BJP vs CONGRESS: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ.
Lok Sabha Elections: ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳಿಂದ 12.50 ಲಕ್ಷ ರೂ. ಮೌಲ್ಯದ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿಕೊಂಡಿದ್ದ ಕಾರನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Suspected Terrorist arrested: ಮೂಲತಃ ಬೆಂಗಳೂರಿನ ಮೂಲದವನಾಗಿರುವ ಫಯಾಜ್ ವುಲ್ಲಾ ವಿರುದ್ಧ ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ಮತ್ತು ಆಯುಧ ಮಾರಾಟದ ಬಗ್ಗೆ 7 ಪ್ರಕರಣ ದಾಖಲಾಗಿದೆ.
Lifestyle: ಅಮಟೆಕಾಯಿ ಎನ್ನುತ್ತಿದ್ದತಂತೆ ಅದರ ಉಪ್ಪನಕಾಯಿ ನೆನಪಿಗೆ ಬರುತ್ತದೆ. ಬಾಯಲ್ಲಿ ನೀರು ತರಿಸುವ ಇದರ ಉಪ್ಪಿನಕಾಯಿ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಮಟೆಕಾಯಿ ವಿಟಮಿನ್ ಸಿ ವಿಟಮಿನ್ ಎ,ಫೈಬರ್ ಅಂಶ ಹೇರಳವಾಗಿದೆ.
ಆಡಳಿತಕ್ಕೆ ಚುರುಕು ಮುಟ್ಟಿ ಸಲು ಮುಂದಾದ ಸಿಎಂ ಅದೃಷ್ಟದ ಜಿಲ್ಲೆ ದಾವಣಗೆರೆಯಿಂದ ಕಾರ್ಯಾಚರಣೆ ದಾವಣಗೆರೆಯಿಂದಲೇ ರಾಜ್ಯ ಪ್ರವಾಸಕ್ಕೆ ಅಧಿಕೃತ ಚಾಲನೆ ದಾವಣಗೆರೆಯಲ್ಲಿ ಶಕ್ತಿ ಇಮ್ಮಡಿ ಗೊಳಿಸಿ ಕೊಂಡಿದ್ದ ಸಿದ್ದು ಸಿದ್ದರಾಮೋತ್ಸವ, ಅಹಿಂದ ಸಮಾವೇಶದ ಭಾರೀ ಬೆಂಬಲ
ಬೊಮ್ಮಾಯಿ ಅಂದ್ರೆ ಮಕ್ಕಳು ಪೇ ಸಿಎಂ ಅಂತಾರೆ ಎಂದು ದಾವಣಗೆರೆಯಲ್ಲಿ ಬೊಮ್ಮಾಯಿ ಬಗ್ಗೆ ಸುರ್ಜೇವಾಲಾ ಕಿಡಿಕಾರಿದ್ದಾರೆ.. ಬಿಜೆಪಿ ಸರ್ಕಾರ 40% ಸರ್ಕಾರ ಅಂತ ಹೆಸರುವಾಸಿಯಾಗಿದೆ. ರಾಜ್ಯಕ್ಕೆ ಬಂದಾಗ ಮೋದಿ ಇದರ ಬಗ್ಗೆ ಒಂದು ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.