ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಹಿ ಹಾಕಿದ್ದಾರೆ, ಅದರ ವಿರುದ್ಧ ರೈತರು ವಿಶೇಷವಾಗಿ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆದಿತ್ತು.
ತನಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು (Kangana Ranaut files FIR), ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಕೋರಿದ್ದಾರೆ.
Farm Laws Repeal Bill 2021: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಪ್ರತಿಪಕ್ಷಗಳ ಗದ್ದಲದ ನಡುವೆಯೂ ಲೋಕಸಭೆಯಲ್ಲಿ 'ಕೃಷಿ ಕಾನೂನುಗಳ ರದ್ದತಿ ಮಸೂದೆ-2021' ಅಂಗೀಕಾರಗೊಂಡಿತು.
ಕೃಷಿ ಕಾನೂನುಗಳ (farm laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನವೆಂಬರ್ 29 ರಂದು ನಿಗದಿಯಾಗಿದ್ದ ಟ್ರ್ಯಾಕ್ಟರ್ ರ್ಯಾಲಿಯನ್ನು ಮುಂದೂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಶನಿವಾರ ತಿಳಿಸಿದೆ.
Agriculture Law Repeal Bill 2021 : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಈ ಕಾನೂನುಗಳ ವಾಪಸಾತಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ.
SFJ Offer To SKM - ಖಲಿಸ್ತಾನಿ ಸಂಘಟನೆ ಸಿಖ್ ಫಾರ್ ಜಸ್ಟಿಸ್ (SFJ) ತನ್ನ ಭಾರತ ವಿರೋಧಿ ಚಟುವಟಿಕೆಗಳಿಂದ ವಿಮುಖವಾಗುತ್ತಿಲ್ಲ. ಭಾರತದಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿ ಕುಳಿತಿರುವ ಅಲ್ಲಿನ ಜನರು ಪಂಜಾಬ್ ಅನ್ನು ದೇಶದಿಂದ ಬೇರ್ಪಡಿಸುವ ಕನಸು ಕಾಣುತ್ತಿದ್ದಾರೆ. ಇದಕ್ಕಾಗಿ ಅವರು ಭಯೋತ್ಪಾದಕರಂತಹ ಚಟುವಟಿಕೆಗಳನ್ನು ಮಾಡುವುದರಿಂದಲೂ ಹಿಂಜರಿಯುತ್ತಿಲ್ಲ.
Farm Laws Withdrawn: ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಆದರೆ, ಸದ್ಯಕ್ಕೆ ಧರಣಿ ಮುಂದುವರಿಸುತ್ತೇವೆ ಎನ್ನುತ್ತಾರೆ ರೈತ ಮುಖಂಡರು.
ರೈತರಲ್ಲಿ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಒಂದು ದಿನದ ನಂತರ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ತೆಲಂಗಾಣ ಸರ್ಕಾರದ ಪರವಾಗಿ ಎಲ್ಲಾ ಹುತಾತ್ಮ ರೈತರ ಕುಟುಂಬಗಳಿಗೆ 3 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
Kangana Ranaut New Post - ಕೃಷಿ ಕಾನೂನು ಹಿಂಪಡೆದ ಬಳಿಕ ಕಂಗನಾ ರಣಾವತ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂದಿರಾಗಾಂಧಿ (Indira Gandhi)ಅವರನ್ನು ಸ್ಮರಿಸುತ್ತಾ ಕಂಗನಾ ಇದೀಗ ಮತ್ತೊಂದು ಗಂಭೀರ ಹೇಳಿಕೆ ನೀಡಿದ್ದಾರೆ.
ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದಾರೆ, ಇನ್ನೂ ಮುಂದುವರೆದು ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಹೇಳಿದ್ದಾರೆ.
PM Modi Big Announcement- ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಘೋಷಣೆ ಮಾಡಿದರು ಮತ್ತು ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು.
ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ನ್ಯಾಯಪೀಠವು ಪ್ರತಿಭಟಿಸುವ ಹಕ್ಕಿಗೆ ವಿರುದ್ಧವಾಗಿಲ್ಲ, ಕೆಲವು ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಹೇಳಿದೆ.
ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೆ ತಂದ ವಾರ್ಷಿಕೋತ್ಸವದಂದು ಸೋಮವಾರ ನಡೆಸಿದ 'ಭಾರತ್ ಬಂದ್' ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.ಬಂದ್ ಕರೆಗೆ ದೇಶಾದ್ಯಂತ ರೈತರಿಂದ ಸಂಪೂರ್ಣ ಬೆಂಬಲ ಸಿಕ್ಕಿದೆ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಜೋ ಬಿಡೆನ್ ಅವರ ಬಹು ನಿರೀಕ್ಷಿತ ದ್ವಿಪಕ್ಷೀಯ ಭೇಟಿಗೆ ಕೆಲವು ಗಂಟೆಗಳ ಮೊದಲು, ರೈತ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ (ಸೆಪ್ಟೆಂಬರ್ 24, 2021) ದಂದು ಕೃಷಿ ಕಾನೂನಿನತ್ತ ಗಮನ ಹರಿಸುವಂತೆ ಅಮೆರಿಕದ ಅಧ್ಯಕ್ಷರನ್ನು ಒತ್ತಾಯಿಸಿದರು.
ಇಂದು ಕಿಸಾನ್ ಮಹಾಪಂಚಾಯತ್'ನಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.