Congress Guarantee: ಸಿಎಂ ಸಿದ್ದರಾಮಯ್ಯರವರೇ, ನಿಮ್ಮ ಆಪ್ತ ವಲಯದಲ್ಲಿರುವ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಖಾಸಾ ಭಂಟರೇ, ಕೊಪ್ಪಳದಲ್ಲಿ ನಡೆದ ಗುತ್ತಿಗೆದಾರರ ಆತ್ಮಹತ್ಯೆಗೆ ನೇರ ಕಾರಣವೆಂದು ಬಿಜೆಪಿ ಟೀಕಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆಶಿ, ‘ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಗೃಹಲಕ್ಷ್ಮೀ, ಕರೆಂಟ್ ಫ್ರೀ ಕೊಡ್ತಿನಿ ಅಂದ್ರೆ ಜನ ಮತ ಹಾಕ್ತಾರೆ
ಉಚಿತವಾಗಿ ಕೊಡುವ ನೆಪದಲ್ಲಿ ಎಲ್ಲವನ್ನ ಕಿತ್ತುಕೊಳ್ಳುತ್ತಿದ್ದಾರೆ
ಹಾವೇರಿಯ ದೇವಗಿರಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಆಕ್ರೋಶ
ಗ್ಯಾರಂಟಿ ಹೇಳದೆ ಸೈಲೆಂಟಾಗಿ ವ್ಯಾಕ್ಸಿನ್ ಕೊಟ್ಟಿದ್ದು ಮೋದಿ
ಕೆಲ ಮಂತ್ರಿಗಳು ಕುಂಕುಮ ಇಡೋದು ಬೇಡ ಅಂತಾರೆಂದು ಕಿಡಿ
Dissent in Congress government: ಮೂರು DCM ಮಾಡಿ, ನೋ ನೋ, ಆರು DCM ಮಾಡಿ’… ಇನ್ನಷ್ಟು, ಮತ್ತಷ್ಟು ಸ್ವಪಕ್ಷೀಯರ ಸೂಪರ್ ಹಿಟ್ ಡೈಲಾಗ್ಗಳಿಗೆ Keep Following ಸಿದ್ದರಾಮಯ್ಯರ ಸರ್ಕಸ್… ಎಂದು ಬಿಜೆಪಿ ಕುಟುಕಿದೆ.
Dengue fever in Bengaluru: ಬೆಂಗಳೂರು ಒಂದರಲ್ಲೇ ಸುಮಾರು 6 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದು, ಈ ಪೈಕಿ 80 ಸಾವಿರ ಮಂದಿಗೆ ರಕ್ತದ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ.
ಕೃತಕ ಕತ್ತಲು ಸೃಷ್ಟಿಸಿ ಕಳ್ಳಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
World Wildlife Day 2023: ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ ಈವರೆಗೆ 5 ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ.
JDS-BJP alliance: ನಮ್ಮ ವಿರೋಧಿಗಳೂ ಪಿತೂರಿ ಮಾಡಿದರು. ರಾತ್ರೋರಾತ್ರಿ ಕೂಪನ್ಗಳನ್ನು ಹಂಚಿ ಮುಗ್ಧ ಮತದಾರರನ್ನು ಯಾಮಾರಿಸಿ ಚುನಾವಣೆ ಗೆದ್ದಿದ್ದಾರೆ. ಈಗ ಮೆರೆಯುತ್ತಿದ್ದಾರೆ. ಇದು ಬಹಳ ದಿನ ನಡೆಯಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಮನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎ.ಮಂಜುನಾಥ್ ಕಿಡಿಕಾರಿದರು.
DCM DK Shivakumar: ಬಂಜಾರ ಸಮುದಾಯದ ಬದುಕು, ಬವಣೆ, ಸರಳ ಜೀವನವನ್ನು ಕಣ್ಣಾರೆ ಕಂಡಿದ್ದೇನೆ. ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತು ಅನೇಕ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದೀರಿ, ನಿಮ್ಮ ಸಮುದಾಯದ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸುವುದು ಎಂದು ಡಿಕೆಶಿ ವಾಗ್ದಾನ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೆ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲೀಮರು ತೀರ್ಮಾನಿಸಿದ್ದಾರೆ. ಯಾವಾಗ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದಾರೋ ಆ ಸಂದರ್ಭದಿಂದ ಹಿಂದುಗಳು ಬದುಕುವುದು ಕಷ್ಟವಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
BJP Slams CM Siddaramaiah: ಜಾತಿ ರಾಜಕಾರಣವನ್ನೇ ಅಸ್ತ್ರ ಮಾಡಿಕೊಂಡಿರುವ ಅವರು ಕೆಲವೇ ಆಯ್ದ ಜನಾಂಗಕ್ಕೆ ಅನುಕೂಲ ಮಾಡಿ ಉಳಿದವರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂಬುದು ಅವರದೇ ಪಕ್ಷದ ನಾಯಕರು ನುಡಿದಿರುವ ಸತ್ಯವೆಂದು ಕುಟುಕಿದ್ದಾರೆ.
Eid celebrations Controversy: ಕೋಲಾರದಲ್ಲಿ ತಲ್ವಾರ್ ಶೈಲಿಯ ಕಮಾನ್, ಕಟೌಟ್ ನಿರ್ಮಿಸಿ ಶಾಂತಿ ಕದಡುವ ಕೆಲಸ ಮಾಡಿದ್ದಾಯ್ತು, ಈಗ ಶಿವಮೊಗ್ಗದಲ್ಲಿ ಅದೇ ರೀತಿಯ ತಲ್ವಾರ್ ಕಮಾನ್, ಟಿಪ್ಪು ಕಟೌಟ್ಗಳನ್ನು ನಿರ್ಮಿಸಿ ಶಾಂತಿ ಕದಡುವ ಕೆಲಸ ನಡೆದಿದೆ.
ಐದು ವರ್ಷವೂ ನಮ್ಮ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸಲಿದೆ.. ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ.. ಬೆಂಗಳೂರಲ್ಲಿ ಆಹಾರ-ನಾಗರೀಕ ಪೂರೈಕೆ ಸಚಿವ K.H.ಮುನಿಯಪ್ಪ ಹೇಳಿಕೆ
ಸರ್ಕಾರದಲ್ಲಿ ನಮ್ಮ ಸಮುದಾಯದ ಅಧಿಕಾರಿಗಳಿಗೆ ತೊಂದರೆ... ಯಾವುದೇ ಅನುಕೂಲತೆ ಕೊಡುತ್ತಿಲ್ಲ.. ಇದರ ಬಗ್ಗೆ ನೋವಿದೆ.. ನಾನು ಕ್ಯಾಬಿನೆಟ್ನಲ್ಲಿಯೂ ಇಲ್ಲ.. ನಾನು ಕೇವಲ ಎಂಎಲ್ಎ.. ಶಾಮನೂರು ಶಿವಶಂಕರಪ್ಪ ಹೇಳಿಕೆ
Janta Darshan in Karnataka: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಸಿಇಓಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ.
Women's Reservation Bill: ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.