ತೊಂಡೆಕಾಯಿಯನ್ನು ಸೇವಿಸದವರು ಯಾರೂ ಇರಲಿಕ್ಕಿಲ್ಲ. ಬೇರೆ ಬೇರೆ ರೀತಿಯಾಗಿ ಪಲ್ಯ ಮಾಡಿ ತೊಂಡೆ ಕಾಯಿಯನ್ನು ತಿನ್ನಲಾಗುತ್ತದೆ. ಆದರೆ ತೊಂಡೆಕಾಯಿಯಲ್ಲಿ ದೇಹದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಮತ್ತು ಹೃದ್ರೋಗ ತಡೆಯುವ ಅಂಶಗಳಿವೆ ಎನ್ನುವುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
Benefits Of Bitter Gourd Seeds For Diabetic Patient: ಹಾಗಲಕಾಯಿಯನ್ನು ಬಳಸುವ ಬಹುತೇಕ ಜನರು ಹಾಗಲಕಾಯಿಯನ್ನು ಬಳಸುವಾಗ ಅದರ ಬೀಜಗಳನ್ನು ತೆಗೆದು ಎಸೆಯುತ್ತಾರೆ. ಆದರೆ ಹಾಗಲಕಾಯಿ ಹೇಗೆ ಪ್ರಯೋಜನಕಾರಿಯಾಗಿದೆಯೋ ಹಾಗೆಯೇ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ.
Mouth Related Problems Due To Diabetes: ಮಧುಮೇಹವು ಬಾಯಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮಧುಮೇಹ ಇರುವಾಗ ಬಾಯಿಗೆ ಸಂಬಂಧಿಸಿದ ಯಾವ ಸಮಸ್ಯೆಗಳು ಎದುರಾಗುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಮಧುಮೇಹ ರೋಗಿಗಳಿಗೆ ದೊಡ್ಡ ಸಮಸ್ಯೆ ಎಂದರೆ ಏನು ತಿನ್ನಬೇಕು ಯಾವುದನ್ನು ತಿನ್ನಾರದು ಎಂದು ನಿರ್ಧರಿಸುವುದು. ಯಾಕೆಂದರೆ ಮಧುಮೇಹವಿದ್ದಾಗ ಆಹಾರ ತಿಂಡಿಗಳ ಮೇಲೆ ಅತಿಯಾದ ಹಿಡಿತ ಇಟ್ಟುಕೊಂಡಿರಬೇಕು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.
ಇನ್ಸುಲಿನ್ ಸಸ್ಯ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದಲ್ಲದೆ, ಕೆಮ್ಮು, ಶೀತ, ಚರ್ಮದ ಸೋಂಕು, ಕಣ್ಣಿನ ಸೋಂಕು, ಶ್ವಾಸಕೋಶದ ಕಾಯಿಲೆಗಳು, ಅಸ್ತಮಾ, ಅತಿಸಾರ, ಮಲಬದ್ಧತೆ ಮುಂತಾದ ಕಾಯಿಲೆಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.
ಕಡಲೆ ಹಿಟ್ಟು ನಮ್ಮ ಅಡುಗೆಮನೆಯ ಪ್ರಮುಖ ಭಾಗವಾಗಿದೆ. ಅದರ ಸಹಾಯದಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಆದರೆ ಅದರಿಂದ ತಯಾರಿಸಿದ ಚಪಾತಿ ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
Diabetes: ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಧುಮೇಹ ಸಮಸ್ಯೆ ಇರುವವರು ಕೆಲವು ವಿಷಯಗಳನ್ನು ಕಾಳಜಿ ವಹಿಸಿದರೆ, ಅವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದಾಗಿ ಹಲ್ಲುಗಳು ಹಾನಿಗೊಳಗಾಗುತ್ತವೆ. ಇದು ಹೃದಯ ಕಾಯಿಲೆ, ಮೂತ್ರಪಿಂಡದ ಕಾಯಿಲೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ ಹಲ್ಲುಗಳ ಸಮಸ್ಯೆಯನ್ನು ಕೂಡಾ ಹೆಚ್ಚಿಸುತ್ತದೆ.
Benefits of Jeera: ಮಧುಮೇಹ ರೋಗಿಗಳಿಗೆ ಜೀರಿಗೆ ನೀರು ಅತ್ಯಂತ ಪರಿಣಾಮಕಾರಿ ಮನೆಮದ್ದಾಗಿದೆ. ಜೀರಿಗೆ ನೀರನ್ನು ನಿಯಮಿತವಾಗಿ ಸೇವಿಸಿದರೆ, ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣ ಇಳಿಕೆಗೆ ಸಹಾಯ ಮಾಡುತ್ತದೆ. ಜೀರಿಗೆ ನೀರಿನ ಇತರ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ಬನ್ನಿ,
Diabetes Foods: ಮಧುಮೇಹ ರೋಗಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಧುಮೇಹ ಕಾಯಿಲೆ ಇರುವ ಜನರು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವ ಆಹಾರಗಳನ್ನು ಸೇವಿಸಬೇಕು. ಅಂತಹ ಪರಿಸ್ಥಿತಿಯಲ್ಲಿ, ಅಗಸೆಬೀಜಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
Diabetes: ಹದಗೆಡುತ್ತಿರುವ ಜೀವನಶೈಲಿಯಿಂದಾಗಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಎದುರಿಸಲು, ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಇನ್ನೂ ಅದನ್ನು ತೊಡೆದುಹಾಕಲು ಅವರಿಗೆ ಸಾಧ್ಯವಾಗುತ್ತಿಲ್ಲ.
Barley Water For Diabetes: ಪ್ರತಿದಿನ ಮಧುಮೇಹ ರೋಗಿಗಳು ಅವರು ಯಾವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಎಂಬ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹಾಗೆಯೇ ಅವರು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಿಕೊಳ್ಳಬೇಕು.
Diabetes Treatment: ಇತ್ತೀಚಿನ ದಿನಗಳಲ್ಲಿ ಮಧುಮೇಹಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ನಾವು ನಮ್ಮ ಆರೋಗ್ಯದ ಬಗ್ಗೆ ಸಂಪೂರ್ಣ ಕಾಳಜಿ ವಹಿಸಬೇಕು. ಮಧುಮೇಹದಿಂದ ದೇಹದ ಯಾವ ಭಾಗಗಳು ಪರಿಣಾಮ ಬೀರುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ
ಮಧುಮೇಹ ರೋಗಿಗಳಲ್ಲಿ ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ, ಆರಂಭಿಕ ಸಮಯದಲ್ಲಿ ಕೆಲವು ಲಕ್ಷಣಗಳು ಗೋಚರಿಸುತ್ತವೆ. ಮತ್ತೊಂದೆಡೆ, ಯಕೃತ್ತಿನ ವೈಫಲ್ಯದ ಲಕ್ಷಣಗಳನ್ನು ಸರಿಯಾದ ಸಮಯದಲ್ಲಿ ಗುರುತಿಸಿದರೆ, ಸಮಸ್ಯೆ ಗಂಭೀರವಾಗುವುದನ್ನು ತಪ್ಪಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.