಸ್ ಮನೆಯ ಪಯಣವನ್ನು ಮುಗಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಾಹಿನಿಯು ಪ್ರೋಮೋ ಬಿಡುಗಡೆ ಮಾಡಿದ್ದು, ತನಿಷಾ ಕಣ್ಣೀರು ಹಾಕುತ್ತಾ ಇತರ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿರುವುದನ್ನು ಕಾಣಬಹುದಾಗಿದೆ.
Bigg Boss Elimination: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ, ಫೈನಲ್ ಹಂತಕ್ಕೆ ಬಂದು ತಲುಪಿದೆ. ಪ್ರತೀ ವಾರದಂತೆ ಈ ವಾರವೂ ಗಲಾಟೆ ಗದ್ದಲ ತುಂಬಿದ್ದ ದೊಡ್ಮನೆಯಲ್ಲಿ ಇದೀಗ ಎಲಿಮಿನೇಶನ್ ಭೀತಿ ಶುರುವಾಗಿದೆ.
Bigg Boss 17 Elimination: ಬಿಗ್ ಬಾಸ್ ಕನ್ನಡ ಮಾತ್ರವಲ್ಲ, ಹಿಂದಿ ಸೀಸನ್’ನಲ್ಲೂ ಪ್ರತೀದಿನ ಗಲಾಟೆ, ಗದ್ದಲ ನಡೆಯುತ್ತಲೇ ಇದೆ. ಇನ್ನು ಈ ಮಧ್ಯೆ, ಬಿಗ್ ಬಾಸ್ ಮನೆಯಲ್ಲಿ ಇನ್ನೊಬ್ಬ ಸ್ಪರ್ಧಿಯ ಪ್ರಯಾಣವು ಕೊನೆಗೊಂಡಿದೆ ಎಂಬ ವರದಿಗಳು ಬರುತ್ತಿವೆ.
Karthik Mahesh: ಕರ್ನಾಟಕದಲ್ಲಿ ಅತೀ ಹೆಚ್ಚು ರೇಟಿಂಗ್ ಹೊಂದಿರುವ ಕನ್ನಡದಲ್ಲಿ ಬಿಗ್ ಬಾಸ್ ಇದೀಗ 13ನೇ ವಾರಕ್ಕೆ ಕಾಲಿಟ್ಟಿದೆ. ಇನ್ನೇನು ಫಿನಾಲೆ ಹತ್ತಿರ ಬರುತ್ತಿದೆ ಅನ್ನೋವಷ್ಟರಲ್ಲಿ ಶೋ ಭಾರೀ ಕುತೂಹಲ ಸೃಷ್ಟಿಸುತ್ತಿದೆ.
Vicky Jain- Ankita Lokhande: ಅಂಕಿತಾ ಲೋಖಂಡೆ, ವಿಕ್ಕಿ ಜೈನ್, ಅಭಿಷೇಕ್ ಕುಮಾರ್ ಮತ್ತು ಅರುಣ್ ಮಾಶೆಟ್ಟಿ ರೂಂನಲ್ಲಿ ಕುಳಿತು ತಮ್ಮ ತಮ್ಮಲ್ಲೇ ಜಗಳವಾಡುತ್ತಿದ್ದರು. ಅಂಕಿತಾ ಮತ್ತು ಅರುಣ್ ಪರಸ್ಪರ ಚರ್ಚೆ ಮಾಡುತ್ತಿದ್ದರೆ, ಇನ್ನೊಂದು ಕಡೆ ವಿಕ್ಕಿ ಮತ್ತು ಅಭಿಷೇಕ್ ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದರು.
Kiccha Sudeep: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ, ಈ ವೀಕೆಂಡ್ ಕಿಚ್ಚ ಸುದೀಪ್ ಇರುವುದಿಲ್ಲ ಎಂಬ ವಿಷಯನ ತಿಳಿದು ಬಂದಿದೆ. ಹಾಗಾದ್ರೆ ಸುದೀಪ್ ಈ ವಾರ ಯಾಕಿ ಬರುತ್ತಿಲ್ಲಾ? ಈ ವಾರ ಎಲಿಮಿನೇಷನ್ ನಡೆಯಲಿದೆಯಾ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Bigg Boss Vinay: ಬಿಗ್ಬಾಸ್ ಕನ್ನಡ ಸೀಸನ್ 10 ರಲ್ಲಿ ವಿನಯ್ ಗೌಡ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿದ್ದು, ಆರಂಭದಿಂದಾನೂ ತನ್ನ ಗತ್ತನ್ನು ಕಾಪಾಡಿಕೊಂಡು ಬಂದಿದ್ದಾರೆ. ಇದೀಗ ವಿನಯ್ ಬೆಂಬಲಕ್ಕಾಗಿ ಅವರ ಅತ್ತಿಗೆ ನಿಶಿತಾ ನಿಂತಿದ್ದಾರೆ. ಹಾಗಾದ್ರೆ ನಿಶಿತಾ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋದಲ್ಲಿ "ಕೊಳೆ ಒಳ್ಳೇದಲ್ಲ" ಟಾಸ್ಕ್ನ ತೀರ್ಪಿನ ನಂತರ ದೊಡ್ಮನೆಯಲ್ಲಿ ತನಿಷಾ ಹಾಗೂ ನಮ್ರತಾ ಮಧ್ಯೆ ಜಗಳವಾಡಿದ್ದಾರೆ. ಹಾಗಾದ್ರೆ ಅಲ್ಲಿ ನಡೆದಿದ್ದಾದರೂ ಏನು? ಇಲಿದೆ ಕಂಪ್ಲೀಟ್ ಸ್ಟೋರಿ.
Bigg Boss Kannada 10: ಬಿಗ್ಬಾಸ್ ಮನೆಯಲ್ಲಿ 9ನೇ ವಾರ ಸ್ನೇಹಿತ್ ಮನೆಯಿಂದ ಎಲಿಮಿನೇಟ್ ಆದಾಗಿನಿಂದ ನಮ್ರತಾ ಸ್ನೇಹಿತ್ನ ಮಿಸ್ ಮಾಡಿಕೊಳ್ಳುತ್ತಿದ್ದಾರಾ..? ಎಂಬ ಪ್ರಶ್ನೆಗೆ ದೊಡ್ಮನೆ ಮಂದಿ ಏನು ಹೇಳಿದ್ದಾರೆ ಅಂತ ತಿಳಿಯೋಣ. ಇಲ್ಲಿದೆ ಸಂಪೂರ್ಣ ಮಾಹಿತಿ.
Drone Pratap on Vinay Gowda: ಮನೆಯಲ್ಲಿ ರಾಗಿ ಮುದ್ದೆ ಮಾಡಿದರೆಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು ವಿನಯ್. ಈ ಸಂದರ್ಭದಲ್ಲಿ ಪ್ರತಾಪ್ ಸಾಕಷ್ಟು ನೋವನ್ನು ಅನುಭವಿಸಿದ್ದು, ಕ್ಯಾಮರಾ ಮುಂದೆ ಬಂದು ನನಗೆ ಶಿಕ್ಷೆ ಕೊಡಿ, ಮನೆಗೆ ದಯವಿಟ್ಟು ಗ್ಯಾಸ್ ಸಪ್ಲೈ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.
Bigg Boss Kannada 10: ಬಿಗ್ಬಾಸ್ ಕನ್ನಡ ಸೀಸನ್ 10 ಶೋದಲ್ಲಿ ನಿನ್ನೆ ನಡೆದ ಕಿಚ್ಚನ ಪಂಚಾಯಿತಿಯಲ್ಲಿ, ಸ್ಪರ್ಧಿಗಳ ಅಶಿಸ್ತು ಬಗ್ಗೆ ಬೇಸರ ಹೊರಹಾಕಿದ ಸುದೀಪ್, ಸಿರಿಗೆ ವಿಶೇಷ ಅಧಿಕಾರವನ್ನು ನೀಡಿದ್ದಾರೆ. ಹಾಗಾದ್ರೆ ಸುದೀಪ್ ಸಿರಿಗೆ ಯಾವ ಅಧಿಕಾರ ನೀಡಿದರು? ಯಾಕೆ ನೀಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ.
Bigg Boss Kannada 10: ಬಿಗ್ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 10ನೇ ವಾರಾಂತ್ಯದ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಯ ಆರಂಭದಲ್ಲೇ, ಸ್ಕೂಲ್ ಟಾಸ್ಕ್ ಇದ್ದ ವಾರವೇ ಸ್ಪರ್ಧಿಗಳಲ್ಲಿ ಶಿಸ್ತು ಇರಲಿಲ್ಲ ಎಂಬ ಕಾರಣಕ್ಕೆ ಕಿಚ್ಚ ಸುದೀಪ್ ಬೇಸರಗೊಂಡಿದ್ದಾರೆ. ಪದೇ ಪದೇ ಬಝರ್ ಹಾಕಿದ್ದರೂ, ಸ್ಪರ್ಧಿಗಳು ರೆಡಿಯಾಗಿರದ ಕಾರಣ ಕಿಚ್ಚ ಸುದೀಪ್ ಫುಲ್ ಗರಂ ಆಗಿದ್ದಾರೆ.
Bigg Boss Kannada Elimination: ಬಿಗ್ ಬಾಸ್ನಲ್ಲಿ ಈ ವಾರ ಜಗಳಕ್ಕೆ ಕಡಿವಾಣ ಹಾಕಲು ಶಾಲೆಯ ಟಾಸ್ಕ್ನ್ನು ನೀಡಲಾಗಿತ್ತು. ಪ್ರತಿಯೊಬ್ಬರು ಚಿಕ್ಕ ಮಗುವಾಗಿ ಶಾಲೆಯ ಟಾಸ್ಕ್ನ್ನು ಕಂಪ್ಲೀಟ್ ಮಾಡಿದ್ದಾರೆ.
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಶೋನಲ್ಲಿ ತುಕಾಲಿ ಸಂತು ಹಾಗೂ ನಮ್ರತಾ, ಈ ವಾರ ಯಾರು ಔಟ್ ಆಗಬಹುದು ಎಂಬುದರ ಬಗ್ಗೆ ಚರ್ಚೆ ಮಾಡಿದ್ದು ಆಗ ಸರಿ ಬಗ್ಗೆ ಮಾತುಕಥೆ ನಡೆದಿದೆ. ಹಾಗಾದ್ರೆ ಸಿರಿ ಬಗ್ಗೆ ಇವರಿಬ್ಬರ ಅಭಿಪ್ರಾಯವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.