ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23) ಎಂದು ಗುರುತಿಸಲಾಗಿದೆ. ಅಬಿನ್ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ.
Muslim woman marries Bajrang Dal activist: ಕಳೆದ ಮೂರು ವರ್ಷಗಳಿಂದ ಪ್ರಶಾಂತ್ ಭಂಡಾರಿ ಹಾಗೂ ಆಯಿಷಾ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನೇ ಅಂತರ್ ಧರ್ಮೀಯ ವಿವಾಹವಾಗಿರುವುದು ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು.
Lover Murder Case: ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
KL Rahul visits Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ನಾಲ್ಕೈದು ಗಂಟೆಗಳಿಂದ ಎಮ್ಮೆಗಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Student Assault: ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಜ್ಯೂಸ್ ಕುಡಿಯುತ್ತಿದ್ದ ವೇಳೆ ಸುಮಾರು 15 ಮಂದಿಯ ತಂಡ ಅಲ್ಲಿಗೆ ಆಗಮಿಸಿ ಹಲ್ಲೆ ನಡೆಸಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
Praveen Nettaru Dream Home: ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅವರ ಕುಟುಂಬಸ್ಥರ ಜೊತೆಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
Karnataka Assembly election 2023: ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ, ಅದೇ ನನಗೆ ಹಿನ್ನಡೆಯಾಯಿತು. ನಾನು ಇನ್ನು ರಾಜಕಾರಣದಲ್ಲಿರಲ್ಲ, ಚುನಾವಣಾ ಪ್ರಚಾರ ಕಣದಲ್ಲೂ ಇರಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಸ್.ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Viral Video: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡಿನ ಕೆಲಭಾಗಗಳಲ್ಲಿ ದೈವಾರಾಧನೆಗೆ ಮಹತ್ವದ ಸ್ಥಾನಮಾನವಿದೆ. ಇಲ್ಲಿನ ಜನರು ದೇವರಷ್ಟೇ ದೈವಗಳನ್ನು ನಂಬಿಕೆಯಿಂದ ಆರಾಧನೆ ಮಾಡುತ್ತಾರೆ. ದೈವ ನುಡಿದ ಮಾತುಗಳು ಇಲ್ಲಿನ ಜನರಿಗೆ ವೇದವಾಕ್ಯ ಎನ್ನಬಹುದು.
ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಹರಡುತ್ತಿದ್ಯಾ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಕೆಂಗಣ್ಣು ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.