ಏಷ್ಯಾಕಪ್ನ ಗುಂಪು ಹಂತದಲ್ಲಿ ಟೀಂ ಇಂಡಿಯಾ ಅದ್ಭುತ ಆಟ ಪ್ರದರ್ಶಿಸಿದೆ. ಆದರೆ ಸೂಪರ್-4 ತಲುಪಿದ ತಕ್ಷಣ, ಕಥೆ ಸಂಪೂರ್ಣವಾಗಿ ಬದಲಾಯಿತು. ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಖಭಂಗ ಅನುಭವಿಸಬೇಕಾಯಿತು. ಏಷ್ಯಾಕಪ್ ನಲ್ಲಿ ಭಾರತದ ಆಟಗಾರರು ಇಂತಹ 5 ತಪ್ಪುಗಳನ್ನು ಎಸಗಿದ್ದು, ಇದರಿಂದ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಜಡೇಜಾ ಬದಲಿಗೆ ಆಲ್ ರೌಂಡರ್ ಒಬ್ಬರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕ್ರಿಕೆಟ್ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತೆ ಬೌಂಡರಿ ಹಾಗೂ ಸಿಕ್ಸರ್ ಬಾರಿಸಲಿದ್ದಾರೆ.
ಟೀಂ ಇಂಡಿಯಾದ ಈ ಆಟಗಾರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ನಿಂದ ಓಪನರ್ ಆಗಿ ಚಾನ್ಸ್ ಪಡೆಯಲಿದ್ದಾರೆ, ಇದರಿಂದ ಟೀಂ ಇಂಡಿಯಾಕ್ಕೆ ಅದ್ಭುತ ಲಾಭ ಸಿಗಲಿದೆ. ಯಾಕೆ? ಹೇಗೆ? ಇಲ್ಲಿದೆ ನೋಡಿ..
ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಮಾತನಾಡಿದ್ದು, 'ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ. ನಾವು ವೈಯಕ್ತಿಕವಾಗಿ ಯಾವಾಗಲೂ ನಮ್ಮ 100 ಪ್ರತಿಶತವನ್ನು ತಂಡಕ್ಕೆ ನೀಡಲು ಬಯಸುತ್ತೇವೆ. ಉಳಿದವು ಕೋಚ್ ಮತ್ತು ನಾಯಕನ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹೇಳಿದ್ದಾ
Commonwealth Games 2022: ಕಾಮನ್ವೆಲ್ತ್ ಕ್ರೀಡಾಕೂಟದ ಲಾನ್ ಬೌಲ್ಸ್ ಪಂದ್ಯಾವಳಿಯಲ್ಲಿ ಶನಿವಾರ ಚಿನ್ನದ ಪದಕದ ಪಂದ್ಯದಲ್ಲಿ ಭಾರತೀಯ ಪುರುಷರ ತಂಡ ಉತ್ತರ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ತಂಡ ಚಿನ್ನದ ಪದಕವನ್ನು ಗೆದ್ದುಕೊಂಡರೆ, ಭಾರತೀಯ ತಂಡ ಬೆಳ್ಳಿಯ ಪದಕಕ್ಕೆ ತೃಪ್ತಿ ಪಡೆದುಕೊಂಡಿದೆ. ವಿಕ್ಟೋರಿಯಾ ಪಾರ್ಕ್, ರಾಯಲ್ ಲಿಮಿಂಗ್ಟನ್ ಸ್ಪಾನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನೊಳಗೊಂಡ ತಂಡ ಐರ್ಲೆಂಡ್ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ.
Mithali Raj Announced Retirement:ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಇಂದು ಆಕಸ್ಮಿಕ ರೀತಿಯಲ್ಲಿ ವಿದಾಯ ಘೋಷಿಸಿದ್ದಾರೆ.
ಮುಂಬೈ ಇಂಡಿಯನ್ಸ್ 6ನೇ ದಿನದ ಅಭ್ಯಾಸದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಆಟಗಾರರು ಮೋಜು-ಮಸ್ತಿ ಮಾಡುತ್ತಿರುವುದನ್ನು ಕಾಣಬಹುದು. ಜೊತೆಗೆ ರೋಹಿತ್ ಶರ್ಮಾ ಅವರು ಅರ್ಜುನ್ ತೆಂಡೂಲ್ಕರ್ ಅವರೊಂದಿಗೆ ವಿಶೇಷ ಸಂಭಾಷಣೆ ನಡೆಸಿದ್ದಾರೆ.
Viral Video - ಕರಾಚಿಯಲ್ಲಿ (Karachi) ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (PAK VS AUS) ನಡುವೆ ಎರಡನೇ ಟೆಸ್ಟ್ ಪಂದ್ಯ (Pak Vs Aus 2nd Test) ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಪಾಕ್ ಬ್ಯಾಟ್ಸ್ಮನ್ ವೋಬ್ಬರು ವಿಚಿತ್ರ ರೀತಿಯಲ್ಲಿ ಔಟಾಗುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಟೀಮ್ ಇಂಡಿಯಾ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತನ್ನ ಏಕದಿನ ಕರಿಯರನ್ ಒಟ್ಟು 304 ಪಂದ್ಯಗಳ ಪೈಕಿ 11೦ ಪಂದ್ಯಗಳನ್ನು ಸೌರವ್ ಗಂಗೂಲಿ ಹಾಗೂ 104 ಪಂದ್ಯಗಳನ್ನು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಆಡಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡವು ಗೆಲುವಿನ ನಿರೀಕ್ಷೆ ಇದೆ, ಆದರೆ ದೇಶದ ಅಂಧ ಕ್ರಿಕೆಟಿಗರು ದೇಶಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಭಾರತ ಆಟಗಾರರು ಬ್ಲೈಂಡ್ ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ, ಕೊಹ್ಲಿಯನ್ನು ಪಾಕಿಸ್ತಾನದ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫ್ರಜ್ ಅಹ್ಮದ್, ವೇಗದ ಬೌಲರ್ ಮೊಹಮ್ಮದ್ ಅಮೀರ್ ಮತ್ತು ಬ್ಯಾಟ್ಸ್ಮನ್ ಅಹ್ಮದ್ ಶೆಹಜಾದ್ ಅವರೊಂದಿಗೆ ಹೋಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.