Watermelon seeds health benefits: ಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕಲ್ಲಂಗಡಿ ಬೀಜಗಳು ಟೈಪ್-2 ಮಧುಮೇಹವನ್ನು ತಡೆಯುತ್ತದೆ.
Benefits Of Early Morning Exercise: ಪ್ರತಿಯೊಬ್ಬರಿಗೂ ಬೆಳಗ್ಗೆ ಏಳಲು ಇಷ್ಟವಿರಲ್ಲ. ಆದರೆ ನೀವು ಸ್ವಲ್ಪ ಪ್ರಯತ್ನ ಮಾಡಿ ಬೇಗ ಎದ್ದು ವ್ಯಾಯಾಮ ಮಾಡಿದರೆ ಅದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಬೆಳಗಿನ ವ್ಯಾಯಾಮದಿಂದ ಏನೆಲ್ಲಾ ಪ್ರಯೋಜನಗಳಿಗೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
Insomnia: ನಿದ್ರಾಹೀನತೆಯು ಇಡೀ ಜಗತ್ತನ್ನು ಬಾಧಿಸುವ ಸಮಸ್ಯೆಯಾಗಿದೆ ಮತ್ತು ಕೆಲವರು ಹಾಸಿಗೆಯಲ್ಲಿ ಮಲಗಿದ ಕೆಲವೇ ನಿಮಿಷಗಳಲ್ಲಿ ನಿದ್ದೆ ಮಾಡುವುದು ಕೆಲವರಿಗೆ ಸಿಕ್ಕ ಉಡುಗೊರೆ ಎಂದೇ ಹೇಳಬಹುದು.
Side effects of sugar: ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಸಿಹಿ ತಿನ್ನಬೇಕು? ಯಾವುದೇ ಒಬ್ಬ ವ್ಯಕ್ತಿ ದಿನಕ್ಕೆ 6 ಚಮಚಕ್ಕಿಂತ ಹೆಚ್ಚು ಸಿಹಿತಿನಿಸು ತಿನ್ನಬಾರದು ಎಂದು WHO ಸಲಹೆ ನೀಡಿದೆ. ಸಕ್ಕರೆ ಕಡಿಮೆ ಮಾಡಿದರೆ ಬೊಜ್ಜು ಮತ್ತು ಮಧುಮೇಹದಂತಹ ಕಾಯಿಲೆಗಳಿಂದ ಸುರಕ್ಷಿತವಾಗಿರಬಹುದು.
Amazing Health benefits Of Banana: ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಬಾಳೆಹಣ್ಣು ವಿಟಮಿನ್ B6ನ ಉತ್ತಮ ಮೂಲವಾಗಿದ್ದು, ಇದು ನಮ್ಮ ದೇಹಕ್ಕೆ ಪ್ರತಿದಿನ ಬೇಕಾಗುತ್ತದೆ.
Coimbatore DIG Suicide: 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಕಾಂಚೀಪುರಂ, ಕಡಲೂರು, ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಚೆನ್ನೈನ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಜನವರಿ 2023ರಿಂದ ತೆಗೆದ ಮಾಹಿತಿಯ ಪ್ರಕಾರ, ಪ್ರತಿದಿನ ಸುಮಾರು 3 ಸಾವಿರ ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಸಂಖ್ಯೆಯು ಆತಂಕ, ಖಿನ್ನತೆ ಮತ್ತು ಇತರ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ದೂಡುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತಿದೆ.
Social Media Use: ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆ ನಿಮ್ಮ ಮಾನಸಿಕ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಮತ್ತು ನಿಮ್ಮನ್ನು ಇತರರೊಂದಿಗೆ ಹೋಲಿಸಲು ಅದು ನಿಮ್ಮನ್ನು ಹೇಗೆ ಒತ್ತಾಯಿಸುತ್ತದೆ?
ತುಳಸಿ ಎಲೆಗಳ ಚಹಾ ಸೇವಿಸುವುದು ಸಾಮಾನ್ಯ. ಆದರೆ, ಹಾಲಿನೊಂದಿಗೆ ತುಳಸಿ ಎಲೆಗಳ ಪ್ರಯೋಜನಗಳು ನಿಮಗೆ ತಿಳಿದಿದೆಯೇ? ತುಳಸಿ ಎಲೆಗಳನ್ನು ಹಾಲಿನಲ್ಲಿ ಕುದಿಸಿ ಕುಡಿಯುವುದರಿಂದ ಚಳಿಗಾಲದಲ್ಲಿ ಅನೇಕ ಆರೋಗ್ಯ ಲಾಭಗಳು ಸಿಗುತ್ತವೆ.
ಲಾಕ್ಡೌನ್ ಸಮಯದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾದವು. ಈ ಅವಧಿಯಲ್ಲಿ ಮಕ್ಕಳ ಪೋಷಕರು ಮನೆಯಲ್ಲಿಯೇ ಇರುವುದರಿಂದ, ಹೊಡೆದಾಟದ ಪ್ರಕರಣಗಳು ಸಹ ಹೆಚ್ಚಾಗಿದ್ದವು. ಇಂತಹ ಹಿಂಸಾತ್ಮಕ ಘಟನೆಗಳಿಂದ, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿತು.
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
Relationship Tips: ನೀವೂ ಕೂಡ ಒಂದು ವೇಳೆ ಜೀವನದಲ್ಲಿ ಸ್ವತಂತ್ರವಾಗಿ ಉಳಿಯಲು ಸಂಬಂಧಗಳು ಮತ್ತು ಬಂಧು ಮಿತ್ರರಿಂದ ಅಂತರವನ್ನು ಕಾಯ್ದುಕೊಳ್ಳುತ್ತಿದ್ದರೆ, ಹಾಗೆ ಮಾಡುವುದರಿಂದ ನಿಮಗೆ ಹಾನಿಯಾಗಬಹುದು ಮತ್ತು ನಂತರ ನೀವು ದೊಡ್ಡ ಸಮಸ್ಯೆಗಳಿಗೆ ಗುರಿಯಾಗಬಹುದು.
Vitamin B6 ಮಾತ್ರೆ ನಿಮ್ಮ ಮನಸ್ಥಿತಿ ಮತ್ತು ಮನಸ್ಸನ್ನು ಸರಿಯಾಗಿ ಇರಿಸಿಕೊಳ್ಳಲು ಬಲು ಪ್ರಯೋಜನಕಾರಿಯಾಗಿದೆ. ಅದರ ಈ ಮಾತ್ರೆಗಳನ್ನು ಸೇವಿಸುವುದರಿಂದ ಖಿನ್ನತೆ ಮತ್ತು ಒತ್ತಡ ಕೂಡ ನಿವಾರಣೆಯಾಗುತ್ತದೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಹೇಗೆ ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.