ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳು ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ.ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು ಎಂದು ಡಿ ಕೆ ಸುರೇಶ್ ಹೇಳಿದ್ದಾರೆ.
ಅಣ್ಣ ಡಿಕೆ ಶಿವಕುಮಾರ್ ಜೊತೆ ಪೂಜೆ ಸಲ್ಲಿಸಿದ ಡಿ ಕೆ ಸುರೇಶ್. ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನ ಪಡೆದ ಡಿ ಕೆ ಸುರೇಶ್. ರಾಮನಗರದ ಡಿಸಿ ಕಚೇರಿಯಲ್ಲಿ ಉಮೇದುವಾರಿಕೆ. ನಾಮಪತ್ರ ಸಲ್ಲಿಕೆ ನಂತರ ಬಹಿರಂಗ ಸಮಾವೇಶ.
ರಾಮನಗರದಲ್ಲಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜತೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುರೇಶ್ ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಬಾವುಟದ ಪೇಟ ಧರಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.
ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Lok Sabha election 2024 : ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.
Lok Sabha election 2024 : ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಡಿಸಿಎಂ ವಿರುದ್ಧ ಹರಿಹಾಯ್ದರು.
Lok Sabha Election 2024 : ಕಾಂಗ್ರೆಸ್ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್ಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದರು.
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಡಾ.ಮಂಜುನಾಥ್ ಅವರ ಸಾಧನೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಆದರೆ, ಈ ವ್ಯಕ್ತಿ ನಾಲಿಗೆ ಜಾರಿಬಿಟ್ಟಿದ್ದಾರೆ. ಈ ವ್ಯಕ್ತಿ ಮಂಜುನಾಥ್ ಅವರ ಸಾಧನೆಗೆ ಸಮನಲ್ಲ ಎಂದು ಸಂಸದ ಡಿ.ಕೆ ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
DK Shivakumar : ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ಒಂದು ವಾರದಲ್ಲಿ ಯಾವಾಗ ಎಂದೂ ಸಹ ಹೇಳುತ್ತೇನೆ. ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಡಿ.ಕೆ.ಸುರೇಶ್ ಸವಾಲು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.