CM Siddaramaiah: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ಬಿಜೆಪಿಯವರು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಾರಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪೋದು ಬಹುತೇಕ ಖಚಿತ ಎನ್ನಲಾಗ್ತಿದೆ... ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ಗೆ ಬಂದಿರೋ ಪ್ರತಾಪ್ ಸಿಂಹ ತಾವು 10 ವರ್ಷಗಳಲ್ಲಿ ಮಾಡಿರೋ ಅಭಿವೃದ್ಧಿ ಕಾರ್ಯಗಳನ್ನೆಲ್ಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ..
ರಾಜ್ಯದಲ್ಲಿ ರಂಗೇರಿದ ಲೋಕಸಭಾ ಚುನಾವಣೆ ಕದನ
ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಶುರು
ಯಾವುದೇ ಕ್ಷಣದಲಾದ್ರೂ ಬಿಜೆಪಿ ಅಭ್ಯರ್ಥಿಗಳ ಹೆಸರು ರಿವೀಲ್
ಇಂದು ಸಂಜೆ/ನಾಳೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ಲೋಕಸಭೆ ಚುನಾವಣೆಗೆ 2 ಕಾಲುಗಳನ್ನ ಬಿಜೆಪಿ ಕಡೆ ಹಾಕುವೆ ಎಂದ ರೆಡ್ಡಿ
ಅಂಜನಾದ್ರಿ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಸಹಕಾರ ನೀಡಿದೆ
ಅದರಂತೆ ಮೋದಿ ಸರ್ಕಾರ ಅಭಿವೃದ್ಧಿಗೆ ₹2000 ಕೋಟಿ ಘೋಷಣೆ ಮಾಡ್ಲಿ
ಲೋಕಸಭೆ ಚುನಾವಣೆಗೆ 2 ಕಾಲುಗಳನ್ನ ಬಿಜೆಪಿ ಕಡೆ ಹಾಕುವೆ ಎಂದ ರೆಡ್ಡಿ
ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು.
Guarantee schemes: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
CM Siddaramaiah: ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ.
ಕಾಂಗ್ರೆಸ್ನ ಪ್ರಬಲ ಲಿಂಗಾಯತ ನಾಯಕ ಲೋಕೇಶ್ವರ್ ಬೇಸರ
ತಿಪಟೂರು ಕಾಂಗ್ರೆಸ್ ಕೆ.ಷಡಕ್ಷರಿ ವಿರುದ್ದ ಸಿಡಿದೆದ್ದ ಲೋಕೇಶ್ವರ್
ನಿನ್ನೆ ಸಂಜೆ ಸಭೆ ಕರೆದು ಕಾಂಗ್ರೆಸ್ ಪರ ಕೆಲಸ ಮಾಡದಂತೆ ತೀರ್ಮಾನ
ಲೋಕ ಸಮರ ಹೊತ್ತಲ್ಲಿ ಬೆಳಗಾವಿ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ
ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡ್ರಾ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ?
ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಹುಕ್ಕೇರಿ ಅಸಮಾಧಾನ
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ಹುಕ್ಕೇರಿ ಅಸಮಾಧಾನ
ಕೇರಳದಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶ
ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಮಾ. 17 ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಮೋದಿ
ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು, ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ ಎಂದು ಸಿಎಂ ಸವಾಲೆಸಿದ್ದಾರೆ.
CM Siddaramaiah: ಬೆಂಗಳೂರಿನಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಪುನ: ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.