ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಅವರು ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ನಮ್ಮ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.
ಬಿಜೆಪಿಯ ಮೈನಸ್ ಪಾಯಿಂಟ್ಗಳ ಮೇಲೆ ಚುನಾವಣೆ ಮಾಡಲ್ಲ
ನಾವು ನಮ್ಮ ಕೆಲಸದ ಮೇಲೆ ಚುನಾವಣೆ ಮಾಡುತ್ತೇವೆ
ಮೈಸೂರು, ಚಾಮರಾಜನಗರ ಎರಡೂ ಕ್ಷೇತ್ರದಲ್ಲೂ ಗೆಲ್ತೀವಿ
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
Loksabha Election 2024: ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ.
,Lok Sabha Election 2024: ಕಣ್ಣೆದುರೇ ದಾಖಲೆಗಳಿದ್ದರೂ ಸ್ವಲ್ಪವೂ ಅಂಜಿಕೆಯಿಲ್ಲದೆ ಕೇಂದ್ರ ವಿತ್ತ ಸಚಿವರು ಹಸಿ ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡಿಗರ ಎದುರು ಕೇಂದ್ರ ಸರ್ಕಾರದ ಸುಳ್ಳಿನ ಪರದೆ ಕಳಚಿ ಬಿದ್ದು ನಿಜ ಬಣ್ಣ ಬಯಲಾಗಿ ಬಹಳಾ ಕಾಲ ಆಗಿದೆ. ಇನ್ನಾದರೂ ಸತ್ಯ ಒಪ್ಪಿಕೊಂಡು ಆಗಿರುವ ಅನ್ಯಾಯ ಸರಿಪಡಿಸುವ ಪ್ರಯತ್ನ ಮಾಡಿ ಎಂದು ಆಗ್ರಹಿಸಿದರು
ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
Prahlad Joshi on Siddaramaiah: ಕಾಂಗ್ರೆಸ್ ಪಾರ್ಟಿ ಅಧಿಕಾರಕ್ಕೆ ಬಂದಾಗಲಿಂದಲೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ, ಲೋಕಸಭೆಯಲ್ಲಿ ಹಚ್ಚು ಸ್ಥಾನ ಗೆಲ್ಲದಿದ್ರೆ ಸಿದ್ದರಾಮಯ್ಯ ಅವ್ರ ಕುರ್ಚಿಗೆ ಕಂಟ ಎಂದು ಹೇಳಲಾಗುತ್ತಿದೆ.. ಇದಕ್ಕೆ ಇಂದು ಪ್ರಹ್ಲಾದ್ ಜೋಶಿ ಅವ್ರು ಧ್ವನಿಗೂಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಐದಕ್ಕಿಂತ ಹೆಚ್ಚು ಸೀಟ್ ಗೆಲ್ಲುವುದಿಲ್ಲ.. ಹಾಗಾಗಿ ಸಿದ್ದರಾಮಯ್ಯ ಅವ್ರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎಂದು ದೂರಿದ್ರು..
ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಪರವಾಗಿ ಯಾವುದೇ ಅಲೆ ಇಲ್ಲ.ನಾವು ನಮ್ಮ ಊರುಗಳ ಬಡ ದೇವಾಲಯಗಳ ಅಭಿವೃದ್ಧಿಗೆ ಕಾನೂನು ತಂದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಈ ಕಾನೂನನ್ನು ಪರಿಷತ್ ನಲ್ಲಿ ಮಣಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಾ ಪ್ರಹಾರ ನಡೆಸಿದ್ದಾರೆ.
Lok sabha Election 2024 : ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಒಟ್ಟು 57 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ ಕಾಂಗ್ರೆಸ್
ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್
ಸಂಯುಕ್ತ ಪಾಟೀಲ್ಗೆ ಒಲಿದ ಲೋಕಸಭಾ ಟಿಕೆಟ್
ಕೈ ನಾಯಕರಲ್ಲಿ ಅಸಮಾಧಾನ ಸ್ಫೋಟ- ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್- ಬಂಡಾಯ ನಾಯಕರ ಮನವೊಲಿಕೆ ಸಾಧ್ಯತೆ
ಸ್ಥಳೀಯ ನಾಯಕರ ನಡುವೆ ಘರ್ಷಣೆ ಹಿನ್ನೆಲೆ
ರಾಜ್ಯದ ಇನ್ನೂ 4 ಕ್ಷೇತ್ರಗಳ ಟಿಕೆಟ್ ಪೆಂಡಿಂಗ್
ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್
ಸಭೆಯಲ್ಲಿ ಅಸಮಾಧಾನಿತರ ಮನವೊಲಿಕೆ ಸಾಧ್ಯತೆ
ನಂತರ ನಾಲ್ಕು ಕ್ಷೇತ್ರಗಳ ಟಿಕೆಟ್ ಘೋಷಣೆ
Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
Lok Sabha Election 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಗೆ ಕೌಂಟ್ಡೌನ್..!
ಲೋಕಸಭಾ ಅಖಾಡಕ್ಕೆ ಕೈ ಅಭ್ಯರ್ಥಿಗಳು ಬಹುತೇಕ ಫೈನಲ್
ಯಾವುದೇ ಕ್ಷಣದಲ್ಲಾದ್ರೂ 2ನೇ ಲಿಸ್ಟ್ ರಿಲೀಸ್ ಸಾಧ್ಯತೆ
ಬಾಕಿ ಉಳಿದ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ವಂಚಿತರಿಗೆ ಕೈ ಟಿಕೆಟ್?
ಭಾರಿ ಕುತೂಹಲ ಮೂಡಿಸಿದ ಬಾಕಿ ಕ್ಷೇತ್ರಗಳ ಟಿಕೆಟ್ ಹಂಚಿಕೆ
ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ವಿಚಾರ
ಕಾಂಗ್ರೆಸ್ ಸೇರುತ್ತೇನೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ
ನನ್ನನ್ನು ಕಾಂಗ್ರೆಸ್ ಮುಖಂಡರು ಇದುವರೆಗೂ ಸಂಪರ್ಕಿಸಿಲ್ಲ
ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ವಂಚಿತ ರಮೇಶ್ ಕತ್ತಿ ಹೇಳಿಕೆ
ರಾಜು ಕಾಗೆ ಕಾಂಗ್ರೆಸ್ಗೆ ಆಹ್ವಾನ ಮಾಡಿದ್ದು ನೋಡಿದ್ದೇನೆ
ಇದುವರೆಗೆ ಕೈ ಮುಖಂಡರು ನನ್ನ ವೈಯಕ್ತಿಕವಾಗಿ ಸಂಪರ್ಕಿಸಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.