ಡಿ.ಕೆ.ಸುರೇಶ್ಗೆ ಗುಂಡಿಕ್ಕಬೇಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರ
ಗುಂಡಿಕ್ಕುವ ಹೇಳಿಕೆ ಹಿಂಪಡೆಯುವಂತೆ ಸಚಿವರ ವಾರ್ನಿಂಗ್
ಈಶ್ವರಪ್ಪಗೆ ಸಚಿವ ಹೆಚ್ .ಕೆ. ಪಾಟೀಲ್ 24 ಗಂಟೆ ಗಡುವು
ವಿಧಾನಸೌಧದಲ್ಲಿ ಸಂಪುಟ ಸಭೆ ನಂತರ ಸಚಿವರ ವಾರ್ನಿಂಗ್
ಒಮ್ಮಿಂದೊಮ್ಮೆ ಪ್ರಚಾರಕ್ಕೆ ಬರಲು ಪ್ರಚೋದನಕಾರಿ ಹೇಳಿಕೆ
ಕೆ.ಎಸ್.ಈಶ್ವರಪ್ಪ ಬಹಳ ದೊಡ್ಡ ಪ್ರಮಾದ ಮಾಡುತ್ತಿದ್ದಾರೆ
24 ಗಂಟೆಯಲ್ಲಿ ಹೇಳಿಕೆ ವಾಪಸ್ ಪಡೆಯದಿದ್ದರೆ ಕ್ರಮ
HD Kumaraswamy: ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರದ ಬಜೆಟ್ ನಿಂದ ರಾಜ್ಯಕ್ಕೆ ಆಗಿರುವ ಅನ್ಯಾದ ಕುರಿತಾಗಿ ಆಕ್ರೋಶ ವ್ಯಕ್ತಪಡಿಸುತ್ತಾ ಪ್ರತ್ಯೇಕ ರಾಷ್ಟ್ರದ ಕೂಗನ್ನು ಎತ್ತಿದ್ದ ಸಂಸದ ಡಿಕೆ ಸುರೇಶ ಈಗ ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ ಎಂದು ಹೇಳಿದ್ದಾರೆ.
“ಸರ್ವಾಧಿಕಾರಿ ಮನಸ್ಥಿತಿಯ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ” ಎಂದು ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರು ಕಿಡಿಕಾರಿದ್ದಾರೆ.
Bangalore IT Raid: ಸಿಎಂ ಮತ್ತು ಡಿಸಿಎಂ ಬಣ ರಾಜ್ಯವನ್ನು ಹೈಕಮಾಂಡ್ನ #ATM ಆಗಿ ಮಾಡುವಲ್ಲಿ ತೋರುತ್ತಿರುವ ಒಗ್ಗಟ್ಟನ್ನು ರಾಜ್ಯದ ಅಭಿವೃದ್ಧಿಯ ಬಗ್ಗೆ ಕಡೆಗೆ ಎಳ್ಳಷ್ಟು ತೋರುತ್ತಿಲ್ಲವೆಂದು ಬಿಜೆಪಿ ಟೀಕಿಸಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಡಿ.ಕೆ.ಶಿವಕುಮಾರ್ ಕಾವೇರಿ ವಿಚಾರದಲ್ಲಿ ಕರ್ನಾಟಕದ ಸಂಕಷ್ಟ ಕುರಿತು ಮಾತುಕತೆ ದೆಹಲಿಯಲ್ಲಿ ನಿನ್ನೆ ರಾತ್ರಿ ಭೇಟಿ ಮಾಡಿ ಕಾವೇರಿ ಸಮಾಲೋಚನೆ T.B.ಜಯಚಂದ್ರ, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರು ಭಾಗಿ
HD Kumaraswamy on Nice property: ನೈಸ್ ವಿಚಾರ ಇಟ್ಟುಕೊಂಡು ಕುಮಾರಸ್ವಾಮಿ ವ್ಯವಹಾರ ಮಾಡುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆಗೆ ಕೆಂಡಾಮಂಡಲರಾದ ಕುಮಾರಸ್ವಾಮಿ, ‘ಅವರ (ನೈಸ್)ಜೊತೆ ಶಾಮೀಲಾಗಿ ಜಮೀನು ಲೂಟಿ ಹೊಡೀಲಿ ಅಂತಾ ದೇವೇಗೌಡರು ಸಹಿ ಹಾಕಿದ್ರಾ? ಎಂದು ಪ್ರಶ್ನಿಸಿದರು.
ಇರಿಗೇಷನ್, ಪಿಡಬ್ಲ್ಯೂಡಿ ಸೇರಿ ಯಾವ ಇಲಾಖೆಯಲ್ಲೂ ಹಣ ಕೊಟ್ಟಿಲ್ಲ. ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಂಡರೂ ತಪ್ಪೇನಿಲ್ಲ. ಅವರು ರಾಜಕಾರಣಕ್ಕೇ ಇರುವಾಗ ಬಳಸಿಕೊಳ್ಳುತ್ತಿದ್ದಾರೆ. ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ ಈಗ, ಅವರು ಇನ್ನು ನಾಲ್ಕು ವರ್ಷ ಬಿಟ್ಟೇ ಕ್ಷೇತ್ರಕ್ಕೆ ಹೋಗುವುದು. - ಸಂಸದ ಡಿ.ಕೆ. ಸುರೇಶ್
ಲೋಕಾಯುಕ್ತಕ್ಕೆ ದೂರು ನೀಡಿದ್ದ ಡಿ.ಕೆ.ಸುರೇಶ್ ಸರಿಸುಮಾರು 250 ಕೋಟಿ ರೂ. ಅಕ್ರಮದ ಬಗ್ಗೆ ದೂರು ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತ 118 ಕೋಟಿ ರೂ. ವಿವಿಧ ಕಾಮಗಾರಿ ಹೆಸ್ರಲ್ಲಿ ನಷ್ಟ ತನಿಖೆಯ ವೇಳೆ ನಷ್ಟ ಬೆಳಕಿಗೆ ಬಂದಿತ್ತು
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಬಗ್ಗೆ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಡಿ.ಕೆ.ಸುರೇಶ್ ಸರಿಸುಮಾರು 250 ಕೋಟಿ ರೂ. ಅಕ್ರಮದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.
ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಡಿ.ಕೆ. ಸುರೇಶ್ ಮನದ ಮಾತುಗಳನ್ನು ಹೊರಬಿಟ್ಟಿದ್ದಾರೆ.
ಡಿ.ಕೆ.ಸುರೇಶ್ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಅವರು ಪ್ರೀತಿಯಿಂದ ಎಂ.ಬಿ.ಪಾಟೀಲರೇ ಅಂತಾ ಕರೆದಿದ್ದು ನಿಜ. ಅವರು ನನ್ನನ್ನು ಬಹಳ ಪ್ರೀತಿಯಿಂದ ಕರೆದಿದ್ರು ಅಷ್ಟೇ ಆಗಿದ್ದು ಅಂತಾ ಎಂ.ಬಿ.ಪಾಟೀಲ್ ಹೇಳಿದ್ದಾರೆ.
Kanakapura Assembly Constituency Results 2023: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ಆರ್.ಅಶೋಕ್ ಹೀನಾಯ ಸೋಲು ಕಂಡಿದ್ದಾರೆ. ಡಿಕೆ ಬ್ರದರ್ಸ್ ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.