Loksabha Election : ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
Free Ration Scheme: ದೇಶಾದ್ಯಂತದ ಬಡ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲು ಆರಂಭಿಸಲಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ನವೆಂಬರ್ 2023 ರಲ್ಲಿ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. (Business News In Kannada)
Free Ration Scheme: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಿದೆ ಎಂದು ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
Free Ration Update: ಉಚಿತ ಪಡಿತರ ಪಡೆಯುವವರಿಗೆ ಸರ್ಕಾರ ಮತ್ತೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇನ್ಮುಂದೆ ಲಕ್ಷಾಂತರ ಪಡಿತರ ಚೀಟಿ ಧಾರಕರಿಗೆ ಉಚಿತ ಪಡಿತರ ಕೊಡುವುದಿಲ್ಲ ಎಂದು ಸರ್ಕಾರ ಹೇಳಿದೆ (Business News In Kannada)
Free Ration Scheme Update: ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಉಚಿತ ಪಡಿತರ ಸೌಲಭ್ಯದ ಪ್ರಯೋಜನವನ್ನು ನೀವೂ ಪಡೆದುಕೊಳ್ಳುತ್ತಿದ್ದರೆ ಇನ್ನು ಮುಂದೆ ನಿಮಗೆ ಮತ್ತೊಂದು ಲಾಭ ಸಿಗಲಿದೆ.
Ration Card extra benefits : ಪಡಿತರ ಚೀಟಿ ಮೂಲಕ ಉಚಿತ ಮತ್ತು ಅಗ್ಗದ ದರದಲ್ಲಿ ಪಡಿತರ ಪಡೆಯುವುದು ಮಾತ್ರವಲ್ಲದೆ, ಅನೇಕ ಸೌಲಭ್ಯಗಳನ್ನು ಕೂಡಾ ಪಡೆಯಬಹುದಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಒಳಗೊಂಡಂತೆ ಅನೇಕ ಲಾಭ ಪಡೆಯಬಹುದಾಗಿದೆ.
ಈ ವರ್ಷವೂ ಅಂದರೆ 2023ರಲ್ಲಿಯೂ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸೌಲಭ್ಯ ಸಿಗಲಿದೆ ಎಂದು ಸರ್ಕಾರ ಘೋಷಿಸಿದೆ ಆದರೆ ಅನೇಕ ಅನರ್ಹರು ಉಚಿತ ಪಡಿತರ ಲಾಭ ಪಡೆಯುತ್ತಿರುವುದು ಕಂಡು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
Ration Card Latest Rules: ದೇಶಾದ್ಯಂತ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತ ಅಕ್ಕಿಯನ್ನು ನೀಡಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಎಲ್ಲಾ ರಾಜ್ಯಗಳ ಪಡಿತರ ವಿತರಣಾ ಕೇಂದ್ರಗಳಿಗೆ ಸಾರವರ್ಧಿತ ಅಕ್ಕಿಯನ್ನು ಸರಬರಾಜು ಮಾಡಲಾಗುತ್ತಿದೆ.
Ration Card Update: ಪಡಿತರ ಕೋಟ್ಯಾಂತರ ಚೀಟಿದಾರರಿಗೊಂದು ಸಂತಸದ ಸುದ್ದಿ. ನೀವೂ ಪಡಿತರ ಚೀಟಿದಾರರಾಗಿದ್ದರೆ ಇದೀಗ ಉಚಿತ ಪಡಿತರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಸೌಲಭ್ಯಗಳನ್ನು ಪಡೆಯಲಿದ್ದೀರಿ.
Ration Card Update: ಪಡಿತರ ಚೀಟಿ ಫಲಾನುಭವಿಗಳಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಉಚಿತ ಪಡಿತರ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದರೆ, ಇದೀಗ ಸರಕಾರ ನಿಮಗಾಗಿ ಮತ್ತೊಂದು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಇದರ ಅಡಿಯಲ್ಲಿ ಉಚಿತ ಗೋಧಿ, ಅಕ್ಕಿ ಹೊರತುಪಡಿಸಿ ಇತರೆ ಸರಕುಗಳನ್ನು ಕೂಡ ಉಚಿತವಾಗಿ ನೀಡಲಾಗುವುದು ಎನ್ನಲಾಗಿದೆ.
Ration Card Update: ಪ್ರತಿಯೊಂದು ಪಡಿತರ ಚೀಟಿ ಧಾರಕರಿಗೆ ಫೆಬ್ರುವರಿಯಲ್ಲಿ ಎರಡು ಬಾರಿ ಉಚಿತ ಪಡಿತರ ಸಿಗಲಿದೆ. ಈ ಬಾರಿ ಮಾರ್ಚ್ 8 ರಂದು ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಹೋಳಿ ಹಬ್ಬಕ್ಕೂ ಮುನ್ನ ಸರ್ಕಾರದ ವತಿಯಿಂದ ಎರಡು ಬಾರಿ ಪಡಿತರ ಸಿಗಲಿದೆ.
Ration Card Rules : ಬಡ ಕುಟುಂಬಗಳಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ನಡೆಸುತ್ತಿದೆ. ಮೋದಿ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಪಡಿತರ ಚೀಟಿ ಮೂಲಕ ಬಡವರಿಗೆ ಆಹಾರ ಧಾನ್ಯಗಳನ್ನು ನೀಡುತ್ತಿವೆ.
Ration Card Update: ಪಡಿತರ ಚೀಟಿ ಸರೆಂಡರ್ ಅಥವಾ ರದ್ದತಿ ಕುರಿತಾದ ಸುದ್ದಿಗಳಿಂದ ನಿಮಗೂ ತೊಂದರೆ ಆಗಿದ್ದರೆ, ತಪ್ಪದೆ ಈ ಸುದ್ದಿಯನ್ನೊಮ್ಮೆ ಓದಿ. ಏಕೆಂದರೆ, ಈ ಸುದ್ದಿ ನಿಮಗೆ ಭಾರಿ ನೆಮ್ಮದಿಯನ್ನೇ ನೀಡಲಿದೆ. ಹೌದು, ಅಂತಹ ಯಾವುದೇ ಆದೇಶವನ್ನು ಸರ್ಕಾರ ನೀಡಿಲ್ಲ ಎಂದು ಇದೀಗ ಸರ್ಕಾರದ ವತಿಯಿಂದ ತಿಳಿಯಪಡಿಸಲಾಗಿದೆ.
Free Ration Scheme:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ಇನ್ನು ಮುಂದೆ ಪ್ರತಿ ತಿಂಗಳು 35 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೂ ಮಾರ್ಗಸೂಚಿಗಳನ್ನು ನೀಡಲಾಗಿದೆ.
Free Ration Under NFSA: ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ಸ್ಥಗಿತಗೊಳಿಸಿದ ನಂತರ NFSA ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.