ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.
RBI Jobs: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಭ್ಯರ್ಥಿಗಳು ಆರ್.ಬಿ.ಐನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಅಗರಬತ್ತಿ ತಯಾರಿಕೆ ಮತ್ತು ಅಣಬೆ ಬೇಸಾಯ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಮೇಲ್ವಿಚಾರಣೆಗಾಗಿ ತಾಲೂಕು ಪಂಚಾಯತಿಗಳು ಪ್ರಮುಖ ಪಾತ್ರ ಹೊಂದಿದ್ದು, ತಾಲೂಕು ಪಂಚಾಯತಿಗಳಿಗೆ ಮಂಜೂರಾದ ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಯೋಜನೆಯ ಮೇಲ್ವಿಚಾರಣೆಗೆ ಅಡಚಣೆ ಉಂಟಾಗಿರುತ್ತದೆ.
ಟೂಲ್ ಆ್ಯಂಡ್ ಡೈ ಮೇಕಿಂಗ್, ಪ್ರಿಸಿಷ್ನ್ ಮ್ಯಾನುಫ್ಯಾಕ್ಚರಿಂಗ್, ಮೆಕ್ಯಾನಿಕಲ್, ಆಟೊಮೋಬೈಲ್ ವಿಭಾಗಗಳಲ್ಲಿ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ರಾಯಾಪುರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಪೋಸ್ಟ ಡಿಪ್ಲೋಮಾ ಇನ್ ಟೂಲ್ ಡಿಸೈನ್” (ಪಿಡಿಟಿಡಿ) ಕೋರ್ಸ್ನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಕೃಷಿ ಮಹಾವಿದ್ಯಾಲಯದ ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಪದವೀಧರ ಸಹಾಯಕರ ತಾತ್ಕಾಲಿಕ ಹುದ್ದೆಗೆ 179 ದಿನಗಳ ಅವಧಿಗೆ ತಾತ್ಕಾಲಿಕವಾಗಿ ತೊಡಗಿಸಿಕೊಳ್ಳಲು ಎಂ.ಎಸ್ಸಿ (ಅಗ್ರೀ) ಸಸ್ಯ ಜೀವರಸಾಯಶಾಸ್ತ್ರ ವಿದ್ಯಾರ್ಹತೆಯನ್ನು ಹೊಂದಿರುವ, ಅರ್ಹ, ಅನುಭವಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿಯಾಗಿರುವ ಗೌರವ ಸಮಾದೇಷ್ಟರ ಹುದ್ದೆಗೆ ಕರ್ನಾಟಕ ಗೃಹ ರಕ್ಷಕ ದಳ ನಿಯಮಗಳ ಪ್ರಕಾರ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಡಿಸೆಂಬರ್ 24 ರೊಳಗೆ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ತಾಲ್ಲೂಕಿನ 04 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ತಾಲ್ಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಹಾಗೂ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Guru Rashi Parivartan: ಗುರು ಗ್ರಹದ ರಾಶಿ ಪರಿವರ್ತನೆಯು ದೊಡ್ಡ ಬದಲಾವಣೆಗಳನ್ನು ತರುತ್ತದೆ. 15 ದಿನಗಳ ನಂತರ, ಗುರು ಮಕರ ರಾಶಿಗೆ ಪ್ರವೇಶಿಸುತ್ತಾನೆ ಮತ್ತು ಈ ಬದಲಾವಣೆಯು ಕೆಲವು ರಾಶಿಚಕ್ರ ಚಿಹ್ನೆಗಳ ವೃತ್ತಿ ಮತ್ತು ಆರ್ಥಿಕ ಸ್ಥಿತಿಗೆ ಬಹಳ ಮಂಗಳಕರವಾಗಿದೆ.
Success Mantra - ಕೊರೊನಾ ಕಾಲದಲ್ಲಿಯೂ ಕೂಡ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಬೇಕು ಹಾಗೂ ಮಕ್ಕಳು ಜೇವನದಲ್ಲಿ (Career) ಯಶಸ್ಸು ಸಾಧಿಸಬೇಕು ಎಂಬ ಉದ್ದೇಶದಿಂದ ಪೋಷಕರು ಏನೆಲ್ಲಾ ಉಪಾಯಗಳನ್ನು ಮಾಡುತ್ತಾರೆ. ಹೀಗಿರುವಾಗ ಮಕ್ಕಳ ಮನಸ್ಸು ಮನೆಯಲ್ಲಿ ಓದಿನ (Success In Examination) ಕಡೆಗೆ ಹೆಚ್ಚು ಹರಿಯುತ್ತಿಲ್ಲ ಎಂದಾದರೆ ಈ ಉಪಾಯಗಳನ್ನೊಮ್ಮೆ (Remedies) ಅನುಸರಿಸಿ ನೋಡಿ.
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಕಲಬುರಗಿ ವತಿಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ವಯೋಮಿತಿ 18 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಪುರುಷ, ಮಹಿಳೆಯರು, ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಕೇಂದ್ರ ಸರ್ಕಾರ ಪುರಸ್ಕøತ ಸಂಕಲ್ಪ ಯೋಜನೆಯಡಿ ಇನ್ಕುಬೇಶನ್ ಪ್ರೋಗ್ರಾಂ (Incubation Programme) ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ಕಲಬುರಗಿಯಲ್ಲ್ಲಿ ಉಚಿತವಾಗಿ 6 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್ ಅವರು ತಿಳಿಸಿದ್ದಾರೆ.
2020-21ನೇ ಸಾಲಿಗಾಗಿ ಬೀದರ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ಮತ್ತು 2 ವರ್ಷ ನ್ಯಾಯಾಂಗ ತರಬೇತಿಗಾಗಿ ಸದರಿ ಯೋಜನೆಯ ಸರಳೀಕರಣ ಹಾಗೂ ಶಿಷ್ಯವೇತನ ತ್ವರಿತಮಂಜೂರಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇಲಾಖೆಯ ತಂತ್ರಾAಶವನ್ನು ಸಿದ್ಧಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಕಲಬುರಗಿ ವತಿಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊರೊನಾ ಕಾಲದಲ್ಲಿ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಬೇಕು ಹಾಗೂ ಮಕ್ಕಳು ಜೇವನದಲ್ಲಿ ಯಶಸ್ಸು ಸಾಧಿಸಬೇಕು ಎಂಬ ಉದ್ದೇಶದಿಂದ ಹಲವಾರು ಉಪಾಯಗಳನ್ನೂ ಮಾಡುತ್ತಾರೆ. ಇಂತಹುದರಲ್ಲಿ ಮಕ್ಕಳ ಮನಸ್ಸು ಮನೆಯಲ್ಲಿ ಓದಿನ ಕಡೆಗೆ ಹೆಚ್ಚು ಹರಿಯುತ್ತಿಲ್ಲ ಎಂದಾದರೆ ಈ ಉಪಯಗಳನ್ನೊಮ್ಮೆ ಅನುಸರಿಸಿ ನೋಡಿ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಧಿಕರಣ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.